AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ
ಗೂಳಿ
ನಯನಾ ರಾಜೀವ್
|

Updated on: Jan 11, 2024 | 9:06 AM

Share

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಮಧ್ಯಾಹ್ನ 12 ಗಂಟೆಯ ವೇಳೆ ಎಸ್​ಬಿಐನ ಬಾಗಿಲು ತೆರೆದಿತ್ತು, ಗೂಳಿ ನೇರವಾಗಿ ಬ್ಯಾಂಕ್​ ಪ್ರವೇಶಿಸಿದೆ. ತಕ್ಷಣವೇ ಬ್ಯಾಂಕ್​ ಸಿಬ್ಬಂದಿ ಗ್ರಾಹಕರು ಓಡಿ ಹೋಗಿದ್ದಾರೆ.

ಬ್ಯಾಂಕ್​ನಲ್ಲಿ ಸಾಕಷ್ಟು ಮಂದಿ ಇದ್ದರು, ಬ್ಯಾಂಕ್​ ಒಳಗೆ ಭಯ ಪಡದೆ ನಿಂತಲ್ಲೇ ನೋಡುತ್ತಾ ತಾಳ್ಮೆಯಿಂದ ನಿಂತಿತ್ತು ಗೂಳಿ. ಕೆಲ ಹೊತ್ತಿನ ಬಳಿಕ ಭದ್ರತಾ ಸಿಬ್ಬಂದಿ ರೈಫಲ್ ಹಾಗೂ ಕೋಲು ಹಿಡಿದು ಅದನ್ನು ಓಡಿಸಿದ್ದಾರೆ.

ಆದರೆ ಗೂಳಿ ಬ್ಯಾಂಕಿನೊಳಗೆ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಗದ್ದಲ ಉಂಟಾಗಿತ್ತು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗೂಳಿ ಬ್ಯಾಂಕ್​ಗೆ ಬಂದಾಗ ಅದು ಊಟದ ಸಮಯ ಎಂದು ಕೆಲವರು ತಪಾಷೆಯ ಕಮೆಂಟ್​ ಮಾಡಿದ್ದಾರೆ. ಶಾಹಗಂಜ್ ಎಸ್‌ಬಿಐ ಶಾಖೆಯಲ್ಲಿ ಘಟನೆ ನಡೆದಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು