AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ
ಗೂಳಿ
ನಯನಾ ರಾಜೀವ್
|

Updated on: Jan 11, 2024 | 9:06 AM

Share

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಮಧ್ಯಾಹ್ನ 12 ಗಂಟೆಯ ವೇಳೆ ಎಸ್​ಬಿಐನ ಬಾಗಿಲು ತೆರೆದಿತ್ತು, ಗೂಳಿ ನೇರವಾಗಿ ಬ್ಯಾಂಕ್​ ಪ್ರವೇಶಿಸಿದೆ. ತಕ್ಷಣವೇ ಬ್ಯಾಂಕ್​ ಸಿಬ್ಬಂದಿ ಗ್ರಾಹಕರು ಓಡಿ ಹೋಗಿದ್ದಾರೆ.

ಬ್ಯಾಂಕ್​ನಲ್ಲಿ ಸಾಕಷ್ಟು ಮಂದಿ ಇದ್ದರು, ಬ್ಯಾಂಕ್​ ಒಳಗೆ ಭಯ ಪಡದೆ ನಿಂತಲ್ಲೇ ನೋಡುತ್ತಾ ತಾಳ್ಮೆಯಿಂದ ನಿಂತಿತ್ತು ಗೂಳಿ. ಕೆಲ ಹೊತ್ತಿನ ಬಳಿಕ ಭದ್ರತಾ ಸಿಬ್ಬಂದಿ ರೈಫಲ್ ಹಾಗೂ ಕೋಲು ಹಿಡಿದು ಅದನ್ನು ಓಡಿಸಿದ್ದಾರೆ.

ಆದರೆ ಗೂಳಿ ಬ್ಯಾಂಕಿನೊಳಗೆ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಗದ್ದಲ ಉಂಟಾಗಿತ್ತು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗೂಳಿ ಬ್ಯಾಂಕ್​ಗೆ ಬಂದಾಗ ಅದು ಊಟದ ಸಮಯ ಎಂದು ಕೆಲವರು ತಪಾಷೆಯ ಕಮೆಂಟ್​ ಮಾಡಿದ್ದಾರೆ. ಶಾಹಗಂಜ್ ಎಸ್‌ಬಿಐ ಶಾಖೆಯಲ್ಲಿ ಘಟನೆ ನಡೆದಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್