AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

27 ವರ್ಷದ ಯುವಕನ ಸಾವಿಗೆ ಕಾರಣವಾದ ಬಟರ್ ಚಿಕನ್

ಒಂದೇ ಒಂದು ಪೀಸ್​​ ಬಟರ್​​​ ಚಿಕನ್​​​ ತಿಂದ ಕೆಲ ಕ್ಷಣದಲ್ಲೇ ಇದ್ದಕ್ಕಿಂದಂತೆ ಯುವಕ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ. ಈ ಘಟನೆ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಲ್ಲಿ ನಡೆದಿದೆ.

27 ವರ್ಷದ ಯುವಕನ ಸಾವಿಗೆ ಕಾರಣವಾದ ಬಟರ್ ಚಿಕನ್
Butter chicken kills 27 year old manImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Mar 09, 2024 | 10:45 AM

ಮ್ಯಾಂಚೆಸ್ಟರ್‌ನ ಹೋಟೆಲ್​​​ ಒಂದರಲ್ಲಿ ಜೋಸೆಫ್ ಹಿಗ್ಗಿನ್ಸನ್(27) ಬಟರ್​​ ಚಿಕನ್​​ ಖರೀದಿಸಿ ಕೇವಲ ಒಂದೇ ಒಂದು ಪೀಸ್​​ ಬಟರ್​​​ ಚಿಕನ್ ತಿಂದಿದ್ದಾನೆ. ಅಷ್ಟರಲ್ಲೇ ಯುವಕನ ಆರೋಗ್ಯ ಏರುಪೇರಾಗಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸೇರಿಸಿದ್ದರೂ ಕೂಡ ಕುಸಿದು ಬಿದ್ದ ಬೆನ್ನಲ್ಲೇ ಹೃದಯಾಘಾತವಾಗಿದ್ದು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಹಿಂದಿನಿಂದಲೂ ಅನಾಫಿಲ್ಯಾಕ್ಸಿಸ್ ಎಂದು ಕರೆಯಲ್ಪಡುವ ಅಲರ್ಜಿಯ ಸಮಸ್ಯೆಯಿಂದ ಬಳಲುತ್ತಿದ್ದ ಜೋಸೆಫ್. ಈತನಿಗೆ ವೈದ್ಯರು ಬಾದಾಮಿ ಸೇರಿದಂತೆ ಕೆಲ ಧಾನ್ಯಗಳನ್ನು ತಿನ್ನದಂತೆ ಎಚ್ಚರಿಕೆ ನೀಡಿದ್ದರು. ವೈದ್ಯರ ಮಾತನ್ನು ನಿರ್ಲಕ್ಷ್ಯಿಸಿ ಈ ಹಿಂದೆ ತಿಂದಿದ್ದರೂ ಕೂಡ ಮಾರಣಾಂತಿಕ ಸಮಸ್ಯೆ ಎದುರಾಗಿರಲಿಲ್ಲ. ಅದರಂತೆ ಆತ ಬಟನ್​​ ಚಿಕನ್​​ ಖರೀದಿಸಿ ತಿಂದಿದ್ದಾನೆ. ಬಟರ್​ ಚಿಕನ್​​​ನಲ್ಲಿ ಗೋಡಂಬಿ ಕೆಲ ನಟ್ಸ್​​​ ಗಳನ್ನು ಹಾಕಿದ್ದರೂ ಕೂಡ ಈತ ತಿಂದಿರುವುದು ಆತನ ಪ್ರಾಣಕ್ಕೆ ಕಂಟಕವಾಗಿದೆ.

ಇದನ್ನೂ ಓದಿ: ಇಲ್ಲಿ ಪುರುಷರು ಕಡ್ಡಾಯವಾಗಿ ಎರಡು ಮದುವೆಯಾಗಲೇಬೇಕು! ʼನೋʼ ಅಂದ್ರೆ ಕಠಿಣ ಶಿಕ್ಷೆ

ಒಂದೇ ಒಂದು ಪೀಸ್​​ ಬಟರ್​​​ ಚಿಕನ್ ತಿನ್ನುತ್ತಿದ್ದಂತೆ ಅದರಲ್ಲಿ ಹಾಕಲಾಗಿರುವ ನಟ್ಸ್​​ಗಳು ಆತನ ಅಲರ್ಜಿ ಸಮಸ್ಯೆಯನ್ನು ಉಲ್ಬಣಗೊಳಿಸಿದೆ. ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದು, ಕುಸಿದು ಬಿದ್ದ ಬೆನ್ನಲ್ಲೇ ಹೃದಯಾಘಾತವಾಗಿದೆ. ಜೋಸೆಫ್ ಅವರ ಅಕಾಲಿಕ ಮರಣದಿಂದ ಕಂಗಾಲಾದ ಕುಟುಂಬ, ಆತನ ಅಂಗಾಗ ದಾನ ಮಾಡಿ ಮತ್ತೊಬ್ಬರ ಬದುಕಿಗೆ ಬೆಳಕಾಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್