AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ
ಗೂಳಿ
ನಯನಾ ರಾಜೀವ್
|

Updated on: Jan 11, 2024 | 9:06 AM

Share

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಮಧ್ಯಾಹ್ನ 12 ಗಂಟೆಯ ವೇಳೆ ಎಸ್​ಬಿಐನ ಬಾಗಿಲು ತೆರೆದಿತ್ತು, ಗೂಳಿ ನೇರವಾಗಿ ಬ್ಯಾಂಕ್​ ಪ್ರವೇಶಿಸಿದೆ. ತಕ್ಷಣವೇ ಬ್ಯಾಂಕ್​ ಸಿಬ್ಬಂದಿ ಗ್ರಾಹಕರು ಓಡಿ ಹೋಗಿದ್ದಾರೆ.

ಬ್ಯಾಂಕ್​ನಲ್ಲಿ ಸಾಕಷ್ಟು ಮಂದಿ ಇದ್ದರು, ಬ್ಯಾಂಕ್​ ಒಳಗೆ ಭಯ ಪಡದೆ ನಿಂತಲ್ಲೇ ನೋಡುತ್ತಾ ತಾಳ್ಮೆಯಿಂದ ನಿಂತಿತ್ತು ಗೂಳಿ. ಕೆಲ ಹೊತ್ತಿನ ಬಳಿಕ ಭದ್ರತಾ ಸಿಬ್ಬಂದಿ ರೈಫಲ್ ಹಾಗೂ ಕೋಲು ಹಿಡಿದು ಅದನ್ನು ಓಡಿಸಿದ್ದಾರೆ.

ಆದರೆ ಗೂಳಿ ಬ್ಯಾಂಕಿನೊಳಗೆ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಗದ್ದಲ ಉಂಟಾಗಿತ್ತು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗೂಳಿ ಬ್ಯಾಂಕ್​ಗೆ ಬಂದಾಗ ಅದು ಊಟದ ಸಮಯ ಎಂದು ಕೆಲವರು ತಪಾಷೆಯ ಕಮೆಂಟ್​ ಮಾಡಿದ್ದಾರೆ. ಶಾಹಗಂಜ್ ಎಸ್‌ಬಿಐ ಶಾಖೆಯಲ್ಲಿ ಘಟನೆ ನಡೆದಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್