AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿಯಮ್ಮನೊಂದಿಗೆ ಮರಿಬಾತುಕೋಳಿಗಳು; ಮಕ್ಕಳ ದಿನಾಚರಣೆಗೆ ವಿಶೇಷ ವಿಡಿಯೋ

Children’s Day : ಮಮತಾಮಯಿಗೆ ಯಾವ ಮಕ್ಕಳಾದರೇನು? ಅದೊಂದು ಅನುಭೂತಿ. ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಹಂಚಿಕೊಂಡಿರುವ ಈ ವಿಡಿಯೋ ನೋಡಿ.

ಕೋತಿಯಮ್ಮನೊಂದಿಗೆ ಮರಿಬಾತುಕೋಳಿಗಳು; ಮಕ್ಕಳ ದಿನಾಚರಣೆಗೆ ವಿಶೇಷ ವಿಡಿಯೋ
Bureaucrat Shares Adorable Video On Children's Day.
TV9 Web
| Edited By: |

Updated on:Nov 14, 2022 | 3:36 PM

Share

Viral Video : ಇಂದು ಮಕ್ಕಳ ದಿನಾಚರಣೆ. ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ ಐದು ಬಾತುಕೋಳಿ ಮರಿಗಳನ್ನು ಕೋತಿಯೊಂದು ತನ್ನ ಮಕ್ಕಳಂತೆಯೇ ಕಾಣುತ್ತಿದೆ. ಎಳೆಹುಲ್ಲಿನ ಮೇಲೆ ಆಟವಾಡುತ್ತ, ನೆಗೆದಾಡುತ್ತ, ಆರಾಮ ತೆಗೆದುಕೊಳ್ಳುತ್ತ ಒಂದಕ್ಕೊಂದು ಎಷ್ಟೊಂದು ಅನ್ಯೋನ್ಯವಾಗಿ ಉಲ್ಲಾಸಮಯವಾಗಿವೆಯಲ್ಲ? ನೋಡಿ ಈ ವಿಡಿಯೋ.

23 ಸೆಕೆಂಡಿನ ಈ ವಿಡಿಯೋ ನಿಮ್ಮನ್ನು ಮುದಗೊಳಿಸದೇ ಇರಲಾರದು. ಈ ತನಕ ಈ ವಿಡಿಯೋ ಅನ್ನು 27,000ಕ್ಕಿಂತಲೂ ಹೆಚ್ಚು ಜನರು ನೋಡಿದ್ದಾರೆ. 1,700ಕ್ಕಿಂತಲೂ ಹೆಚ್ಚು ಜನ ಇದನ್ನು ಇಷ್ಟಪಟ್ಟಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಎಂಥ ಅದ್ಭುತವಾದ ದೃಶ್ಯವಿದು. ಇದನ್ನು ಹಂಚಿಕೊಂಡ ನಿಮಗೆ ಧನ್ಯವಾದ ಎಂದಿದ್ದಾರೆ. ಇಂಥ ಮುಗ್ಧ ಜೀವಗಳನ್ನು ಪ್ರಕೃತಿ ಪೊರೆಯಲಿ ಎಂದಿದ್ದಾರ ಎನ್ನೊಬ್ಬರು. ಈ ವಿಡಿಯೋ ಒಂದು ಥೆರಪಿಯಂತೆ ಭಾಸವಾಗುತ್ತಿದೆ. ನೋಡುತ್ತಿದ್ದಂತೆ ಎಂಥ ಆಹ್ಲಾದಕರ ಅನುಭವವಾಗುತ್ತಿದೆ. ಇದನ್ನು ವಿಡಿಯೋ ಮಾಡಿದವರಿಗೆ ಧನ್ಯವಾದ ಎಂದಿದ್ದಾರೆ ಮಗದೊಬ್ಬರು.

ಮಕ್ಕಳ ದಿನದಂದು ನಿಮ್ಮೊಳಗಿನ ಮಗುವಿಗೂ ಮತ್ತು ಮಕ್ಕಳಿಗೂ ಈ ವಿಡಿಯೋ ತೋರಿಸಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 3:35 pm, Mon, 14 November 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ