AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಬರ್ನಿಂಗ್ ಮ್ಯಾನ್​ ಉತ್ಸವ; ಅಮೆರಿಕದಲ್ಲಿ 8 ಗಂಟೆಗಳ ಕಾಲ​ ಟ್ರಾಫಿಕ್ ಜಾಮ್

Burning Man Festival : ಅಮೆರಿಕದಲ್ಲಿ ಆಯೋಜನೆಗೊಂಡಿದ್ದ ಬರ್ನಿಂಗ್​ ಮ್ಯಾನ್​ ಫೆಸ್ಟಿವಲ್​ಗೆ ಜಗತ್ತಿನಾದ್ಯಂತ ಸುಮಾರು 80,000 ಜನರು ಪಾಲ್ಗೊಂಡಿದ್ದರು. ಆಗ ಹೀಗೆ ಭಯಂಕರ ಟ್ರಾಫಿಕ್​ ಜಾಮ್ ಉಂಟಾಗಿತ್ತು.

Trending : ಬರ್ನಿಂಗ್ ಮ್ಯಾನ್​ ಉತ್ಸವ; ಅಮೆರಿಕದಲ್ಲಿ 8 ಗಂಟೆಗಳ ಕಾಲ​ ಟ್ರಾಫಿಕ್ ಜಾಮ್
ಬರ್ನಿಂಗ್​ ಮ್ಯಾನ್​ ಫೆಸ್ಟಿವಲ್​ನಿಂದಾಗಿ ಉಂಟಾದ ಟ್ರಾಫಿಕ್
TV9 Web
| Edited By: ಶ್ರೀದೇವಿ ಕಳಸದ|

Updated on:Sep 07, 2022 | 11:11 AM

Share

Trending : ಕಾರ್ಮಿಕ ದಿನಾಚರಣೆ ಅಂಗವಾಗಿ ಅಮೆರಿಕದ ನೆವಾಡಾದಲ್ಲಿ ಆಯೋಜನೆಗೊಂಡ ಬರ್ನಿಂಗ್ ಮ್ಯಾನ್ ಉತ್ಸವಕ್ಕಾಗಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಜಗತ್ತಿನ ಮೂಲೆಮೂಲೆಗಳಿಂದ ಆಗಮಿಸಿದ್ದರು. ಒಂಬತ್ತು ದಿನಗಳ ಕಾಲ ನಡೆದ ಈ ಸಂಗೀತ-ಸಂಸ್ಕೃತಿ ಉತ್ಸವವು ಸೋಮವಾರದಂದು ಮುಕ್ತಾಯವಾಯಿತು. ಆದರೆ ಬ್ಯ್ಲಾಕ್ ರಾಕ್​ ಮರುಭೂಮಿಯ ಸುತ್ತಮುತ್ತಲಿನ ಪ್ರದೇಶಗಳ ಮಾರ್ಗವಾಗಿ ತೆರಳುವವರು ಸುಮಾರು 8 ಗಂಟೆಗಳ ಕಾಲ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಯಿತೆಂದು ನ್ಯೂಯಾರ್ಕ್ ಪೋಸ್ಟ್‌ನ ವರದಿ ತಿಳಿಸಿದೆ. ಮೂರು ವರ್ಷಗಳ ಕೊವಿಡ್​ ಅವಧಿಯ ನಂತರ ಏರ್ಪಡಿಸಿದ ಬರ್ನಿಂಗ್​ ಮ್ಯಾನ್ ಉತ್ಸವ ಇದಾಗಿತ್ತು. ಮೋಜು, ಮಸ್ತಿಯ ನಂತರ ಉಂಟಾದ ಇಂಥ ದೈತ್ಯ ಟ್ರಾಫಿಕ್​ಗೆ ಸಂಬಂಧಿಸಿದ ಫೋಟೋಗಳು ಆನ್​ಲೈನ್​ನಲ್ಲಿ ಇದೀಗ ವೈರಲ್ ಆಗುತ್ತಿವೆ.

‘ಬರ್ನಿಂಗ್​ ಮ್ಯಾನ್​ ಪ್ರಾಜೆಕ್ಟ್’ ತನ್ನ ಟ್ವಿಟರ್​ ಖಾತೆಯಲ್ಲಿ ಈ ವಿಷಯವನ್ನು ಟ್ವೀಟ್ ಮಾಡಿದೆ, ‘ಸುಮಾರು ಎಂಟುಗಂಟೆಗಳ ಕಾಲ ಟ್ರಾಫಿಕ್​ನ ಪರಿಸ್ಥಿತಿ ಹೀಗೆಯೇ ಇರುತ್ತದೆ. ಆದ್ದರಿಂದ ನಿಮ್ಮ ಪ್ರಯಾಣ ತಡವಾಗಬಹುದು’ ಎಂದು.

ಒಂಬತ್ತು ದಿನಗಳ ಕಾಲ ನಡೆದ ಈ ಉತ್ಸವದಲ್ಲಿ ಸುಮಾರು 80,000 ಜನರು ಪಾಲ್ಗೊಂಡಿದ್ದರು. ಹೀಗೆ ಉಂಟಾದ ಟ್ರಾಫಿಕ್​ನಿಂದಾಗಿ ಮತ್ತು ಹವಾಮಾನದ ಅಡ್ಡಪರಿಣಾಮಗಳನ್ನು ಅನೇಕರು ಅನೇಕ ರೀತಿಯಲ್ಲಿ ಅನುಭವಿಸಬೇಕಾಯಿತು.

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:04 am, Wed, 7 September 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ