AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ
ಗೂಳಿ
ನಯನಾ ರಾಜೀವ್
|

Updated on: Jan 11, 2024 | 9:06 AM

Share

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಮಧ್ಯಾಹ್ನ 12 ಗಂಟೆಯ ವೇಳೆ ಎಸ್​ಬಿಐನ ಬಾಗಿಲು ತೆರೆದಿತ್ತು, ಗೂಳಿ ನೇರವಾಗಿ ಬ್ಯಾಂಕ್​ ಪ್ರವೇಶಿಸಿದೆ. ತಕ್ಷಣವೇ ಬ್ಯಾಂಕ್​ ಸಿಬ್ಬಂದಿ ಗ್ರಾಹಕರು ಓಡಿ ಹೋಗಿದ್ದಾರೆ.

ಬ್ಯಾಂಕ್​ನಲ್ಲಿ ಸಾಕಷ್ಟು ಮಂದಿ ಇದ್ದರು, ಬ್ಯಾಂಕ್​ ಒಳಗೆ ಭಯ ಪಡದೆ ನಿಂತಲ್ಲೇ ನೋಡುತ್ತಾ ತಾಳ್ಮೆಯಿಂದ ನಿಂತಿತ್ತು ಗೂಳಿ. ಕೆಲ ಹೊತ್ತಿನ ಬಳಿಕ ಭದ್ರತಾ ಸಿಬ್ಬಂದಿ ರೈಫಲ್ ಹಾಗೂ ಕೋಲು ಹಿಡಿದು ಅದನ್ನು ಓಡಿಸಿದ್ದಾರೆ.

ಆದರೆ ಗೂಳಿ ಬ್ಯಾಂಕಿನೊಳಗೆ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಗದ್ದಲ ಉಂಟಾಗಿತ್ತು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗೂಳಿ ಬ್ಯಾಂಕ್​ಗೆ ಬಂದಾಗ ಅದು ಊಟದ ಸಮಯ ಎಂದು ಕೆಲವರು ತಪಾಷೆಯ ಕಮೆಂಟ್​ ಮಾಡಿದ್ದಾರೆ. ಶಾಹಗಂಜ್ ಎಸ್‌ಬಿಐ ಶಾಖೆಯಲ್ಲಿ ಘಟನೆ ನಡೆದಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA