AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ಮ ರಿಟರ್ನ್ಸ್​: ಬಾಲವನ್ನು ಎಳೆಯಲು ಹೋದವನನ್ನು ಒದ್ದು ಬೀಳಿಸಿದ ಒಂಟೆ; ವಿಡಿಯೋ ವೈರಲ್​​

ವ್ಯಕ್ತಿಯೊಬ್ಬ ಒಂಟೆ(camel)ಯ ಬಾಲವನ್ನು ಹಿಡಿದೆಳೆಯಲು ಯತ್ನಿಸಿದಾಗ ಒಂಟೆ ಆತನನ್ನು ಒದ್ದು ಕೆಡಗಿದ ವಿಡಿಯೋ ವೈರಲ್​ ಆಗಿದೆ.

ಕರ್ಮ ರಿಟರ್ನ್ಸ್​: ಬಾಲವನ್ನು ಎಳೆಯಲು ಹೋದವನನ್ನು ಒದ್ದು ಬೀಳಿಸಿದ ಒಂಟೆ; ವಿಡಿಯೋ ವೈರಲ್​​
ಒದೆಯುತ್ತಿರುವ ಒಂಟೆ
TV9 Web
| Edited By: |

Updated on: Jan 15, 2022 | 2:59 PM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕೆಲವೊಂದು ವಿಡಿಯೋಗಳು ವೈರಲ್​ (Viral) ಆಗುತ್ತಲೇ ಇರುತ್ತವೆ. ಇದೀಗ ಕರ್ಮ ಎಲ್ಲವನ್ನೂ ವಾಪಸ್​ ನೀಡುತ್ತದೆ ಎನ್ನುವ ಕ್ಯಾಪ್ಷನ್​ ನೀಡುವ ಮೂಲಕ ಐಎಫ್ಎಸ್​ ಅಧಿಕಾರಿಯೊಬ್ಬರು ವಿಡಿಯೋ ಹಂಚಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಒಂಟೆ(camel)ಯ ಬಾಲವನ್ನು ಹಿಡಿದೆಳೆಯಲು ಯತ್ನಿಸಿದಾಗ ಒಂಟೆ ಆತನನ್ನು ಒದ್ದು ಕೆಡಗಿದ ವಿಡಿಯೋ ವೈರಲ್​ ಆಗಿದೆ. ಭಾರತೀಯ ಅರಣ್ಯ ಇಲಾಖೆ ಅಧಿಕಾರಿ(IFS) ಸುಸಾಂತ್​ ನಂದಾ ಈ ವಿಡಿಯೋವನ್ನು ಹಂಚಿಕೊಂಡು ಕರ್ಮ ಎನ್ನುವ ಕ್ಯಾಪ್ಷನ್​ ನೀಡಿದ್ದಾರೆ. ಸಾಮಜಿಕ ಜಾಲತಾಣದಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ವಿಡಿಯೋದಲ್ಲಿ ಒಂಟೆಯೊಂದು  ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುತ್ತದೆ. ಈ ವೇಳೆ ಪಕ್ಕದಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬ ಒಂಟೆಯ ಬಾಲವನ್ನು ಹಿಡಿದು ಎಳೆಯಲು ಕೈ ಹಾಕುತ್ತಾನೆ. ಆಗ ಒಂಟೆ ಒಂದೇ ಸಲಕ್ಕೆ ಆತನನ್ನು ತನ್ನ ಹಿಂದಿನ ಕಾಲಿನಲ್ಲಿ ಒದ್ದಿದೆ. ಒಂಟೆ ಬಲವಾಗಿ ಒದ್ದ ಪರಿಣಾಮ  ವ್ಯಕ್ತಿ ಕಾಲು ಜಾರಿ ಬಿದ್ದಿದ್ದಾನೆ. ವಿಡಿಯೋ ನೋಡಿ ನೆಟ್ಟಿಗರು ನಗೆಗಡಲಲ್ಲಿ ತೇಲಿದ್ದಾರೆ. ವಿಡಿಯೋ ಹಂಚಿಕೊಂಡಾಗಿನಿಂದ  70 ಸಾವಿರಕ್ಕೂ ಹೆಚ್ಚು ವೀಕ್ಷಣೆ ಹಾಗೂ 5 ಸಾವಿರ ಲೈಕ್ಸ್​ ಪಡೆದಿದೆ. ಅಲ್ಲದೆ 600 ಕ್ಕೂ ಹೆಚ್ಚು ರೀ ಟ್ವೀಟ್​ಗಳನ್ನು ಮಾಡಲಾಗಿದೆ.

ಇದನ್ನೂ ಓದಿ:

NFT ಲಾಂಚ್​ಗೆ ಮುಂದಾದ ಬಚ್ ​​ಪನ್ ​ಕಾ ಪ್ಯಾರ್​ ಖ್ಯಾತಿಯ ಸಹದೇವ್​ ದಿರ್ಡೋ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ