AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿಯಮ್ಮನೊಂದಿಗೆ ಮರಿಬಾತುಕೋಳಿಗಳು; ಮಕ್ಕಳ ದಿನಾಚರಣೆಗೆ ವಿಶೇಷ ವಿಡಿಯೋ

Children’s Day : ಮಮತಾಮಯಿಗೆ ಯಾವ ಮಕ್ಕಳಾದರೇನು? ಅದೊಂದು ಅನುಭೂತಿ. ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಹಂಚಿಕೊಂಡಿರುವ ಈ ವಿಡಿಯೋ ನೋಡಿ.

ಕೋತಿಯಮ್ಮನೊಂದಿಗೆ ಮರಿಬಾತುಕೋಳಿಗಳು; ಮಕ್ಕಳ ದಿನಾಚರಣೆಗೆ ವಿಶೇಷ ವಿಡಿಯೋ
Bureaucrat Shares Adorable Video On Children's Day.
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 14, 2022 | 3:36 PM

Viral Video : ಇಂದು ಮಕ್ಕಳ ದಿನಾಚರಣೆ. ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ ಐದು ಬಾತುಕೋಳಿ ಮರಿಗಳನ್ನು ಕೋತಿಯೊಂದು ತನ್ನ ಮಕ್ಕಳಂತೆಯೇ ಕಾಣುತ್ತಿದೆ. ಎಳೆಹುಲ್ಲಿನ ಮೇಲೆ ಆಟವಾಡುತ್ತ, ನೆಗೆದಾಡುತ್ತ, ಆರಾಮ ತೆಗೆದುಕೊಳ್ಳುತ್ತ ಒಂದಕ್ಕೊಂದು ಎಷ್ಟೊಂದು ಅನ್ಯೋನ್ಯವಾಗಿ ಉಲ್ಲಾಸಮಯವಾಗಿವೆಯಲ್ಲ? ನೋಡಿ ಈ ವಿಡಿಯೋ.

23 ಸೆಕೆಂಡಿನ ಈ ವಿಡಿಯೋ ನಿಮ್ಮನ್ನು ಮುದಗೊಳಿಸದೇ ಇರಲಾರದು. ಈ ತನಕ ಈ ವಿಡಿಯೋ ಅನ್ನು 27,000ಕ್ಕಿಂತಲೂ ಹೆಚ್ಚು ಜನರು ನೋಡಿದ್ದಾರೆ. 1,700ಕ್ಕಿಂತಲೂ ಹೆಚ್ಚು ಜನ ಇದನ್ನು ಇಷ್ಟಪಟ್ಟಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಎಂಥ ಅದ್ಭುತವಾದ ದೃಶ್ಯವಿದು. ಇದನ್ನು ಹಂಚಿಕೊಂಡ ನಿಮಗೆ ಧನ್ಯವಾದ ಎಂದಿದ್ದಾರೆ. ಇಂಥ ಮುಗ್ಧ ಜೀವಗಳನ್ನು ಪ್ರಕೃತಿ ಪೊರೆಯಲಿ ಎಂದಿದ್ದಾರ ಎನ್ನೊಬ್ಬರು. ಈ ವಿಡಿಯೋ ಒಂದು ಥೆರಪಿಯಂತೆ ಭಾಸವಾಗುತ್ತಿದೆ. ನೋಡುತ್ತಿದ್ದಂತೆ ಎಂಥ ಆಹ್ಲಾದಕರ ಅನುಭವವಾಗುತ್ತಿದೆ. ಇದನ್ನು ವಿಡಿಯೋ ಮಾಡಿದವರಿಗೆ ಧನ್ಯವಾದ ಎಂದಿದ್ದಾರೆ ಮಗದೊಬ್ಬರು.

ಮಕ್ಕಳ ದಿನದಂದು ನಿಮ್ಮೊಳಗಿನ ಮಗುವಿಗೂ ಮತ್ತು ಮಕ್ಕಳಿಗೂ ಈ ವಿಡಿಯೋ ತೋರಿಸಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 3:35 pm, Mon, 14 November 22

ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು