AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ಮ ರಿಟರ್ನ್ಸ್​: ಬಾಲವನ್ನು ಎಳೆಯಲು ಹೋದವನನ್ನು ಒದ್ದು ಬೀಳಿಸಿದ ಒಂಟೆ; ವಿಡಿಯೋ ವೈರಲ್​​

ವ್ಯಕ್ತಿಯೊಬ್ಬ ಒಂಟೆ(camel)ಯ ಬಾಲವನ್ನು ಹಿಡಿದೆಳೆಯಲು ಯತ್ನಿಸಿದಾಗ ಒಂಟೆ ಆತನನ್ನು ಒದ್ದು ಕೆಡಗಿದ ವಿಡಿಯೋ ವೈರಲ್​ ಆಗಿದೆ.

ಕರ್ಮ ರಿಟರ್ನ್ಸ್​: ಬಾಲವನ್ನು ಎಳೆಯಲು ಹೋದವನನ್ನು ಒದ್ದು ಬೀಳಿಸಿದ ಒಂಟೆ; ವಿಡಿಯೋ ವೈರಲ್​​
ಒದೆಯುತ್ತಿರುವ ಒಂಟೆ
TV9 Web
| Updated By: Pavitra Bhat Jigalemane|

Updated on: Jan 15, 2022 | 2:59 PM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕೆಲವೊಂದು ವಿಡಿಯೋಗಳು ವೈರಲ್​ (Viral) ಆಗುತ್ತಲೇ ಇರುತ್ತವೆ. ಇದೀಗ ಕರ್ಮ ಎಲ್ಲವನ್ನೂ ವಾಪಸ್​ ನೀಡುತ್ತದೆ ಎನ್ನುವ ಕ್ಯಾಪ್ಷನ್​ ನೀಡುವ ಮೂಲಕ ಐಎಫ್ಎಸ್​ ಅಧಿಕಾರಿಯೊಬ್ಬರು ವಿಡಿಯೋ ಹಂಚಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಒಂಟೆ(camel)ಯ ಬಾಲವನ್ನು ಹಿಡಿದೆಳೆಯಲು ಯತ್ನಿಸಿದಾಗ ಒಂಟೆ ಆತನನ್ನು ಒದ್ದು ಕೆಡಗಿದ ವಿಡಿಯೋ ವೈರಲ್​ ಆಗಿದೆ. ಭಾರತೀಯ ಅರಣ್ಯ ಇಲಾಖೆ ಅಧಿಕಾರಿ(IFS) ಸುಸಾಂತ್​ ನಂದಾ ಈ ವಿಡಿಯೋವನ್ನು ಹಂಚಿಕೊಂಡು ಕರ್ಮ ಎನ್ನುವ ಕ್ಯಾಪ್ಷನ್​ ನೀಡಿದ್ದಾರೆ. ಸಾಮಜಿಕ ಜಾಲತಾಣದಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ವಿಡಿಯೋದಲ್ಲಿ ಒಂಟೆಯೊಂದು  ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುತ್ತದೆ. ಈ ವೇಳೆ ಪಕ್ಕದಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬ ಒಂಟೆಯ ಬಾಲವನ್ನು ಹಿಡಿದು ಎಳೆಯಲು ಕೈ ಹಾಕುತ್ತಾನೆ. ಆಗ ಒಂಟೆ ಒಂದೇ ಸಲಕ್ಕೆ ಆತನನ್ನು ತನ್ನ ಹಿಂದಿನ ಕಾಲಿನಲ್ಲಿ ಒದ್ದಿದೆ. ಒಂಟೆ ಬಲವಾಗಿ ಒದ್ದ ಪರಿಣಾಮ  ವ್ಯಕ್ತಿ ಕಾಲು ಜಾರಿ ಬಿದ್ದಿದ್ದಾನೆ. ವಿಡಿಯೋ ನೋಡಿ ನೆಟ್ಟಿಗರು ನಗೆಗಡಲಲ್ಲಿ ತೇಲಿದ್ದಾರೆ. ವಿಡಿಯೋ ಹಂಚಿಕೊಂಡಾಗಿನಿಂದ  70 ಸಾವಿರಕ್ಕೂ ಹೆಚ್ಚು ವೀಕ್ಷಣೆ ಹಾಗೂ 5 ಸಾವಿರ ಲೈಕ್ಸ್​ ಪಡೆದಿದೆ. ಅಲ್ಲದೆ 600 ಕ್ಕೂ ಹೆಚ್ಚು ರೀ ಟ್ವೀಟ್​ಗಳನ್ನು ಮಾಡಲಾಗಿದೆ.

ಇದನ್ನೂ ಓದಿ:

NFT ಲಾಂಚ್​ಗೆ ಮುಂದಾದ ಬಚ್ ​​ಪನ್ ​ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ

Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು