AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ
ಗೂಳಿ
ನಯನಾ ರಾಜೀವ್
|

Updated on: Jan 11, 2024 | 9:06 AM

Share

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಮಧ್ಯಾಹ್ನ 12 ಗಂಟೆಯ ವೇಳೆ ಎಸ್​ಬಿಐನ ಬಾಗಿಲು ತೆರೆದಿತ್ತು, ಗೂಳಿ ನೇರವಾಗಿ ಬ್ಯಾಂಕ್​ ಪ್ರವೇಶಿಸಿದೆ. ತಕ್ಷಣವೇ ಬ್ಯಾಂಕ್​ ಸಿಬ್ಬಂದಿ ಗ್ರಾಹಕರು ಓಡಿ ಹೋಗಿದ್ದಾರೆ.

ಬ್ಯಾಂಕ್​ನಲ್ಲಿ ಸಾಕಷ್ಟು ಮಂದಿ ಇದ್ದರು, ಬ್ಯಾಂಕ್​ ಒಳಗೆ ಭಯ ಪಡದೆ ನಿಂತಲ್ಲೇ ನೋಡುತ್ತಾ ತಾಳ್ಮೆಯಿಂದ ನಿಂತಿತ್ತು ಗೂಳಿ. ಕೆಲ ಹೊತ್ತಿನ ಬಳಿಕ ಭದ್ರತಾ ಸಿಬ್ಬಂದಿ ರೈಫಲ್ ಹಾಗೂ ಕೋಲು ಹಿಡಿದು ಅದನ್ನು ಓಡಿಸಿದ್ದಾರೆ.

ಆದರೆ ಗೂಳಿ ಬ್ಯಾಂಕಿನೊಳಗೆ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಗದ್ದಲ ಉಂಟಾಗಿತ್ತು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗೂಳಿ ಬ್ಯಾಂಕ್​ಗೆ ಬಂದಾಗ ಅದು ಊಟದ ಸಮಯ ಎಂದು ಕೆಲವರು ತಪಾಷೆಯ ಕಮೆಂಟ್​ ಮಾಡಿದ್ದಾರೆ. ಶಾಹಗಂಜ್ ಎಸ್‌ಬಿಐ ಶಾಖೆಯಲ್ಲಿ ಘಟನೆ ನಡೆದಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ