AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಬರೋಬ್ಬರಿ 60 ಕೆಜಿ ಚಿನ್ನದ ಆಭರಣ ತೊಟ್ಟು ಕಾರಿನಲ್ಲಿ ನಗುತ್ತಾ ಕುಳಿತ ವಧು!

ಚೀನಾದ ವಧು ಮದುವೆಯ ದಿನದಂದು ಬರೋಬ್ಬರಿ 60 ಕೆಜಿ ಚಿನ್ನದ ಆಭರಣ ತೊಟ್ಟು ಅತಿಥಿಗಳನ್ನು ಬೆರಗುಗೊಳಿಸಿದ್ದಾಳೆ. ವರನಿಂದ ಉಡುಗೊರೆಯಾಗಿ ಪಡೆದ ಚಿನ್ನದ ಆಭರಣಗಳನ್ನು ಧರಿಸಿದ್ದಾಳೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

Viral News: ಬರೋಬ್ಬರಿ 60 ಕೆಜಿ ಚಿನ್ನದ ಆಭರಣ ತೊಟ್ಟು ಕಾರಿನಲ್ಲಿ ನಗುತ್ತಾ ಕುಳಿತ ವಧು!
ಬರೋಬ್ಬರಿ 60 ಕೆಜಿ ಚಿನ್ನದ ಆಭರಣ ತೊಟ್ಟು ಕಾರಿನಲ್ಲಿ ನಗುತ್ತಾ ಕುಳಿತ ವಧು!
TV9 Web
| Edited By: |

Updated on: Oct 14, 2021 | 9:25 AM

Share

ಕೇವಲ ಭಾರತೀಯರಿಗಲ್ಲ, ಜಗತ್ತಿನಾದ್ಯಂತ ಮಹಿಳೆಯರಿಗೆ ಚಿನ್ನದ ಆಭರಣ ಎಂದರೆ ಬಹಳ ಇಷ್ಟ ಎಂದರೆ ತಪ್ಪಾಗಲಾರದು. ಅದರಲ್ಲಿಯೂ ವಿಶೇಷವಾಗಿ ಮದುವೆ ಸಮಾರಂಭಗಳಲ್ಲಿ ಚಿನ್ನ ಮಂಗಳಕರವೆಂದೂ ಪರಿಗಣಿಸಲಾಗಿದೆ. ಇದೀಗ ವೈರಲ್ ಆದ ಸುದ್ದಿಯೆಂದರೆ, ಚೀನಾದ ವಧು ಮದುವೆಯ ದಿನದಂದು ಬರೋಬ್ಬರಿ 60 ಕೆಜಿ ಚಿನ್ನದ ಆಭರಣ ತೊಟ್ಟು ಅತಿಥಿಗಳನ್ನು ಬೆರಗುಗೊಳಿಸಿದ್ದಾಳೆ. ವರನಿಂದ ಉಡುಗೊರೆಯಾಗಿ ಪಡೆದ ಚಿನ್ನದ ಆಭರಣಗಳನ್ನು ಧರಿಸಿದ್ದಾಳೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ವಧು ಚಿನ್ನವನ್ನು ಧರಿಸಿ ಕುಳಿತಿರುವ ಚಿತ್ರವೊಂದು ಫುಲ್ ವೈರಲ್ ಆಗಿದೆ. ವಧು, ಮದುವೆಯ ಉಡುಗೆ ತೊಟ್ಟು ಕುಳಿತಿದ್ದಾಳೆ. ಜತೆಗೆ ಕೈಗಳಲ್ಲಿ ಗುಲಾಬಿ ಹೂಗಳನ್ನು ಹಿಡಿದಿದ್ದಾಳೆ. ಇದರ ಜತೆಗೆ ಭಾರವಾದ ಬರೋಬ್ಬರಿ 60 ಕೆಹಿ ಚಿನ್ನದ ಆಭರಣಗಳನ್ನು ಧರಿಸಿ ಆಕೆ ನಗುತ್ತಾ ಕುಳಿತಿರುವ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಮದುವೆಯ ಸ್ಥಳಕ್ಕೆ ಆಕೆ ಆಗಮಿಸುತ್ತಿದ್ದಂತೆಯೇ ಅಥಿತಿಗಳೆಲ್ಲಾ ಆಕೆಯನ್ನು ಆಶ್ಚರ್ಯದಿಂದ ನೋಡಿದ್ದಾರೆ. ಅಷ್ಟೊಂದು ಭಾರವಾದ ಚಿನ್ನವನ್ನು ಆಕೆ ಹೊತ್ತು ನಡೆದು ಬರುತ್ತಿರುವುದು ಅತಿಥಿಗಳನ್ನು ಬೆರಗುಗೊಳಿಸಿದೆ. ಮುಗುಳ್ನಗುತ್ತಾ ವಧು, ಮದುವೆಯ ಸಮಾರಂಭವನ್ನು ಮುಂದುವರೆಸುವಂತೆ ಕೇಳಿಕೊಂಡಿದ್ದಾಳೆ. ವರದಿಯ ಪ್ರಕಾರ, ವರ ಶ್ರೀಮಂತ ಕುಟುಂಬದಿಂದ ಬಂದವನು, ವಧುವಿಗೆ 60 ಚಿನ್ನದ ನೆಕ್ಲೆಸ್ ನೀಡಲಾಯಿತು ಜತೆಗೆ ಎರಡು ದೊಡ್ಡದಾದ ಬಳಲೆಗಳನ್ನು ವಧುವಿಗೆ ನೀಡಲಾಗಿದೆ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ:

Viral News: ಶಾಲೆಯ ಮಕ್ಕಳೊಂದಿಗೆ ಸ್ನೇಹ ಬೆಳೆಸಿದ ಕಾಡು ಗಿಳಿ; ಹೃದಯಸ್ಪರ್ಶಿ ಕಥೆಯಿದು

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ