AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಫೋಟೊ ಶೂಟ್​ಗಾಗಿ ವೇಟ್ ಲಿಫ್ಟಿಂಗ್ ಮಾಡಿದ ವಧು; ವಿಡಿಯೊ ನೋಡಿ

ವಧು ಸೀರೆಯನ್ನುಟ್ಟು ಸುಂದರವಾಗಿ ಅಲಂಕಾರಗೊಂಡಿದ್ದಾಳೆ. ವಧು ಜಿಮ್ ಮಾಡುತ್ತಿದ್ದಂತೆಯೇ ಫೋಟೊಗ್ರಾಫರ್ ಕ್ಯಾಮೆರಾದಲ್ಲಿ ಫೊಟೊ ಕ್ಲಿಕ್ಕಿಸುತ್ತಿರುವುದನ್ನು ನೋಡಬಹುದು.

Viral Video: ಫೋಟೊ ಶೂಟ್​ಗಾಗಿ ವೇಟ್ ಲಿಫ್ಟಿಂಗ್ ಮಾಡಿದ ವಧು; ವಿಡಿಯೊ ನೋಡಿ
ಫೋಟೊ ಶೂಟ್​ಗಾಗಿ ವೇಟ್ ಲಿಫ್ಟಿಂಗ್ ಮಾಡಿದ ವಧು
TV9 Web
| Edited By: |

Updated on: Nov 29, 2021 | 9:47 AM

Share

ಸೋಷಿಯಲ್ ಮೀಡಿಯಾದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ತಮಾಷೆಯ ವಿಡಿಯೊಗಳಾಗಿದ್ದರೆ, ಇನ್ನು ಕೆಲವು ನಿಜವಾಗಿಯೂ ಆಶ್ಚರ್ಯವನ್ನುಂಟು ಮಾಡುತ್ತವೆ. ಏತನ್ಮಧ್ಯೆ ಕೆಲವು ವಿಡಿಯೊಗಳು ಕುತೂಹಲ ಕೆರಳಿಸುತ್ತವೆ. ಇಂತಹುದೇ ಒಂದು ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮದುವೆಗೆಂದು ಅಲಂಕಾರಗೊಂಡ ವಧು ಜಿಮ್ ಮಾಡುತ್ತಿದ್ದಾಳೆ. ಫೋಟೋ ಶೂಟ್​ಗಾಗಿ ಜಿಮ್ ಮಾಡುತ್ತಿರುವಂತೆ ಪೋಸ್ ಕೊಡುತ್ತಿರುವಂತೆ ಅನಿಸುತ್ತದೆ. ಈ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ಸುಮಾರು 2,300 ಕ್ಕೂ ಹೆಚ್ಚಿನ ಲೈಕ್ಸ್​ಗಳನ್ನು ಗಳಿಸಿಕೊಂಡಿದೆ. ವಧು ಸೀರೆಯನ್ನುಟ್ಟು ಸುಂದರವಾಗಿ ಅಲಂಕಾರಗೊಂಡಿದ್ದಾಳೆ. ವಧು ಜಿಮ್ ಮಾಡುತ್ತಿದ್ದಂತೆಯೇ ಫೋಟೊಗ್ರಾಫರ್ ಕ್ಯಾಮೆರಾದಲ್ಲಿ ಫೊಟೊ ಕ್ಲಿಕ್ಕಿಸುತ್ತಿರುವುದನ್ನು ನೋಡಬಹುದು.

View this post on Instagram

A post shared by LBB Delhi NCR (@lbbdelhincr)

ವಿಡಿಯೊದಲ್ಲಿ ವಧು ವೇಟ್ ಲಿಫ್ಟಿಂಗ್ ಮಾಡುವುದನ್ನು ನೋಡಬಹುದು. ಈ ವಿಡಿಯೊ ನೋಡಿದ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್​ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ. ವಧು ಸುಂದರವಾಗಿ ರೆಡಿ ಆಗಿದ್ದಾಳೆ ಎಂದು ಕೆಲವರು ಪ್ರತಿಕ್ರಿಯಿಸಿದ್ದರೆ, ಮದುವೆಯ ದಿನ ಜಿಮ್? ಎಂದು ಕೆಲವರು ಪ್ರಶ್ನಿಸಿದ್ದಾರೆ. ಫೋಟೊ ಶೂಟ್​ಗಾಗಿ ವಧು ಪೋಸ್ ಕೊಡುತ್ತಿದ್ದಾಳೆ ಎಂದು ಹಲವರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ನೀರಿನಲ್ಲಿ ಕೋಬ್ರಾ ಮತ್ತು ಹೆಬ್ಬಾವಿನ ಮಧ್ಯೆ ಭರ್ಜರಿ ಫೈಟ್; ವಿಡಿಯೊ ವೈರಲ್

Viral Video: ಐಸ್​ಲ್ಯಾಂಡ್ ಜ್ವಾಲಾಮುಖಿ ಸ್ಫೋಟದ ಡ್ರೋನ್ ವಿಡಿಯೋ ವೈರಲ್

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್