AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಕ್​ ಫ್ರಮ್​ ಹೋಮ್​ ಸಂಕಷ್ಟ; ಮದುವೆಯ ದಿನವೂ ಲ್ಯಾಪ್​ ಟಾಪ್​, ಫೋನ್​ ಹಿಡಿದು ಕುಳಿತ ವಧು

ವರ್ಕ್​ ಫ್ರಮ್​ ಹೋಮ್​ ನಿಂದ ಯುವತಿಯೊಬ್ಬಳು ಆಕೆಯ ಮದುವೆಯ ದಿನವೂ ಆಫೀಸ್​ ಫೋನ್​ ಕಾಲ್​ನಲ್ಲಿ ಮಾತನಾಡುತ್ತಿರುವ ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ವೈರಲ್​ ಆಗಿದೆ. 

ವರ್ಕ್​ ಫ್ರಮ್​ ಹೋಮ್​ ಸಂಕಷ್ಟ; ಮದುವೆಯ ದಿನವೂ ಲ್ಯಾಪ್​ ಟಾಪ್​, ಫೋನ್​ ಹಿಡಿದು ಕುಳಿತ ವಧು
ವಧು
TV9 Web
| Edited By: |

Updated on:Jan 28, 2022 | 2:53 PM

Share

ಕೊರೋನಾ ಬಂದಾಗಿನಿಂದ ವರ್ಕ್​ ಫ್ರಮ್​ ಹೋಮ್ (Work From Home) ಎಲ್ಲರನ್ನೂ ಆವರಿಸಿದೆ. ಮದುವೆ, ಸಮಾರಂಭಗಳು ಯಾವುದೇ ಇದ್ದರೂ ಹೋಗಲು ಸಾಧ್ಯವಾಗದೆ ಕೆಲಸ ಮಾಡಬೇಕಾದ ಸ್ಥಿತಿ ಕೆಲವು ಕಡೆ ಇದೆ. ಇದೀಗ ವರ್ಕ್​ ಫ್ರಮ್​ ಹೋಮ್​ ನಿಂದ ಯುವತಿಯೊಬ್ಬಳು ಆಕೆಯ ಮದುವೆಯ ದಿನವೂ ಆಫೀಸ್​ ಫೋನ್​ ಕಾಲ್​ನಲ್ಲಿ ಮಾತನಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ವೈರಲ್​ (Viral Video) ಆಗಿದೆ.  ಮದುವೆಯ ದಿನ ವಧು (Bride) ತಯಾರುಗುತ್ತಿರುವ ವೇಳೆ ಪದೇ ಪದೇ ಫೋನ್​ ಕಾಲ್​ಗಳು ಆಕೆಗೆ ಕಿರಿಕಿರಿ ಉಂಟು ಮಾಡುತ್ತಿರುತ್ತದೆ. ಇದರಿಂದ ಆಕೆ ಕೋಪಗೊಂಡು ಮಾತನಾಡುವ ವಿಡಿಯೋ ವೈರಲ್​ ಆಗಿದೆ.

ಬ್ರೈಡ್​ ಮೇಕಪ್​​ ಆರ್ಟಿಸ್ಟ್​ ಸೋನಾ ಕಪೂರ್​ ಎನ್ನುವವರು ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮದುವೆ ಮಂಟಪಕ್ಕೆ ಹೋಗಲು ಪೂರ್ಣವಾಗಿ ವಧು ಸಿದ್ಧವಾಗಿರುತ್ತಾಳೆ. ಆ ಸಮಯದಲ್ಲಿ ಆಕೆ ಲ್ಯಾಪ್​ಟಾಪ್​ ಹಿಡಿದು, ಆಗಾಗ ಬರುವ ಫೋನ್​ ಕಾಲ್​ಗಳನ್ನು ರಿಸೀವ್ ಮಾಡುತ್ತಾಳೆ. ಈ ನಡುವೆ  ವಧು ಸಿಟ್ಟಿನಲ್ಲಿ ಇಂದು ನನ್ನ ಮದುವೆ ಇದೆ, ಯಾರಾದರೂ ಇವರಿಗೆ ಹೇಳಿ ಎನ್ನುವುದನ್ನು ಕಾಣಬಹುದು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವರ್ಕ್​ ಫ್ರಮ್​ ಹೋಮ್​ನ ಕತೆ ಎಂದು ಕ್ಯಾಪ್ಷನ್​ ನಿಡಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಈವರೆಗೆ 5 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ. ಕೊರೊನಾ ಕಾರಣದಿಂದ ಕಂಪನಿಗಳು ವರ್ಕ್​ ಫ್ರಮ್​ ಹೋಮ್​ ನೀಡಿದೆ. ಇದರಿಂದ ಕೆಲಸಗಾರರು ಮಾನಸಿಕ ಕಿರಿಕಿರಿ, ಒತ್ತಡವನ್ನು ಅನುಭವಿಸುತ್ತಲೇ ಇದ್ದಾರೆ.

ಇದನ್ನೂ ಓದಿ:

ಪ್ರವಾಸಿಗನನ್ನು ಪ್ರೀತಿಯಿಂದ ಅಪ್ಪಿಕೊಂಡ ಕೋತಿ; ಮೆಕ್ಸಿಕೋದಲ್ಲೊಂದು ಹೃದಯಸ್ಪರ್ಶಿ ಘಟನೆ : ವಿಡಿಯೋ ವೈರಲ್​

Published On - 2:31 pm, Fri, 28 January 22

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್