AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೋಲಗಪ್ಪಾ ತಿನ್ನಲು ಅಡ್ಡಿಯಾದ ವಧುವಿನ ಮೂಗುತಿ: ವರ ಮಾಡಿದ್ದೇನು ಗೊತ್ತಾ?

ಗೋಲ್ಗಪ್ಪಾ ತಿನ್ನುವ ವೇಳೆ ವಧುವಿಗೆ ಮೂಗುತಿ ಅಡ್ಡವಾಗಿದ್ದು ಅದನ್ನು ವರ ಸರಿಪಡಿಸಿದ ವಿಡಿಯೋ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ವೈರಲ್ ಆಗಿದೆ.

Viral Video: ಗೋಲಗಪ್ಪಾ ತಿನ್ನಲು ಅಡ್ಡಿಯಾದ ವಧುವಿನ ಮೂಗುತಿ: ವರ ಮಾಡಿದ್ದೇನು ಗೊತ್ತಾ?
ವಧು
TV9 Web
| Edited By: |

Updated on: Feb 05, 2022 | 2:30 PM

Share

ಮದುವೆಗಳಲ್ಲಿ ವಧುವಿಗೆ (Bride)  ಮೈತುಂಬ ಒಡವೆ. ದುಬಾರಿ ಲೆಹಂಗಾದೊಂದಿಗೆ ಅಲಂಕರಿಸಿರುತ್ತಾರೆ. ಇದರಲ್ಲಿ ಮೂಗುತಿ (Nose Ring), ಜುಮುಕಿ, ಹಲವು ರೀತಿಯ ನೆಕ್ಲೆಸ್​ಗಳು, ಕೈತುಂಬ ಬಳೆ ಹೀಗೆ ಆಭರಣಗಳಿಂದ ಆಕೆಯನ್ನು ಮುಚ್ಚಿರುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ಒಡವೆಗಳು ವಧುವಿಗೆ ಕಿರಿಕಿರಿ ಉಂಟುಮಾಡುತ್ತವೆ. ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್​ ಆಗಿದೆ. ಗೋಲ್ಗಪ್ಪಾ ತಿನ್ನುವ ವೇಳೆ ವಧುವಿಗೆ ಮೂಗುತಿ ಅಡ್ಡವಾಗಿದ್ದು ಅದನ್ನು ವರ (Groom) ಸರಿಪಡಿಸಿದ ವಿಡಿಯೋ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ವೈರಲ್ ಆಗಿದೆ.

ವಿಡಿಯೋದಲ್ಲಿ ವಧು ಬಾಯಲ್ಲಿ ನೀರೂರಿಸಿಕೊಂಡು ಗೋಲ್ಗಪ್ಪಾ ತಿನ್ನಲು ಯತ್ನಿಸುತ್ತಾಳೆ. ಆದರೆ ಆಕೆಗೆ ಮೂಗುತಿ ಅಡ್ಡವಾಗುತ್ತದೆ. ಈ ವೇಳೆ ಆಕೆ ವರನ ಕಡೆಗೆ ತಿರುಗುತ್ತಾಳೆ. ಆಗ ವರ ಆಕೆಯ ಮೂಗುತಿಯನ್ನು ಎತ್ತಿ ಹಿಡಿದುಕೊಳ್ಳುತ್ತಾನೆ.  ಆಗ ಆಕೆ ಗೋಲ್ಗಪ್ಪಾವನ್ನು ತಿನ್ನುತ್ತಾಳೆ. ಇದರ ವಿಡಿಯೋ ಗೋಲ್ಗಪ್ಪಾ ವಧು ಎನ್ನುವ ಕ್ಯಾಪ್ಷನ್​ ಮೂಲಕ ಹಂಚಿಕೊಳ್ಳಲಾಗಿದೆ.

ಸದ್ಯ ವಿಡಿಯೋ ನೋಡಿ ನೆಟ್ಟಿಗರು ನಕ್ಕಿದ್ದಾರೆ. ವಧುವಿನ ಗೋಲ್ಗಪ್ಪಾ ಪ್ರೀತಿ ಕಂಡು ಬೆರಗಾಗಿದ್ದಾರೆ. ಈ ವಿಡಿಯೋವನ್ನು ಕಳೆದ ಡಿಸೆಂಬರ್​ನಲ್ಲಿ ಅಭಿಷೇಕ್​ಪ್ರಿಯಾಮೇಕ್​ಓವರ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಇದೀಗ ದಿ ವೆಡ್ಡಿಂಗ್​ ವರ್ಲ್ಡ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆ ಹಂಚಿಕೊಂಡಿದೆ. ಸದ್ಯ ವಿಡಿಯೋ 23 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು, ನೆಟ್ಟಿಗರ ಗಮನ ಸೆಳೆದಿದೆ.

ಇದನ್ನೂ ಓದಿ:

Viral Video: ಕಾಡಾನೆಯನ್ನು ಕಾರಿನಲ್ಲಿ ಅಡ್ಡಗಟ್ಟಿ, ಓಡಿಸಿಕೊಂಡು ಹೋದ ಟಿಕ್​ಟಾಕರ್; ವಿಡಿಯೋ ನೋಡಿ ಸಿಟ್ಟಿಗೆದ್ದ ನೆಟ್ಟಿಗರು

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ