AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ
ಗೂಳಿ
ನಯನಾ ರಾಜೀವ್
|

Updated on: Jan 11, 2024 | 9:06 AM

Share

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಮಧ್ಯಾಹ್ನ 12 ಗಂಟೆಯ ವೇಳೆ ಎಸ್​ಬಿಐನ ಬಾಗಿಲು ತೆರೆದಿತ್ತು, ಗೂಳಿ ನೇರವಾಗಿ ಬ್ಯಾಂಕ್​ ಪ್ರವೇಶಿಸಿದೆ. ತಕ್ಷಣವೇ ಬ್ಯಾಂಕ್​ ಸಿಬ್ಬಂದಿ ಗ್ರಾಹಕರು ಓಡಿ ಹೋಗಿದ್ದಾರೆ.

ಬ್ಯಾಂಕ್​ನಲ್ಲಿ ಸಾಕಷ್ಟು ಮಂದಿ ಇದ್ದರು, ಬ್ಯಾಂಕ್​ ಒಳಗೆ ಭಯ ಪಡದೆ ನಿಂತಲ್ಲೇ ನೋಡುತ್ತಾ ತಾಳ್ಮೆಯಿಂದ ನಿಂತಿತ್ತು ಗೂಳಿ. ಕೆಲ ಹೊತ್ತಿನ ಬಳಿಕ ಭದ್ರತಾ ಸಿಬ್ಬಂದಿ ರೈಫಲ್ ಹಾಗೂ ಕೋಲು ಹಿಡಿದು ಅದನ್ನು ಓಡಿಸಿದ್ದಾರೆ.

ಆದರೆ ಗೂಳಿ ಬ್ಯಾಂಕಿನೊಳಗೆ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಗದ್ದಲ ಉಂಟಾಗಿತ್ತು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗೂಳಿ ಬ್ಯಾಂಕ್​ಗೆ ಬಂದಾಗ ಅದು ಊಟದ ಸಮಯ ಎಂದು ಕೆಲವರು ತಪಾಷೆಯ ಕಮೆಂಟ್​ ಮಾಡಿದ್ದಾರೆ. ಶಾಹಗಂಜ್ ಎಸ್‌ಬಿಐ ಶಾಖೆಯಲ್ಲಿ ಘಟನೆ ನಡೆದಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ