AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಬಾಂಬೆ ಸ್ಯಾಂಡ್​​​ವಿಜ್​, ಚಿಲ್ಲಿ ಐಸ್​ಕ್ರಿಮ್​​ ಸವಿದ ಬ್ರಿಟಿಷ್​​ ಹೈ ಕಮಿಷನರ್​​: ಫೋಟೋ ವೈರಲ್​

ಬ್ರಿಟೀಷ್​​ ಹೈ ಕಮಿಷನರ್ ಅಲೇಕ್ಸ್​​ ಎಲ್ಲೀಸ್​​ ಮುಂಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ, ನಗರದ ಬೀದಿ ಬದಿಯ ಬ್ಯಾಚುಲರ್ಸ್​​ ಎಂಬ ಅಂಗಡಿಯಲ್ಲಿ ಬಾಂಬೆ ಸ್ಯಾಂಡ್​​​ವಿಜ್​ ಮತ್ತು ಚಿಲ್ಲಿ ಐಸ್​ಕ್ರಿಮ್​​ ಅನ್ನು ಸೇವಿಸಿದ್ದಾರೆ.

ಮುಂಬೈನಲ್ಲಿ ಬಾಂಬೆ ಸ್ಯಾಂಡ್​​​ವಿಜ್​, ಚಿಲ್ಲಿ ಐಸ್​ಕ್ರಿಮ್​​ ಸವಿದ ಬ್ರಿಟಿಷ್​​ ಹೈ ಕಮಿಷನರ್​​: ಫೋಟೋ ವೈರಲ್​
TV9 Web
| Edited By: ವಿವೇಕ ಬಿರಾದಾರ|

Updated on:Jan 14, 2023 | 10:31 AM

Share

ವಿದೇಶಿಗರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೆಚ್ಚಾಗಿ ಇಲ್ಲಿನ ವಸ್ತುಗಳು ಮತ್ತು ಬೀದಿ ಬದಿಯ ತಿಂಡಿ-ತಿನಿಸುಗಳನ್ನು ಹೆಚ್ಚು ಇಷ್ಟಪಡುತ್ತಾರೆ. ಇದರಂತೆ ಬ್ರಿಟೀಷ್​​ ಹೈ ಕಮಿಷನರ್​​  (British high commissioner)​​ ಅಲೇಕ್ಸ್​​ ಎಲ್ಲೀಸ್ ಅವರು​​ ಮುಂಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ, ನಗರದ ಬೀದಿ ಬದಿಯ ಬ್ಯಾಚುಲರ್ಸ್​​ ಎಂಬ ಅಂಗಡಿಯಲ್ಲಿ ಬಾಂಬೆ ಸ್ಯಾಂಡ್​​​ವಿಜ್​ ಮತ್ತು ಚಿಲ್ಲಿ ಐಸ್​ಕ್ರಿಮ್​​ ಅನ್ನು ಸೇವಿಸಿದ್ದಾರೆ. ಈ ಕುರಿತು ಬ್ರಿಟೀಷ್​​ ಹೈ ಕಮಿಷನರ್​​ ಅಲೇಕ್ಸ್​​ ಎಲ್ಲೀಸ್​​ ತಮ್ಮ ಟ್ವಿಟರ್​ ಖಾತೆಯಲ್ಲಿ ಫೋಟೋ ಶೇರ್​​ ಮಾಡಿ, “ಬ್ಯಾಚುಲರ್ಸ್​​ ಅಂಗಡಿಯಲ್ಲಿ ಮುಂಬೈನವನಾಗಿಯೇ ಬಾಂಬೆ ಸ್ಯಾಂಡ್​​​ವಿಜ್​ ಮತ್ತು ಚಿಲ್ಲಿ ಐಸ್​ಕ್ರಿಮ್ ಸವಿದೆ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಮರಾಠಿಯಲ್ಲಿ “ಬಂದು ಸೇವಿಸಿ” ಎಂದು ಬರೆದುಕೊಂಡಿದ್ದಾರೆ.

ಇವರ ಟ್ವಿಟ್​ಗೆ, ಟ್ವಿಟರ್​​ ಬಳಕೆದಾರರೊಬ್ಬರು ಕಾಮೆಂಟ್​ ಮಾಡಿ ಈಸ್ಟ್​ ಆರ್​ ವೆಸ್ಟ್​​ ಇಂಡಿಯಾ ಇಸ್​ ದಿ ಬೆಸ್ಟ್​​.. ಭಾರತೀಯ ಸ್ವಾದವೇ ಹಾಗೆ ಬ್ರಿಟೀಷರಿಗೂ ಹಿಂದಿಯಲ್ಲಿ ಬರೆಯುವಂತೆ ಮಾಡುತ್ತದೆ ಎಂದಿದ್ದಾರೆ. ಇನ್ನೊಬ್ಬರು ಚಿಲ್ಲಿ ಐಸ್​ ಕ್ರೀಂ ಇಸ್​ ಬೆಸ್ಟ್​​ ಎಂದು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 am, Sat, 14 January 23

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?