AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆಗೆ ತಯಾರಾಗಲು ವರನಿಗೆ ಸಹಾಯ ಮಾಡುತ್ತಿರುವ ವಧು! ಇಬ್ಬರ ನವಿರಾದ ಕ್ಷಣದ ವಿಡಿಯೋ ವೈರಲ್

ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು ವಿಶೇಷ ದಿನಕ್ಕಾಗಿ ವಧು ವರನಿಗೆ ತಯಾರಾಗಲು ಸಹಾಯ ಮಾಡುತ್ತಿದ್ದಾಳೆ. ಮೇಕಪ್ ಮಾಡುವುದರ ಜತೆಗೆ ಸಾಂಪ್ರದಾಯಿಕ ಉಡುಗೆ ತೊಡಿಸುತ್ತಿದ್ದಾಳೆ.

Viral Video: ಮದುವೆಗೆ ತಯಾರಾಗಲು ವರನಿಗೆ ಸಹಾಯ ಮಾಡುತ್ತಿರುವ ವಧು! ಇಬ್ಬರ ನವಿರಾದ ಕ್ಷಣದ ವಿಡಿಯೋ ವೈರಲ್
ಮದುವೆಗೆ ತಯಾರಾಗಲು ವರನಿಗೆ ಸಹಾಯ ಮಾಡುತ್ತಿರುವ ವಧು!
TV9 Web
| Edited By: |

Updated on:Aug 02, 2021 | 9:55 AM

Share

ವಧು- ವರನ ನವಿರಾದ ಪ್ರೀತಿಯ ಬಂಧ ಮದುವೆ. ಸಡಗರ ಸಂಭ್ರಮದಿಂದ ಅಲಂಕಾರಗೊಂಡು ವಧು (Bride), ವರ (Groom) ಸಿದ್ಧರಾಗುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ(Social Media) ಮದುವೆ ಸಮಾರಂಭದ ಅದೆಷ್ಟೋ ವಿಡಿಯೋಗಳು ಹರಿದಾಡುತ್ತಿರುತ್ತದೆ. ಇದೀಗ ವೈರಲ್ ಆದ ವಿಡಿಯೋವೂ ( Viral  Video) ಸಹ ಅಂಥದ್ದೇ. ಈಗತಾನೆ ಹಸೆ ಮಣೆ ಏರಲಿರುವ ಜೋಡಿ ಸುಂದರವಾಗಿ ಅಲಂಕಾರಗೊಳ್ಳುತ್ತಿದ್ದಾರೆ. ವಧು, ವರನನ್ನು ಸುಂದರವಾಗಿ ಕಾಣಿಸುವಂತೆ ಅಲಂಕಾರ ಮಾಡುತ್ತಿದ್ದಾಳೆ. ವಿಡಿಯೋ ಇದೀಗ ನೆಟ್ಟಿಗರ ಮನ ಗೆದ್ದಿದೆ.

ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು ವಿಶೇಷ ದಿನಕ್ಕಾಗಿ ವಧು ವರನಿಗೆ ತಯಾರಾಗಲು ಸಹಾಯ ಮಾಡುತ್ತಿದ್ದಾಳೆ. ಮೇಕಪ್ ಮಾಡುವುದರ ಜತೆಗೆ ಸಾಂಪ್ರದಾಯಿಕ ಉಡುಗೆ ತೊಡಿಸುತ್ತಿದ್ದಾಳೆ. ಇವರಿಬ್ಬರ ನವಿರಾದ ಕ್ಷಣವು ನೆಟ್ಟಿಗರಿಗೆ ಇಷ್ಟವಾಗುವಂತಿದೆ.

ಮದುವೆಯಲ್ಲಿ ವಧು – ವರರದ್ದೇ ಮುಖ್ಯ ಪಾತ್ರ. ಬಂದ ಅತಿಥಿಗಳೆಲ್ಲಾ ಮೊದಲು ನೋಡುವುದು ವಧು, ವರನನ್ನು. ಹಾಗಾಗಿ ಪ್ರತಿಯೊಬ್ಬರೂ ಸಹ ಮದುವೆಯಲ್ಲಿ ಸುಂದರವಾಗಿ ಕಾಣಿಸಬೇಕೆಂಬ ಆಸೆ ಇದ್ದೇ ಇರುತ್ತದೆ. ವಧು ಕೂಡಾ ಅಂದದ ಉಡುಪು ತೊಟ್ಟು ನಿಂತಿದ್ದಾಳೆ. ತನ್ನ ಕೈಹಿಡಿಯುವವನೂ ಅಂದವಾಗಿ ಕಾಣಿಸಬೇಕೆಂದು ಸಹಾಯ ಮಾಡುತ್ತಿದ್ದಾಳೆ.

ಇಬ್ಬರೂ ಸಹ ಖುಷಿಯಿಂದ ಅಲಂಕಾರಗೊಂಡಿದ್ದಾರೆ. ಈಗತಾನೆ ದಾಂಪತ್ಯಕ್ಕೆ ಕಾಲಿಡಲು ಹೊರಟ ನವ ಜೋಡಿಗಳಿಗೆ ನೆಟ್ಟಿಗರು ಆಶೀರ್ವದಿಸಿದ್ದಾರೆ. ಇಬ್ಬರ ನಡುವಿನ ಪ್ರೀತಿ ಸದಾ ಕಾಲ ಹೀಗೇ ಇರಲಿ ಎಂದೂ ಹಾರೈಸಿದ್ದಾರೆ. ಒಳ್ಳೆಯ ಜೀವನವನ್ನು ನಡೆಸಿ ಎಂಬ ಹಾರೈಕೆಯ ಜತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

View this post on Instagram

A post shared by Weddingz.in (@weddingz.in)

ಇದನ್ನೂ ಓದಿ:

Viral Video: ಮದುವೆ ಮಂಟಪದಲ್ಲಿಯೂ ಲ್ಯಾಪ್​ಟಾಪ್​ ಹಿಡಿದು ಕುಳಿತ ವರ; ವಧುವಿನ ರಿಯಾಕ್ಷನ್ ಮಿಸ್ ಮಾಡ್ಕೊಳ್ಳೊ ಹಾಗೇ ಇಲ್ಲಾ!

Viral Video: ರೂಮ್ ತುಂಬಾ ಹೂವಿನ ಅಲಂಕಾರ ನೋಡಿ ಎಲ್ಲಿ ಮಲಗೋದು? ಎಂದ ವಧು; ವರನ ರಿಯಾಕ್ಷನ್ ವೈರಲ್

Published On - 9:51 am, Mon, 2 August 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ