AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಕ್​ ಫ್ರಮ್​ ಹೋಮ್​ ಸಂಕಷ್ಟ; ಮದುವೆಯ ದಿನವೂ ಲ್ಯಾಪ್​ ಟಾಪ್​, ಫೋನ್​ ಹಿಡಿದು ಕುಳಿತ ವಧು

ವರ್ಕ್​ ಫ್ರಮ್​ ಹೋಮ್​ ನಿಂದ ಯುವತಿಯೊಬ್ಬಳು ಆಕೆಯ ಮದುವೆಯ ದಿನವೂ ಆಫೀಸ್​ ಫೋನ್​ ಕಾಲ್​ನಲ್ಲಿ ಮಾತನಾಡುತ್ತಿರುವ ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ವೈರಲ್​ ಆಗಿದೆ. 

ವರ್ಕ್​ ಫ್ರಮ್​ ಹೋಮ್​ ಸಂಕಷ್ಟ; ಮದುವೆಯ ದಿನವೂ ಲ್ಯಾಪ್​ ಟಾಪ್​, ಫೋನ್​ ಹಿಡಿದು ಕುಳಿತ ವಧು
ವಧು
TV9 Web
| Edited By: |

Updated on:Jan 28, 2022 | 2:53 PM

Share

ಕೊರೋನಾ ಬಂದಾಗಿನಿಂದ ವರ್ಕ್​ ಫ್ರಮ್​ ಹೋಮ್ (Work From Home) ಎಲ್ಲರನ್ನೂ ಆವರಿಸಿದೆ. ಮದುವೆ, ಸಮಾರಂಭಗಳು ಯಾವುದೇ ಇದ್ದರೂ ಹೋಗಲು ಸಾಧ್ಯವಾಗದೆ ಕೆಲಸ ಮಾಡಬೇಕಾದ ಸ್ಥಿತಿ ಕೆಲವು ಕಡೆ ಇದೆ. ಇದೀಗ ವರ್ಕ್​ ಫ್ರಮ್​ ಹೋಮ್​ ನಿಂದ ಯುವತಿಯೊಬ್ಬಳು ಆಕೆಯ ಮದುವೆಯ ದಿನವೂ ಆಫೀಸ್​ ಫೋನ್​ ಕಾಲ್​ನಲ್ಲಿ ಮಾತನಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ವೈರಲ್​ (Viral Video) ಆಗಿದೆ.  ಮದುವೆಯ ದಿನ ವಧು (Bride) ತಯಾರುಗುತ್ತಿರುವ ವೇಳೆ ಪದೇ ಪದೇ ಫೋನ್​ ಕಾಲ್​ಗಳು ಆಕೆಗೆ ಕಿರಿಕಿರಿ ಉಂಟು ಮಾಡುತ್ತಿರುತ್ತದೆ. ಇದರಿಂದ ಆಕೆ ಕೋಪಗೊಂಡು ಮಾತನಾಡುವ ವಿಡಿಯೋ ವೈರಲ್​ ಆಗಿದೆ.

View this post on Instagram

A post shared by Glammed by Sona Kaur (@officialsonakaur)

ಬ್ರೈಡ್​ ಮೇಕಪ್​​ ಆರ್ಟಿಸ್ಟ್​ ಸೋನಾ ಕಪೂರ್​ ಎನ್ನುವವರು ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮದುವೆ ಮಂಟಪಕ್ಕೆ ಹೋಗಲು ಪೂರ್ಣವಾಗಿ ವಧು ಸಿದ್ಧವಾಗಿರುತ್ತಾಳೆ. ಆ ಸಮಯದಲ್ಲಿ ಆಕೆ ಲ್ಯಾಪ್​ಟಾಪ್​ ಹಿಡಿದು, ಆಗಾಗ ಬರುವ ಫೋನ್​ ಕಾಲ್​ಗಳನ್ನು ರಿಸೀವ್ ಮಾಡುತ್ತಾಳೆ. ಈ ನಡುವೆ  ವಧು ಸಿಟ್ಟಿನಲ್ಲಿ ಇಂದು ನನ್ನ ಮದುವೆ ಇದೆ, ಯಾರಾದರೂ ಇವರಿಗೆ ಹೇಳಿ ಎನ್ನುವುದನ್ನು ಕಾಣಬಹುದು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವರ್ಕ್​ ಫ್ರಮ್​ ಹೋಮ್​ನ ಕತೆ ಎಂದು ಕ್ಯಾಪ್ಷನ್​ ನಿಡಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಈವರೆಗೆ 5 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ. ಕೊರೊನಾ ಕಾರಣದಿಂದ ಕಂಪನಿಗಳು ವರ್ಕ್​ ಫ್ರಮ್​ ಹೋಮ್​ ನೀಡಿದೆ. ಇದರಿಂದ ಕೆಲಸಗಾರರು ಮಾನಸಿಕ ಕಿರಿಕಿರಿ, ಒತ್ತಡವನ್ನು ಅನುಭವಿಸುತ್ತಲೇ ಇದ್ದಾರೆ.

ಇದನ್ನೂ ಓದಿ:

ಪ್ರವಾಸಿಗನನ್ನು ಪ್ರೀತಿಯಿಂದ ಅಪ್ಪಿಕೊಂಡ ಕೋತಿ; ಮೆಕ್ಸಿಕೋದಲ್ಲೊಂದು ಹೃದಯಸ್ಪರ್ಶಿ ಘಟನೆ : ವಿಡಿಯೋ ವೈರಲ್​

Published On - 2:31 pm, Fri, 28 January 22

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?