AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಬೇಕಿತ್ತು, ಬ್ಯಾಂಕ್​​ನೊಳಗೆ ಬಂದು ಶಾಂತವಾಗಿ ನಿಂತಿತ್ತು ಗೂಳಿ
ಗೂಳಿ
ನಯನಾ ರಾಜೀವ್
|

Updated on: Jan 11, 2024 | 9:06 AM

Share

ಯಾರೂ ಊಟ ಕೊಡ್ತಿಲ್ಲ, ಸ್ವಲ್ಪ ಹಣ ಕೊಡ್ತೀರಾ ಪ್ಲೀಸ್​ ಎಂದು ಕೇಳ್ತಿರಬೇಕು ಗೂಳಿಯ ಮನಸ್ಸು. ಗೂಳಿಯೊಂದು ಬ್ಯಾಂಕ್​ನೊಳಗೆ ಬಂದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಉತ್ತರ ಪ್ರದೇಶದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಬ್ಯಾಂಕ್​ನಲ್ಲಿ ನಡೆದಿದೆ.

ಮಧ್ಯಾಹ್ನ 12 ಗಂಟೆಯ ವೇಳೆ ಎಸ್​ಬಿಐನ ಬಾಗಿಲು ತೆರೆದಿತ್ತು, ಗೂಳಿ ನೇರವಾಗಿ ಬ್ಯಾಂಕ್​ ಪ್ರವೇಶಿಸಿದೆ. ತಕ್ಷಣವೇ ಬ್ಯಾಂಕ್​ ಸಿಬ್ಬಂದಿ ಗ್ರಾಹಕರು ಓಡಿ ಹೋಗಿದ್ದಾರೆ.

ಬ್ಯಾಂಕ್​ನಲ್ಲಿ ಸಾಕಷ್ಟು ಮಂದಿ ಇದ್ದರು, ಬ್ಯಾಂಕ್​ ಒಳಗೆ ಭಯ ಪಡದೆ ನಿಂತಲ್ಲೇ ನೋಡುತ್ತಾ ತಾಳ್ಮೆಯಿಂದ ನಿಂತಿತ್ತು ಗೂಳಿ. ಕೆಲ ಹೊತ್ತಿನ ಬಳಿಕ ಭದ್ರತಾ ಸಿಬ್ಬಂದಿ ರೈಫಲ್ ಹಾಗೂ ಕೋಲು ಹಿಡಿದು ಅದನ್ನು ಓಡಿಸಿದ್ದಾರೆ.

ಆದರೆ ಗೂಳಿ ಬ್ಯಾಂಕಿನೊಳಗೆ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಗದ್ದಲ ಉಂಟಾಗಿತ್ತು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗೂಳಿ ಬ್ಯಾಂಕ್​ಗೆ ಬಂದಾಗ ಅದು ಊಟದ ಸಮಯ ಎಂದು ಕೆಲವರು ತಪಾಷೆಯ ಕಮೆಂಟ್​ ಮಾಡಿದ್ದಾರೆ. ಶಾಹಗಂಜ್ ಎಸ್‌ಬಿಐ ಶಾಖೆಯಲ್ಲಿ ಘಟನೆ ನಡೆದಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!