AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BTech Pani Puri Wali: ಬಿ.ಟೆಕ್‌ ಮುಗಿಸಿ ಪಾನಿಪುರಿ ಸ್ಟಾಲ್‌ ಪ್ರಾರಂಭಿಸಿ 21ನೇ ವಯಸ್ಸಿಗೆ ಯಶಸ್ಸು ಕಂಡ ತಾಪ್ಸಿ ಉಪಾಧ್ಯಾಯ

ಬಿಟೆಕ್ ಪಾನಿಪುರಿವಾಲಿ ಎಂದೇ ಖ್ಯಾತಿಯಾಗಿರುವ 21 ವರ್ಷದ ತಾಪ್ಸಿ ಉಪಾಧ್ಯಾಯ ಯುವ ಪೀಳಿಗೆಗೆ ಮಾದರಿಯಾಗಿದ್ದಾಳೆ. ಇಲ್ಲಿದೆ ನೋಡಿ ವಿಡಿಯೋ.

BTech Pani Puri Wali: ಬಿ.ಟೆಕ್‌ ಮುಗಿಸಿ ಪಾನಿಪುರಿ ಸ್ಟಾಲ್‌ ಪ್ರಾರಂಭಿಸಿ 21ನೇ ವಯಸ್ಸಿಗೆ ಯಶಸ್ಸು ಕಂಡ ತಾಪ್ಸಿ ಉಪಾಧ್ಯಾಯ
ತಾಪ್ಸಿ ಉಪಾಧ್ಯಾಯImage Credit source: Instagram
ಅಕ್ಷತಾ ವರ್ಕಾಡಿ
|

Updated on:Mar 12, 2023 | 1:24 PM

Share

ಪದವಿ ಮುಗಿಸಿದ ಕೂಡಲೇ ಒಂದು ಪ್ರತಿಷ್ಠಿತ ಕಂಪೆನಿಯೊಂದರಲ್ಲಿ ಕೆಲಸ. ಕೈ ತುಂಬಾ ಸಂಬಳ ಸಿಗಬೇಕೆಂದು ಕನಸು ಹೊತ್ತು, ನಗರಗಳಿಗೆ ಬರುವ ಯುವಪೀಳಿಗೆಯ ಮಧ್ಯೆ ಇಲ್ಲೊಬ್ಬಳು ಬಿ.ಟೆಕ್‌ ಪದವಿ ಮುಗಿಸಿ, ಪಾನಿ ಪೂರಿ ಸ್ಟಾಲ್‌ ಪ್ರಾರಂಭಿಸಿದ್ದಾಳೆ. ಪಾನಿಪುರಿ ಸ್ಟಾಲ್‌ ಎಂದಾಕ್ಷಣ ಅಂದೆಲ್ಲಾ ಅನಕ್ಷರಸ್ಥರು ಮಾಡುವ ಕೆಲಸ ಎಂದು ಕೀಳು ಭಾವನೆಯಿಂದ ಕಾಣುವವರ ಮಧ್ಯೆ ನಿಂತು ಇಂದಿಗೂ ಕೂಡ ಯಶಸ್ವಿಯಾಗಿ ತನ್ನ ಕೆಲಸವನ್ನು ಗೌರವದಿಂದ  ಮುನ್ನಡೆಸಿಕೊಂಡು ಹೋಗುತ್ತಿದ್ದಾಳೆ. ಇಂದು ಅನೇಕ ಯುವ ಪೀಳಿಗೆಗೆ ಯುವಕ, ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಸ್ಫೂರ್ತಿಯಾಗಿದ್ದಾಳೆ.

ಇತ್ತೀಚೆಗಷ್ಟೇ ಇನ್ಸ್ಟಾಗ್ರಾಮ್​​​ನಲ್ಲಿ ಈಕೆಯ ಕುರಿತು ಪೋಸ್ಟ್​​​ ಒಂದು ಶೇರ್​ ಮಾಡಲಾಗಿದ್ದು, ಇದು ಲಕ್ಷಾಂತರ ಜನರಿಗೆ ಆಕೆಯ ಯಶಸ್ಸಿನ ತಲುಪುವುವಂತೆ ಮಾಡಿದೆ. @are_you_hungry007 ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಮಾರ್ಚ್​ 1ರಂದು ಹಂಚಿಕೊಳ್ಳಲಾದ ವಿಡಿಯೋ ಭಾರೀ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ಜನರು ಆಕೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪೋಸ್ಟ್​​​ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿಷಕಾರಿ ಹಾವಿನಿಂದ ಮಾಲೀಕನನ್ನು ರಕ್ಷಿಸಿದ ನಾಯಿ, ನೆಟ್ಟಿಗರಿಂದ ಪ್ರಶಂಸೆಯ ಸುರಿಮಳೆ

ವಿಡಿಯೋದಲ್ಲಿ ಬುಲೆಟ್ ಮೇಲೆ ಹುಡುಗಿ, ಹಿಂದೆ ಪಾನಿಪುರಿ ಗಾಡಿಯನ್ನು ಕಾಣಬಹುದು. ಜೊತೆಗೆ ತಾನು ಪ್ರಾರಂಭಿಸಿದ ಈ ಪಾನಿಪುರಿ ಸ್ಟಾಲ್‌ ಎಷ್ಟು ವಿಭಿನ್ನ ಹಾಗೂ ಆರೋಗ್ಯಕರ ಆಹಾರದ ಬಗ್ಗೆ ವಿವರಿಸುತ್ತಾರೆ. ಒಂದು ಹೆಣ್ಣಾಗಿ ಬೀದಿ ಬದಿಯಲ್ಲಿ ವ್ಯಾಪಾರ ನಡೆಸುವುದು ಅಂದುಕೊಂಡಷ್ಟು ಸುಲಭವಲ್ಲ. ಮಹಿಳೆಯಾಗಿ ತಾನು ಎದುರಿಸುವ ಸಮಸ್ಯೆಯನ್ನು ಕೂಡ ವಿಡಿಯೋದಲ್ಲಿ ಹೇಳಿರುವುದನ್ನು ಕಾಣಬಹುದು. ಆರೋಗ್ಯಕರ ಆಹಾರವನ್ನು ನೀಡುವ ಗುರಿಯನ್ನು ಹೊಂದಿರುವ ಈಕೆ ಪುರಿಯನ್ನು ಎಣ್ಣೆಯಲ್ಲಿ ಕರಿಯುವ ಬದಲು ಏರ್ ಪ್ರೈಯರ್ ಬಳಸುತ್ತಾರೆ. ಜೊತೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:01 am, Sun, 12 March 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ