AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸಿಟ್ಟಿನಿಂದ ಮಹಿಳೆಯನ್ನು ಎತ್ತಿ ಬಿಸಾಕಿದ ಗೂಳಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಸಮುದ್ರ ತೀರದಲ್ಲಿ ನಿರ್ಮಿಸಲಾದ ಶೆಡ್ ಅಡಿಯಲ್ಲಿ ಮಹಿಳೆ ಮತ್ತು ಗೂಳಿಯನ್ನು ಕಾಣಬಹುದು. ಆರಂಭದಲ್ಲಿ, ಗೂಳಿ ಸುಮ್ಮನೆ ನಿಂತಿದ್ದರೂ ಕೂಡ ಕೆಲ ಹೊತ್ತಿನ ಬಳಿಕ ತಿನ್ನಲು ಏನು ಸಿಗದಿದ್ದಾಗ ಕೋಪಗೊಂಡ ಗೂಳಿ ಆಕೆಯ ಮೇಲೆಯೇ ದಾಳಿ ಮಾಡಿದೆ.

Video Viral: ಸಿಟ್ಟಿನಿಂದ ಮಹಿಳೆಯನ್ನು ಎತ್ತಿ ಬಿಸಾಕಿದ ಗೂಳಿ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: May 22, 2024 | 4:11 PM

Share

ಮಹಿಳೆಯ ಮೇಲೆ ಗೂಳಿ ದಾಳಿ ಮಾಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಗೂಳಿಯು ಮಹಿಳಾ ಪ್ರವಾಸಿಯೊಬ್ಬಳನ್ನು ಸಮುದ್ರ ತೀರದಲ್ಲಿ ಕೊಂಬಿನಲ್ಲಿ ಎತ್ತಿ ಬಿಸಾಕಿರುವುದು ಕಂಡುಬಂದಿದೆ. ಈ ಆಘಾತಕಾರಿ ಘಟನೆ ಲಾಸ್ ಕ್ಯಾಬೋಸ್‌ನ ಬಾಜಾ ಕ್ಯಾಲಿಫೋರ್ನಿಯಾ ಸುರ್ ಬೀಚ್‌ನಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಸಮುದ್ರ ತೀರದಲ್ಲಿ ನಿರ್ಮಿಸಲಾದ ಶೆಡ್ ಅಡಿಯಲ್ಲಿ ಮಹಿಳೆ ಮತ್ತು ಗೂಳಿಯನ್ನು ಕಾಣಬಹುದು. ಆರಂಭದಲ್ಲಿ, ಗೂಳಿ ಸುಮ್ಮನೆ ನಿಂತಿದ್ದರೂ ಕೂಡ ಕೆಲ ಹೊತ್ತಿನ ಬಳಿಕ ತಿನ್ನಲು ಏನು ಸಿಗದಿದ್ದಾಗ ಕೋಪಗೊಂಡ ಗೂಳಿ ಆಕೆಯ ಮೇಲೆಯೇ ದಾಳಿಗೆ ಮುಂದಾಗುತ್ತದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೋಮಾದಲ್ಲಿರುವ ಪ್ರೀತಿಯ ಸ್ನೇಹಿತನನ್ನು ಎಚ್ಚರಗೊಳಿಸಲು ಗೆಳೆಯರ ಮುಗ್ಧ ಸಂಭಾಷಣೆ

ಗೂಳೀ ದಾಳಿಯ ಈ ವೀಡಿಯೊವನ್ನು @soniecakes ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮಹಿಳೆಯ ಪ್ರಸ್ತುತ ಸ್ಥಿತಿ ಮತ್ತು ಗಾಯಗಳ ಗಂಭೀರತೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಇಂಟರ್ನೆಟ್ ಬಳಕೆದಾರರು ವಿಡಿಯೋ ನೋಡಿ ಗಾಬರಿಯಾಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ