AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೋಲಗಪ್ಪಾ ತಿನ್ನಲು ಅಡ್ಡಿಯಾದ ವಧುವಿನ ಮೂಗುತಿ: ವರ ಮಾಡಿದ್ದೇನು ಗೊತ್ತಾ?

ಗೋಲ್ಗಪ್ಪಾ ತಿನ್ನುವ ವೇಳೆ ವಧುವಿಗೆ ಮೂಗುತಿ ಅಡ್ಡವಾಗಿದ್ದು ಅದನ್ನು ವರ ಸರಿಪಡಿಸಿದ ವಿಡಿಯೋ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ವೈರಲ್ ಆಗಿದೆ.

Viral Video: ಗೋಲಗಪ್ಪಾ ತಿನ್ನಲು ಅಡ್ಡಿಯಾದ ವಧುವಿನ ಮೂಗುತಿ: ವರ ಮಾಡಿದ್ದೇನು ಗೊತ್ತಾ?
ವಧು
TV9 Web
| Edited By: |

Updated on: Feb 05, 2022 | 2:30 PM

Share

ಮದುವೆಗಳಲ್ಲಿ ವಧುವಿಗೆ (Bride)  ಮೈತುಂಬ ಒಡವೆ. ದುಬಾರಿ ಲೆಹಂಗಾದೊಂದಿಗೆ ಅಲಂಕರಿಸಿರುತ್ತಾರೆ. ಇದರಲ್ಲಿ ಮೂಗುತಿ (Nose Ring), ಜುಮುಕಿ, ಹಲವು ರೀತಿಯ ನೆಕ್ಲೆಸ್​ಗಳು, ಕೈತುಂಬ ಬಳೆ ಹೀಗೆ ಆಭರಣಗಳಿಂದ ಆಕೆಯನ್ನು ಮುಚ್ಚಿರುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ಒಡವೆಗಳು ವಧುವಿಗೆ ಕಿರಿಕಿರಿ ಉಂಟುಮಾಡುತ್ತವೆ. ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್​ ಆಗಿದೆ. ಗೋಲ್ಗಪ್ಪಾ ತಿನ್ನುವ ವೇಳೆ ವಧುವಿಗೆ ಮೂಗುತಿ ಅಡ್ಡವಾಗಿದ್ದು ಅದನ್ನು ವರ (Groom) ಸರಿಪಡಿಸಿದ ವಿಡಿಯೋ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ವೈರಲ್ ಆಗಿದೆ.

ವಿಡಿಯೋದಲ್ಲಿ ವಧು ಬಾಯಲ್ಲಿ ನೀರೂರಿಸಿಕೊಂಡು ಗೋಲ್ಗಪ್ಪಾ ತಿನ್ನಲು ಯತ್ನಿಸುತ್ತಾಳೆ. ಆದರೆ ಆಕೆಗೆ ಮೂಗುತಿ ಅಡ್ಡವಾಗುತ್ತದೆ. ಈ ವೇಳೆ ಆಕೆ ವರನ ಕಡೆಗೆ ತಿರುಗುತ್ತಾಳೆ. ಆಗ ವರ ಆಕೆಯ ಮೂಗುತಿಯನ್ನು ಎತ್ತಿ ಹಿಡಿದುಕೊಳ್ಳುತ್ತಾನೆ.  ಆಗ ಆಕೆ ಗೋಲ್ಗಪ್ಪಾವನ್ನು ತಿನ್ನುತ್ತಾಳೆ. ಇದರ ವಿಡಿಯೋ ಗೋಲ್ಗಪ್ಪಾ ವಧು ಎನ್ನುವ ಕ್ಯಾಪ್ಷನ್​ ಮೂಲಕ ಹಂಚಿಕೊಳ್ಳಲಾಗಿದೆ.

ಸದ್ಯ ವಿಡಿಯೋ ನೋಡಿ ನೆಟ್ಟಿಗರು ನಕ್ಕಿದ್ದಾರೆ. ವಧುವಿನ ಗೋಲ್ಗಪ್ಪಾ ಪ್ರೀತಿ ಕಂಡು ಬೆರಗಾಗಿದ್ದಾರೆ. ಈ ವಿಡಿಯೋವನ್ನು ಕಳೆದ ಡಿಸೆಂಬರ್​ನಲ್ಲಿ ಅಭಿಷೇಕ್​ಪ್ರಿಯಾಮೇಕ್​ಓವರ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಇದೀಗ ದಿ ವೆಡ್ಡಿಂಗ್​ ವರ್ಲ್ಡ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆ ಹಂಚಿಕೊಂಡಿದೆ. ಸದ್ಯ ವಿಡಿಯೋ 23 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು, ನೆಟ್ಟಿಗರ ಗಮನ ಸೆಳೆದಿದೆ.

ಇದನ್ನೂ ಓದಿ:

Viral Video: ಕಾಡಾನೆಯನ್ನು ಕಾರಿನಲ್ಲಿ ಅಡ್ಡಗಟ್ಟಿ, ಓಡಿಸಿಕೊಂಡು ಹೋದ ಟಿಕ್​ಟಾಕರ್; ವಿಡಿಯೋ ನೋಡಿ ಸಿಟ್ಟಿಗೆದ್ದ ನೆಟ್ಟಿಗರು

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!