AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ
ಗೂಳಿ
ನಯನಾ ರಾಜೀವ್
|

Updated on: Jan 11, 2024 | 9:06 AM

Share

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಮಧ್ಯಾಹ್ನ 12 ಗಂಟೆಯ ವೇಳೆ ಎಸ್​ಬಿಐನ ಬಾಗಿಲು ತೆರೆದಿತ್ತು, ಗೂಳಿ ನೇರವಾಗಿ ಬ್ಯಾಂಕ್​ ಪ್ರವೇಶಿಸಿದೆ. ತಕ್ಷಣವೇ ಬ್ಯಾಂಕ್​ ಸಿಬ್ಬಂದಿ ಗ್ರಾಹಕರು ಓಡಿ ಹೋಗಿದ್ದಾರೆ.

ಬ್ಯಾಂಕ್​ನಲ್ಲಿ ಸಾಕಷ್ಟು ಮಂದಿ ಇದ್ದರು, ಬ್ಯಾಂಕ್​ ಒಳಗೆ ಭಯ ಪಡದೆ ನಿಂತಲ್ಲೇ ನೋಡುತ್ತಾ ತಾಳ್ಮೆಯಿಂದ ನಿಂತಿತ್ತು ಗೂಳಿ. ಕೆಲ ಹೊತ್ತಿನ ಬಳಿಕ ಭದ್ರತಾ ಸಿಬ್ಬಂದಿ ರೈಫಲ್ ಹಾಗೂ ಕೋಲು ಹಿಡಿದು ಅದನ್ನು ಓಡಿಸಿದ್ದಾರೆ.

ಆದರೆ ಗೂಳಿ ಬ್ಯಾಂಕಿನೊಳಗೆ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಗದ್ದಲ ಉಂಟಾಗಿತ್ತು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗೂಳಿ ಬ್ಯಾಂಕ್​ಗೆ ಬಂದಾಗ ಅದು ಊಟದ ಸಮಯ ಎಂದು ಕೆಲವರು ತಪಾಷೆಯ ಕಮೆಂಟ್​ ಮಾಡಿದ್ದಾರೆ. ಶಾಹಗಂಜ್ ಎಸ್‌ಬಿಐ ಶಾಖೆಯಲ್ಲಿ ಘಟನೆ ನಡೆದಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!