AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಯಾರಿಕೆ ತಡೆಯಲಾಗದೇ ಹ್ಯಾಂಡಲ್ ಪಂಪ್ ಒತ್ತಿ ನೀರು ಕುಡಿದ ಎಮ್ಮೆ; ವಿಡಿಯೊ ನೋಡಿ

ಎಮ್ಮೆಯೊಂದು ತನ್ನ ಕೋಡಿನ ಮೂಲಕ ಹ್ಯಾಂಡ್ ಪಂಪ್ ಒತ್ತಿ ನೀರು ಕುಡಿಯುತ್ತಿದೆ. ಬುದ್ದಿವಂತ ಎಮ್ಮೆ ಎಂದು ಪ್ರತಿಕ್ರಿಯಿಸುವ ಮೂಲಕ ನೆಟ್ಟಿಗರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

Viral Video: ಬಾಯಾರಿಕೆ ತಡೆಯಲಾಗದೇ ಹ್ಯಾಂಡಲ್ ಪಂಪ್ ಒತ್ತಿ ನೀರು ಕುಡಿದ ಎಮ್ಮೆ; ವಿಡಿಯೊ ನೋಡಿ
ಹ್ಯಾಂಡ್ ಪಂಪ್ ಒತ್ತಿ ನೀರು ಕುಡಿದ ಎಮ್ಮೆ
TV9 Web
| Edited By: |

Updated on: Nov 26, 2021 | 9:46 AM

Share

ಪ್ರಾಣಿಗಳ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತವೆ. ಕೆಲವು ತಮಾಷೆಯ ದೃಶ್ಯಗಳು ಮನಸ್ಸಿಗೆ ಭಾರೀ ಇಷ್ಟವಾಗುತ್ತವೆ. ಇನ್ನು ಕೆಲವು ಪ್ರಾಣಿಗಳ ತುಂಟಾಟ, ಮೋಜು ಮಸ್ತಿಯಿಂದ ಕೂಡಿದ್ದು ಮನಸ್ಸಿಗೆ ಮುದ ನೀಡುತ್ತವೆ. ಅವುಗಳಲ್ಲಿ ಕೆಲವು ಎಲ್ಲರೂ ಬೆರಗಾಗಿ ನೋಡುವಂತಿರುತ್ತದೆ. ಇದೀಗ ವೈರಲ್ ಆದ ವಿಡಿಯೊ ಕೂಡಾ ಅಂಥದ್ದೇ! ಎಮ್ಮೆಯೊಂದು ತನ್ನ ಕೋಡಿನ ಮೂಲಕ ಹ್ಯಾಂಡ್ ಪಂಪ್ ಒತ್ತಿ ನೀರು ಕುಡಿಯುತ್ತಿದೆ. ಎಮ್ಮೆಯ ಚತುರತೆಗೆ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ. ಬುದ್ದಿವಂತ ಎಮ್ಮೆ ಎಂದು ಪ್ರತಿಕ್ರಿಯಿಸುವ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

ಇಲ್ಲೊಂದು ಎಮ್ಮೆ ಕೈಪಂಪನ್ನು ಒತ್ತಿ ನೀರು ಬರುವಂತೆ ಮಾಡಿದೆ. ಪಂಪಿನಿಂದ ನೀರು ಬರುತ್ತಿದ್ದಂತೆಯೇ ಬಾಯಾರಿದ ಎಮ್ಮೆ ಗಟಗಟನೆ ನೀರು ಕುಡಿದಿದೆ. ತನ್ನ ಕೋಡುಗಳಿಂದ ಕೈಪಂಪನ್ನು ಒತ್ತಿ ನೀರು ಬರುವಂತೆ ಮಾಡಿದ ಎಮ್ಮೆಯ ಚಾಣಾಕ್ಷತನ ನಿಜವಾಗಿಯೂ ಎಲ್ಲರನ್ನು ಆಶ್ಚರ್ಯಚಕಿತರನ್ನಾಗಿ ಮಾಡಿದೆ.

ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಐಎಫ್ಎಸ್ ಅಧಿಕಾರಿ ದೀಪಾಂಶು ಅವರು ವಿಡಿಯೊ ಪೋಸ್ಟ್ ಮಾಡಿದ್ದಾರೆ. ಮಸ್ಸಿಗೆ ಮುದ ನೀಡುವ ಈ ವಿಡಿಯೊ ಸಕತ್ ವೈರಲ್ ಆಗಿದ್ದು, 214 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಸುಮಾರು 15,000 ಕ್ಕೂ ಹೆಚ್ಚಿನ ಲೈಕ್ಸ್​ಗಳು ಲಭ್ಯವಾಗಿವೆ. ಅನೇಕರು, ಈ ಎಮ್ಮೆ ಎಷ್ಟು ಬುದ್ಧಿವಂತಿಕೆಯಿಂದ ವರ್ತಿಸಿದೆ ಎಂದಿದ್ದಾರೆ.

ಇದನ್ನೂ ಓದಿ:

Viral Video: ರಸ್ತೆ ಬದಿಯಲ್ಲಿ ನಿಂತು ವಿದೇಶಿಗನ ಜೊತೆ ಸಕತ್​ ಸ್ಟೆಪ್​ ಹಾಕಿದ ವೃದ್ಧ; ವಿಡಿಯೊ ನೋಡಿ

Viral Video: ಮನಿಕೆ ಮಗೆ ಹಿತೆ ಹಾಡಿಗೆ ಪುಟ್ಟ ಬಾಲಕಿಯ ಸಕತ್​ ಸ್ಟೆಪ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ