Viral Video: ಕೊಲ್ಕತ್ತಾ: ಸಿಗ್ನಲ್​ ಜಂಪ್ ಮಾಡಿ ಕಾರು, ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಬಸ್​

Accident : ಕೊಲ್ಕತ್ತೆಯ ಸೆಕ್ಟರ್ V ಯಿಂದ ಕರುಣಾಮೊಯಿ ಕ್ರಾಸಿಂಗ್‌ಗೆ ಹೋಗುವ ರಸ್ತೆಯ ಬದಿಯಲ್ಲಿ ಕಾಲೇಜ್ ಮೋರ್ ಇಂಟರ್‌ಸೆಕ್ಷನ್‌ನಲ್ಲಿ ಸಿಗ್ನಲ್​ ಕೆಂಪು ಬಣ್ಣಕ್ಕೆ ತಿರುಗಿದ ನಂತರ ಕೂಡ ಚಾಲಕ ಬಸ್ ನಿಲ್ಲಿಸಲಿಲ್ಲ. ಪರಿಣಾಮವಾಗಿ ನಾಲ್ಕು ಪಾಯಿಂಟ್ ಕ್ರಾಸಿಂಗ್‌ನ ನಂತರ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. 10 ಬಸ್​ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

Viral Video: ಕೊಲ್ಕತ್ತಾ: ಸಿಗ್ನಲ್​ ಜಂಪ್ ಮಾಡಿ ಕಾರು, ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಬಸ್​
ಕೊಲ್ಕತ್ತೆಯಲ್ಲಿ ನಡೆದ ಬಸ್​ ಅಪಘಾತ
Follow us
|

Updated on:Oct 05, 2023 | 3:20 PM

Kolkata : ಕೊಲ್ಕತ್ತೆಯಸೆಕ್ಟರ್​ V, ಕಾಲೇಜ್ ಮೋರ್‌ನ ಬಳಿ ಬಸ್​ ಸಿಗ್ನಲ್​ ಜಂಪ್​ ಮಾಡಿ ಕಾರು​ ಮತ್ತು ದ್ವಿಚಕ್ರವಾಹನಕ್ಕೆ ಡಿಕ್ಕಿ (Accident) ಹೊಡೆದಿದೆ. ಕಾಲೇಜ್​ ಬಳಿಯ ಡಿವೈಡರ್​​ಗೆ ಬಸ್​ ಡಿಕ್ಕಿ ಹೊಡೆದುದರಿಂದ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ರೆಡ್ಡಿಟ್​ ಮೂಲಕ ಅಪಘಾತದ ವಿಡಿಯೋ ವೈರಲ್ ಆಗಿದೆ. ದ್ವಿಚಕ್ರವಾಹನದ ಸವಾರ ಮತ್ತು ಹಿಂಬದಿಯ ಸವಾರ ಹೆಲ್ಮೆಟರ್​ ಧರಿಸಿದ್ದರಿಂದ ಅವರು ಯಾವುದೇ ರೀತಿಯ ಗಾಯಗಳಿಗೆ ಒಳಗಾಗಿಲ್ಲ. ಅದೃಷ್ಟವಶಾತ್​ ಕಾರಿನಲ್ಲಿದ್ದವರು ಗಾಯಗೊಳ್ಳದೆ ಪಾರಾಗಿದ್ದಾರೆ. ಕಾರಿನ ಏರ್​ಬ್ಯಾಗ್​ ಅವರನ್ನು ರಕ್ಷಿಸಿದೆ ಎಂದು ಬಿಧಾನನಗರದ ಸಂಚಾರ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ : Viral Video: ಸ್ಪೇಸ್ ಕಾಫಿ; ಬಾಹ್ಯಾಕಾಶದಲ್ಲಿ ವಿಶೇಷ ಕಪ್​ನಲ್ಲಿ ಕಾಫಿ ಕುಡಿದ ಗಗನಯಾತ್ರಿ

KB 16 ಮಾರ್ಗದ ಬಸ್, ನ್ಯೂ ಟೌನ್‌ನ ಆಕ್ಷನ್ ಏರಿಯಾ III ರಲ್ಲಿ ಸುಖೋಬ್ರಿಷ್ಟಿ ವಸತಿ ಸಂಕೀರ್ಣದ ಬಳಿಯ ಬಸ್ ಟರ್ಮಿನಸ್‌ನಿಂದ ವಿಐಪಿ ರಸ್ತೆಯಿಂದ ಬಂಗೂರ್ ಅವೆನ್ಯೂಗೆ ಚಲಿಸುವಾಗ ಈ ದುರ್ಘಟನೆ ನಡೆದಿದೆ. ಸೋಮವಾರ, ಬಸ್ ಗೋದ್ರೇಜ್ ವಾಟರ್​ಸೈಡ್​ನಿಂದ ಸಾಲ್ಟ್ ಲೇಕ್ ಬೈಪಾಸ್ ಕಡೆಗೆ ಹೋಗುತ್ತಿತ್ತು. ಸೆಕ್ಟರ್ V ಯಿಂದ ಕರುಣಾಮೊಯಿ ಕ್ರಾಸಿಂಗ್‌ಗೆ ಹೋಗುವ ರಸ್ತೆಯ ಬದಿಯಲ್ಲಿ ಕಾಲೇಜ್ ಮೋರ್ ಇಂಟರ್‌ಸೆಕ್ಷನ್‌ನಲ್ಲಿ ಸಿಗ್ನಲ್​ ಕೆಂಪು ಬಣ್ಣಕ್ಕೆ ತಿರುಗಿದ ನಂತರ ಕೂಡ ಚಾಲಕ ಬಸ್ ನಿಲ್ಲಿಸಲಿಲ್ಲ. ಪರಿಣಾಮವಾಗಿ ನಾಲ್ಕು ಪಾಯಿಂಟ್ ಕ್ರಾಸಿಂಗ್‌ನ ನಂತರ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಕೊಲ್ಕತ್ತಾದಲ್ಲಿ ನಡೆದ ಅಪಘಾತದ ದೃಶ್ಯ

4 wheeler jumped signal and rammed into the bus. byu/Construction1ne inCarsIndia

ಗಾಯಗೊಂಡ 10 ಪ್ರಯಾಣಿಕರನ್ನು ಬಿಧಾನನಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಹೆಚ್ಚಿನವರು ಮೂಗೇಟಿಗೆ ಒಳಗಾಗಿದ್ದಾರೆ. ಕೆಲವರ ಕೈಕಾಲು ಮೂಳೆಗಳು ಮುರಿದಿವೆ. ಈ ದುರ್ಘಟನೆಗೆ ಕಾರಣನಾದ ಬಸ್ಸಿನ ಚಾಲಕನನ್ನು ಬಂಧಿಸಲಾಗಿದೆ ಮತ್ತು ಐಪಿಸಿಯ 279 (ವೇಗದ ಚಾಲನೆ) ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿ : Viral Video: ಮುಂಬೈ; ಶಿವಾಜಿಪಾರ್ಕ್​ ಈಜುಗೊಳದಲ್ಲಿ ಮರಿಮೊಸಳೆ ಪತ್ತೆ; ಕಡಿತಕ್ಕೆ ಒಳಗಾದ ಸಿಬ್ಬಂದಿ

ಸೋಮವಾರ ಬೆಳಗ್ಗೆ ಪೊಲೀಸರು ಕ್ರೇನ್‌ಗಳ ಸಹಾಯದಿಂದ ಬಸ್ ಅನ್ನು ಹೊರ ತೆಗೆದಿದ್ದರಿಂದ ಕಾಲೇಜ್ ಮೋರ್ ಡಿವೈಡರ್​ನಲ್ಲಿ ಸುಮಾರು 40 ನಿಮಿಷಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ನಾಲ್ಕು ಗಂಟೆಗಳ ಹಿಂದೆ ರೆಡ್ಡಿಟ್​ನಲ್ಲಿ ಈ ವಿಡಿಯೋ ವೈರಲ್ ಆಗಿದೆ. ಆದರೆ, ಸಿಗ್ನಲ್​ ಜಂಪ್ ಮಾಡಿದ್ದು ಕಾರು ಅಥವಾ ಬಸ್​? ಎಂಬ ಬಗ್ಗೆ ನೆಟ್ಟಿಗರಲ್ಲಿ ಜಿಜ್ಞಾಸೆ ಉಂಟಾಗಿದ್ದು, ಈ ಸುತ್ತ ಚರ್ಚೆ ಸಾಗಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:16 pm, Thu, 5 October 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್