AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿಯಮ್ಮನೊಂದಿಗೆ ಮರಿಬಾತುಕೋಳಿಗಳು; ಮಕ್ಕಳ ದಿನಾಚರಣೆಗೆ ವಿಶೇಷ ವಿಡಿಯೋ

Children’s Day : ಮಮತಾಮಯಿಗೆ ಯಾವ ಮಕ್ಕಳಾದರೇನು? ಅದೊಂದು ಅನುಭೂತಿ. ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಹಂಚಿಕೊಂಡಿರುವ ಈ ವಿಡಿಯೋ ನೋಡಿ.

ಕೋತಿಯಮ್ಮನೊಂದಿಗೆ ಮರಿಬಾತುಕೋಳಿಗಳು; ಮಕ್ಕಳ ದಿನಾಚರಣೆಗೆ ವಿಶೇಷ ವಿಡಿಯೋ
Bureaucrat Shares Adorable Video On Children's Day.
TV9 Web
| Edited By: ಶ್ರೀದೇವಿ ಕಳಸದ|

Updated on:Nov 14, 2022 | 3:36 PM

Share

Viral Video : ಇಂದು ಮಕ್ಕಳ ದಿನಾಚರಣೆ. ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ ಐದು ಬಾತುಕೋಳಿ ಮರಿಗಳನ್ನು ಕೋತಿಯೊಂದು ತನ್ನ ಮಕ್ಕಳಂತೆಯೇ ಕಾಣುತ್ತಿದೆ. ಎಳೆಹುಲ್ಲಿನ ಮೇಲೆ ಆಟವಾಡುತ್ತ, ನೆಗೆದಾಡುತ್ತ, ಆರಾಮ ತೆಗೆದುಕೊಳ್ಳುತ್ತ ಒಂದಕ್ಕೊಂದು ಎಷ್ಟೊಂದು ಅನ್ಯೋನ್ಯವಾಗಿ ಉಲ್ಲಾಸಮಯವಾಗಿವೆಯಲ್ಲ? ನೋಡಿ ಈ ವಿಡಿಯೋ.

23 ಸೆಕೆಂಡಿನ ಈ ವಿಡಿಯೋ ನಿಮ್ಮನ್ನು ಮುದಗೊಳಿಸದೇ ಇರಲಾರದು. ಈ ತನಕ ಈ ವಿಡಿಯೋ ಅನ್ನು 27,000ಕ್ಕಿಂತಲೂ ಹೆಚ್ಚು ಜನರು ನೋಡಿದ್ದಾರೆ. 1,700ಕ್ಕಿಂತಲೂ ಹೆಚ್ಚು ಜನ ಇದನ್ನು ಇಷ್ಟಪಟ್ಟಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಎಂಥ ಅದ್ಭುತವಾದ ದೃಶ್ಯವಿದು. ಇದನ್ನು ಹಂಚಿಕೊಂಡ ನಿಮಗೆ ಧನ್ಯವಾದ ಎಂದಿದ್ದಾರೆ. ಇಂಥ ಮುಗ್ಧ ಜೀವಗಳನ್ನು ಪ್ರಕೃತಿ ಪೊರೆಯಲಿ ಎಂದಿದ್ದಾರ ಎನ್ನೊಬ್ಬರು. ಈ ವಿಡಿಯೋ ಒಂದು ಥೆರಪಿಯಂತೆ ಭಾಸವಾಗುತ್ತಿದೆ. ನೋಡುತ್ತಿದ್ದಂತೆ ಎಂಥ ಆಹ್ಲಾದಕರ ಅನುಭವವಾಗುತ್ತಿದೆ. ಇದನ್ನು ವಿಡಿಯೋ ಮಾಡಿದವರಿಗೆ ಧನ್ಯವಾದ ಎಂದಿದ್ದಾರೆ ಮಗದೊಬ್ಬರು.

ಮಕ್ಕಳ ದಿನದಂದು ನಿಮ್ಮೊಳಗಿನ ಮಗುವಿಗೂ ಮತ್ತು ಮಕ್ಕಳಿಗೂ ಈ ವಿಡಿಯೋ ತೋರಿಸಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 3:35 pm, Mon, 14 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ