27 ವರ್ಷದ ಯುವಕನ ಸಾವಿಗೆ ಕಾರಣವಾದ ಬಟರ್ ಚಿಕನ್

ಒಂದೇ ಒಂದು ಪೀಸ್​​ ಬಟರ್​​​ ಚಿಕನ್​​​ ತಿಂದ ಕೆಲ ಕ್ಷಣದಲ್ಲೇ ಇದ್ದಕ್ಕಿಂದಂತೆ ಯುವಕ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ. ಈ ಘಟನೆ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಲ್ಲಿ ನಡೆದಿದೆ.

27 ವರ್ಷದ ಯುವಕನ ಸಾವಿಗೆ ಕಾರಣವಾದ ಬಟರ್ ಚಿಕನ್
Butter chicken kills 27 year old manImage Credit source: Pinterest
Follow us
|

Updated on: Mar 09, 2024 | 10:45 AM

ಮ್ಯಾಂಚೆಸ್ಟರ್‌ನ ಹೋಟೆಲ್​​​ ಒಂದರಲ್ಲಿ ಜೋಸೆಫ್ ಹಿಗ್ಗಿನ್ಸನ್(27) ಬಟರ್​​ ಚಿಕನ್​​ ಖರೀದಿಸಿ ಕೇವಲ ಒಂದೇ ಒಂದು ಪೀಸ್​​ ಬಟರ್​​​ ಚಿಕನ್ ತಿಂದಿದ್ದಾನೆ. ಅಷ್ಟರಲ್ಲೇ ಯುವಕನ ಆರೋಗ್ಯ ಏರುಪೇರಾಗಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸೇರಿಸಿದ್ದರೂ ಕೂಡ ಕುಸಿದು ಬಿದ್ದ ಬೆನ್ನಲ್ಲೇ ಹೃದಯಾಘಾತವಾಗಿದ್ದು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಹಿಂದಿನಿಂದಲೂ ಅನಾಫಿಲ್ಯಾಕ್ಸಿಸ್ ಎಂದು ಕರೆಯಲ್ಪಡುವ ಅಲರ್ಜಿಯ ಸಮಸ್ಯೆಯಿಂದ ಬಳಲುತ್ತಿದ್ದ ಜೋಸೆಫ್. ಈತನಿಗೆ ವೈದ್ಯರು ಬಾದಾಮಿ ಸೇರಿದಂತೆ ಕೆಲ ಧಾನ್ಯಗಳನ್ನು ತಿನ್ನದಂತೆ ಎಚ್ಚರಿಕೆ ನೀಡಿದ್ದರು. ವೈದ್ಯರ ಮಾತನ್ನು ನಿರ್ಲಕ್ಷ್ಯಿಸಿ ಈ ಹಿಂದೆ ತಿಂದಿದ್ದರೂ ಕೂಡ ಮಾರಣಾಂತಿಕ ಸಮಸ್ಯೆ ಎದುರಾಗಿರಲಿಲ್ಲ. ಅದರಂತೆ ಆತ ಬಟನ್​​ ಚಿಕನ್​​ ಖರೀದಿಸಿ ತಿಂದಿದ್ದಾನೆ. ಬಟರ್​ ಚಿಕನ್​​​ನಲ್ಲಿ ಗೋಡಂಬಿ ಕೆಲ ನಟ್ಸ್​​​ ಗಳನ್ನು ಹಾಕಿದ್ದರೂ ಕೂಡ ಈತ ತಿಂದಿರುವುದು ಆತನ ಪ್ರಾಣಕ್ಕೆ ಕಂಟಕವಾಗಿದೆ.

ಇದನ್ನೂ ಓದಿ: ಇಲ್ಲಿ ಪುರುಷರು ಕಡ್ಡಾಯವಾಗಿ ಎರಡು ಮದುವೆಯಾಗಲೇಬೇಕು! ʼನೋʼ ಅಂದ್ರೆ ಕಠಿಣ ಶಿಕ್ಷೆ

ಒಂದೇ ಒಂದು ಪೀಸ್​​ ಬಟರ್​​​ ಚಿಕನ್ ತಿನ್ನುತ್ತಿದ್ದಂತೆ ಅದರಲ್ಲಿ ಹಾಕಲಾಗಿರುವ ನಟ್ಸ್​​ಗಳು ಆತನ ಅಲರ್ಜಿ ಸಮಸ್ಯೆಯನ್ನು ಉಲ್ಬಣಗೊಳಿಸಿದೆ. ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದು, ಕುಸಿದು ಬಿದ್ದ ಬೆನ್ನಲ್ಲೇ ಹೃದಯಾಘಾತವಾಗಿದೆ. ಜೋಸೆಫ್ ಅವರ ಅಕಾಲಿಕ ಮರಣದಿಂದ ಕಂಗಾಲಾದ ಕುಟುಂಬ, ಆತನ ಅಂಗಾಗ ದಾನ ಮಾಡಿ ಮತ್ತೊಬ್ಬರ ಬದುಕಿಗೆ ಬೆಳಕಾಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ