AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ನಾಯಿಗಳಷ್ಟೇ ಅಲ್ಲ; ಇದೀಗ ನಡು ರಸ್ತೆಗಳಲ್ಲಿ ಬಿಡಾಡಿ ಪಶುಗಳು ಸಹ ರೊಚ್ಚಿಗೆದ್ದು ಕಂಟಕವಾಗುತ್ತಿವೆ, ವಿಡಿಯೋ ನೋಡಿ

Viral Video Of Buffalo: ರಸ್ತೆ ಮಧ್ಯದಲ್ಲಿ ನಿಂತಿದ್ದ ಪ್ರಾಣಿ ಏಕಾಏಕಿ ಓಡಿ ಬಂದು ಎದುರು ದಿಕ್ಕಿನಿಂದ ಬರುತ್ತಿದ್ದ ದ್ವಿಚಕ್ರವಾಹನದ ಮೇಲೆ ದಾಳಿ ಮಾಡಿದೆ. ಆ ವ್ಯಕ್ತಿಯನ್ನು ಬೈಕ್‌ನಿಂದ ಎತ್ತಿ ಬಿಸಾಕಿದೆ. ನಂತರವೂ ಆತನ ಮೇಲೆ ಹಲ್ಲೆ ನಡೆಸಿದೆ. ಆ ವೇಳೆ ಅಲ್ಲಿದ್ದ ಕೆಲವರು ಅವರ ಸಹಾಯಕ್ಕೆ ಬಂದಿದ್ದಾರೆ. ಆ ಪ್ರಾಣಿ ಅವರನ್ನೂ ಹೆದರಿಸಲು ಪ್ರಯತ್ನಿಸಿದೆ.

ಬೀದಿ ನಾಯಿಗಳಷ್ಟೇ ಅಲ್ಲ; ಇದೀಗ ನಡು ರಸ್ತೆಗಳಲ್ಲಿ ಬಿಡಾಡಿ ಪಶುಗಳು ಸಹ ರೊಚ್ಚಿಗೆದ್ದು ಕಂಟಕವಾಗುತ್ತಿವೆ, ವಿಡಿಯೋ ನೋಡಿ
ಇದೀಗ ನಡು ರಸ್ತೆಗಳಲ್ಲಿ ಬಿಡಾಡಿ ಪಶುಗಳು ಸಹ ರೊಚ್ಚಿಗೆದ್ದು ಕಂಟಕವಾಗುತ್ತಿವೆ
ಸಾಧು ಶ್ರೀನಾಥ್​
|

Updated on: Jan 09, 2024 | 10:59 AM

Share

ಆ ವ್ಯಕ್ತಿಯನ್ನು ಬೈಕ್‌ನಿಂದ ಕೆಳಗೆ ಬೀಳಿಸಿ, ಆತನ ಮೇಲೆ ವ್ಯಘ್ರ ಪಶು ದಾಳಿ ಮಾಡಿದೆ. ಮುಂದುವರಿದು, ಆತನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದೆ. ಆ ವೇಳೆ ಅಲ್ಲಿದ್ದ ಕೆಲವರು ಅವರ ನೆರವಿಗೆ ಧಾವಿಸಿದ್ದಾರೆ. ಅಲ್ಲಿಗೂ ಆ ಪ್ರಾಣಿ ಅವರನ್ನೂ ಹೆದರಿಸುವ ಯತ್ನ ನಡೆಸಿದೆ. ಆ ಪ್ರಾಣಿಗೆ ಹೆದರಿ ಅಲ್ಲಿದ್ದ ಜನರು ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ವಿಡಿಯೋದಲ್ಲಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಂಡುಬಂದಿದೆ. ಇದರಿಂದ ವಾಹನಗಳು ನಡು ರಸ್ತೆಯಲ್ಲೇ ನಿಂತುಬಿಟ್ಟಿವೆ. ಇದಕ್ಕೆಲ್ಲ ಕಾರಣ ರಸ್ತೆಯ ಮಧ್ಯದಲ್ಲಿ ಪ್ರಾಣಿಯೊಂದು ರೊಚ್ಚಿಗೆದ್ದು ನಿಂತಿದೆ. ಅದಕ್ಕೂ ಮುನ್ನ, ರಸ್ತೆಯಲ್ಲಿ ಒಬ್ಬ ವ್ಯಕ್ತಿ ಮೋಟಾರ್‌ ಸೈಕಲ್‌ನಲ್ಲಿ ಹೋಗುತ್ತಿರುತ್ತಾನೆ. ಪ್ರಾಣಿಯೊಂದು ಆತನ ಮೇಲೆ ದಾಳಿ ಮಾಡುತ್ತಿರುವುದು ಕಂಡುಬಂದಿದೆ.

ರಸ್ತೆ ಮಧ್ಯದಲ್ಲಿ ನಿಂತಿದ್ದ ಪ್ರಾಣಿ ಏಕಾಏಕಿ ಓಡಿ ಬಂದು ಎದುರು ದಿಕ್ಕಿನಿಂದ ಬರುತ್ತಿದ್ದ ದ್ವಿಚಕ್ರವಾಹನದ ಮೇಲೆ ದಾಳಿ ಮಾಡಿದೆ. ಆ ವ್ಯಕ್ತಿಯನ್ನು ಬೈಕ್‌ನಿಂದ ಎತ್ತಿ ಬಿಸಾಕಿದೆ. ನಂತರವೂ ಆತನ ಮೇಲೆ ಹಲ್ಲೆ ನಡೆಸಿದೆ. ಆ ವೇಳೆ ಅಲ್ಲಿದ್ದ ಕೆಲವರು ಅವರ ಸಹಾಯಕ್ಕೆ ಬಂದಿದ್ದಾರೆ. ಆ ಪ್ರಾಣಿ ಅವರನ್ನೂ ಹೆದರಿಸಲು ಪ್ರಯತ್ನಿಸಿದೆ. ಪ್ರಾಣಿಗಳಿಗೆ ಹೆದರಿ ಜನರು ಪ್ರಾಣ ಉಳಿಸಿಕೊಳ್ಳಲು ಓಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

X ಖಾತೆಯ ಕೈಲೇಶ್ ಅವರಿಂದ ಈ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಈ ವೀಡಿಯೊಗೆ ಲೈಕ್‌ಗಳು ಮತ್ತು ಆಕ್ರೋಶಭರಿತ ಕಾಮೆಂಟ್‌ಗಳು ಬರುತ್ತಿವೆ. ಈ ವಿಡಿಯೋದಲ್ಲಿ ರಸ್ತೆಯಲ್ಲಿ ನಡೆಯುವುದೂ ಅಪಾಯಕಾರಿ… ತುಂಬಾ ಅಪಾಯಕಾರಿ ಎಂಬ ಕಾಮೆಂಟ್‌ ಬಂದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್