Video Viral: ಸಿಟ್ಟಿನಿಂದ ಮಹಿಳೆಯನ್ನು ಎತ್ತಿ ಬಿಸಾಕಿದ ಗೂಳಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಸಮುದ್ರ ತೀರದಲ್ಲಿ ನಿರ್ಮಿಸಲಾದ ಶೆಡ್ ಅಡಿಯಲ್ಲಿ ಮಹಿಳೆ ಮತ್ತು ಗೂಳಿಯನ್ನು ಕಾಣಬಹುದು. ಆರಂಭದಲ್ಲಿ, ಗೂಳಿ ಸುಮ್ಮನೆ ನಿಂತಿದ್ದರೂ ಕೂಡ ಕೆಲ ಹೊತ್ತಿನ ಬಳಿಕ ತಿನ್ನಲು ಏನು ಸಿಗದಿದ್ದಾಗ ಕೋಪಗೊಂಡ ಗೂಳಿ ಆಕೆಯ ಮೇಲೆಯೇ ದಾಳಿ ಮಾಡಿದೆ.

Video Viral: ಸಿಟ್ಟಿನಿಂದ ಮಹಿಳೆಯನ್ನು ಎತ್ತಿ ಬಿಸಾಕಿದ ಗೂಳಿ; ವಿಡಿಯೋ ಇಲ್ಲಿದೆ ನೋಡಿ
Follow us
|

Updated on: May 22, 2024 | 4:11 PM

ಮಹಿಳೆಯ ಮೇಲೆ ಗೂಳಿ ದಾಳಿ ಮಾಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಗೂಳಿಯು ಮಹಿಳಾ ಪ್ರವಾಸಿಯೊಬ್ಬಳನ್ನು ಸಮುದ್ರ ತೀರದಲ್ಲಿ ಕೊಂಬಿನಲ್ಲಿ ಎತ್ತಿ ಬಿಸಾಕಿರುವುದು ಕಂಡುಬಂದಿದೆ. ಈ ಆಘಾತಕಾರಿ ಘಟನೆ ಲಾಸ್ ಕ್ಯಾಬೋಸ್‌ನ ಬಾಜಾ ಕ್ಯಾಲಿಫೋರ್ನಿಯಾ ಸುರ್ ಬೀಚ್‌ನಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಸಮುದ್ರ ತೀರದಲ್ಲಿ ನಿರ್ಮಿಸಲಾದ ಶೆಡ್ ಅಡಿಯಲ್ಲಿ ಮಹಿಳೆ ಮತ್ತು ಗೂಳಿಯನ್ನು ಕಾಣಬಹುದು. ಆರಂಭದಲ್ಲಿ, ಗೂಳಿ ಸುಮ್ಮನೆ ನಿಂತಿದ್ದರೂ ಕೂಡ ಕೆಲ ಹೊತ್ತಿನ ಬಳಿಕ ತಿನ್ನಲು ಏನು ಸಿಗದಿದ್ದಾಗ ಕೋಪಗೊಂಡ ಗೂಳಿ ಆಕೆಯ ಮೇಲೆಯೇ ದಾಳಿಗೆ ಮುಂದಾಗುತ್ತದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೋಮಾದಲ್ಲಿರುವ ಪ್ರೀತಿಯ ಸ್ನೇಹಿತನನ್ನು ಎಚ್ಚರಗೊಳಿಸಲು ಗೆಳೆಯರ ಮುಗ್ಧ ಸಂಭಾಷಣೆ

ಗೂಳೀ ದಾಳಿಯ ಈ ವೀಡಿಯೊವನ್ನು @soniecakes ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮಹಿಳೆಯ ಪ್ರಸ್ತುತ ಸ್ಥಿತಿ ಮತ್ತು ಗಾಯಗಳ ಗಂಭೀರತೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಇಂಟರ್ನೆಟ್ ಬಳಕೆದಾರರು ವಿಡಿಯೋ ನೋಡಿ ಗಾಬರಿಯಾಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ