AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

74 ವರ್ಷಗಳ ಬಳಿಕ ಮತ್ತೆ ಒಂದಾದ ಸಹೋದರರು: ವಿಡಿಯೋ ವೈರಲ್​

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಸಮಯದಲ್ಲಿ 1947ರಲ್ಲಿ ಪಾಕಿಸ್ತಾನ ಮತ್ತು ಮತ್ತು ಭಾರತ ವಿಭಜನೆಯಾಗಿತ್ತು ಈ ವೇಳೆ ಬೇರೆಯಾದ ಸಹೋದರರಿಬ್ಬರು ಇದೀಗ ಮತ್ತೆ ಒಂದಾಗಿದ್ದಾರೆ.

74  ವರ್ಷಗಳ ಬಳಿಕ ಮತ್ತೆ ಒಂದಾದ ಸಹೋದರರು: ವಿಡಿಯೋ ವೈರಲ್​
ಮೊಹಮದ್​​ ಸಿದ್ದಿಕಿ ಮತ್ತು ಹಬೀಬ್​
TV9 Web
| Edited By: |

Updated on: Jan 13, 2022 | 10:37 AM

Share

74 ವರ್ಷಗಳ ಬಳಿಕ ಸಹೋದರರಿಬ್ಬರು ಭೇಟಿಯಾದ ಅಪರೂಪದ ಘಟನೆ ನಡೆದಿದೆ. ಇದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಹೃದಯಸ್ಪರ್ಶಿ ಕ್ಷಣ ನೋಡಿ ನೆಟ್ಟಿಗರು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಸಮಯದಲ್ಲಿ 1947ರಲ್ಲಿ ಪಾಕಿಸ್ತಾನ ಮತ್ತು ಮತ್ತು ಭಾರತ ವಿಭಜನೆಯಾಗಿತ್ತು ಈ ವೇಳೆ ಬೇರೆಯಾದ ಸಹೋದರರಿಬ್ಬರು ಇದೀಗ ಮತ್ತೆ ಒಂದಾಗಿದ್ದಾರೆ. ಮೊಹಮದ್​​ ಸಿದ್ದಿಕಿ ಮತ್ತು ಹಬೀಬ್​ ಎನ್ನುವ ಸಹೋದರರು ಬೇರೆ ಬೇರೆಯಾಗಿ ಒಬ್ಬರು ಪಾಕಿಸ್ತಾನದಲ್ಲಿ ಇನ್ನೊಬ್ಬರು ಭಾರತದಲ್ಲಿ ವಾಸಿಸುತ್ತಿದ್ದರು. ಇದೀಗ ಇಬ್ಬರೂ ಒಂದಾಗಿದ್ದಾರೆ.

ವಿಡಿಯೋದಲ್ಲಿ 74 ವರ್ಷಗಳ ಬಳಿಕ ಮೊಹಮ್ಮದ್​ ಮತ್ತು ಹಬೀಬ್​  ಭೇಟಿಯಾದ ಸಂದರ್ಭದಲ್ಲಿ ಪರಸ್ಪರ ಅಪ್ಪಿಕೊಂಡು, ಖುಷಿಯಲ್ಲಿ ಕಣ್ಣಾಲಿಗಳು ಒದ್ದೆಯಾದ ದೃಶ್ಯವನ್ನು ಕಾಣಬಹುದು. 1947ರಲ್ಲಿ ಭಾರತ ವಿಭಜನೆಯಾದಾಗ ಚಿಕ್ಕ ಮಗುವಾಗಿದ್ದ ಮೊಮ್ಮದ್​ ಸಿದ್ದಿಕಿ ಭಾರತದಿಂದ ದೂರವಾಗಿ ಪಾಕಿಸ್ತಾನದ ಫೈಸ್ಲಾಬಾದ್​ನಲ್ಲಿ ವಾಸಿಸುತ್ತಿದ್ದರು. ಹಬೀಬ್ ಅಲಿಯಾಸ್​ ಶೇಲಾ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಭಾರತದ ಭೂಮಿಯಲ್ಲಿ ವಾಸಿಸುತ್ತಿದ್ದರು. ಇದೀಗ ಕರ್ತಾರ್‌ಪುರ ಕಾರಿಡಾರ್​ನಲ್ಲಿ ಇಬ್ಬರೂ ಒಂದಾಗಿದ್ದಾರೆ. ಕರ್ತಾರ್‌ಪುರ ಕಾರಿಡಾರ್ ಪಾಕಿಸ್ತಾನದ ಗುರುದ್ವಾರ ದರ್ಬಾರ್ ಸಾಹಿಬ್ ಅನ್ನು ಭಾರತಕ್ಕೆ ಸಂಪರ್ಕಿಸುತ್ತದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋ ನೆಟ್ಟಿಗರ ಮನಗೆದ್ದದೆ. ವಿಡಿಯೋ ಟ್ವಿಟರ್​ನಲ್ಲಿ 3 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು, ಬಳಕೆದಾರರು ತಮ್ಮವರಿಂದ ದೂರವಾಗಿ ಮತ್ತೆ ಒಂದಾದ ಸಂದರ್ಭಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

325 ಗ್ರಾಂ ತೂಕವಿರುವ ಶಿಶುವಿಗೆ ಜನ್ಮ ನೀಡಿದ 17ರ ಬಾಲಕಿ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ