AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೋ ಹಾದು ಹೋದಂತೆ ಅನ್ನಿಸುತ್ತಿದೆ! ನಿಜವಾಗಿಯೂ ದೆವ್ವ ಓಡಾಡುತ್ತಿದೆಯೇ? ವಿಡಿಯೋ ವೈರಲ್

ವಿಡಿಯೋದಲ್ಲಿ ಗಮನಿಸುವಂತೆ ಓರ್ವ ವ್ಯಕ್ತಿಯು ಮನೆಯ ಮೆಟ್ಟಿಲುಗಳನ್ನು ಹತ್ತುವಾಗ ವಿಡಿಯೋ ಮಾಡುತ್ತಿರುತ್ತಾನೆ. ಅದೇ ಸಂದರ್ಭದಲ್ಲಿ ಕತ್ತಲೆಯಾದ ಆ ಮನೆಯಲ್ಲಿ ಪಕ್ಕದಲ್ಲಿರುವ ಕಿಟಕಿಯಲ್ಲಿ ಯಾವುದೋ ಕಪ್ಪು ನೆರಳು ಹಾದು ಹೋಗುವಂತೆ ಭಾಸವಾಗುತ್ತದೆ.

ಯಾರೋ ಹಾದು ಹೋದಂತೆ ಅನ್ನಿಸುತ್ತಿದೆ! ನಿಜವಾಗಿಯೂ ದೆವ್ವ ಓಡಾಡುತ್ತಿದೆಯೇ? ವಿಡಿಯೋ ವೈರಲ್
ಯಾರೋ ಹಾದು ಹೋದಂತೆ ಅನ್ನಿಸುತ್ತಿದೆ!
TV9 Web
| Edited By: |

Updated on: Jun 25, 2021 | 11:53 AM

Share

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ವಿಡಿಯೋವೊಂದು ನೆಟ್ಟಿಗರ ನಿದ್ದೆಗೆಡಿಸಿದೆ. ಕ್ಯಾಮರಾದಲ್ಲಿ ದೆವ್ವ ಓಡಾಡುತ್ತಿರುವ ದೃಶ್ಯ ಸೆರೆಯಾಗಿದೆ ಎಂದು ವಿಡಿಯೋ ಹಂಚಿಕೊಳ್ಳಲಾಗಿದ್ದು ಕೆಲವರಿಗೆ ಸಂಶಯ ಮೂಡಿಸಿದೆ. ಕೆಲವರು ಇದು ದೆವ್ವವೇ ಎಂದು ಪ್ರತಿಕ್ರಿಯೆ ನೀಡುತ್ತಿದ್ದರೆ, ಇನ್ನು ಕೆಲವರು ವನುಷ್ಯರ ನೆರಳು ಎಂದು ಉತ್ತರಿಸಿದ್ದಾರೆ.

ಸಾಮಾನ್ಯವಾಗಿ ಭೂತ ಬಂಗಲೆಗಳ ಹೆಸರನ್ನು ಕೇಳಿಯೇ ಇರ್ತೇವೆ. ಕೆಲವು ಸ್ಥಳಗಳು ನೋಡಲು ಭಯಂಕರ ಅನಿಸುತ್ತವೆ. ಅದು ಭೂತಗಳು ವಾಸಿಸುವ ಜಾಗ ಎಂದು ಹೇಳುತ್ತಾರೆ. ಅವರಿಗೆ ಅನುಭವ ಆಗಿರಲೂ ಬಹುದು. ಇಲ್ಲವೇ, ನಮ್ಮಂತೆಯೇ ಅವರೂ ಭಯಗೊಂಡು ಭೂತದ ಭಂಗಲೆ ಎಂದು ನಂಬಿರಬಹುದು. ಆದರೆ ಇಂತಹ ಮಾತುಗಳು ಒಂದು ಕ್ಷಣ ಭಯವನ್ನು ಹುಟ್ಟಿಸುವದಂತೂ ನಿಜ. ಕೆಲವು ಭೂತದ ವಿಷಯಗಳಂತೂ ಅಂತೆ-ಕಂತೆ ಅನ್ನುತ್ತಲೇ ಪ್ರಚಾರಕ್ಕೆ ಬಂದು ಬಿಡುತ್ತವೆ. ಯಾವುದು ಸತ್ಯ ಯಾವುದು ಮಿಥ್ಯ ಅನ್ನುವುದೇ ಹೆಚ್ಚು ಗೊಂದಲವನ್ನು ಸೃಷ್ಟಿ ಮಾಡುವಂಥದ್ದು.

ಕತ್ತಲೆಯಲ್ಲಿ ಹೆದರುವುದು ಸಾಮಾನ್ಯ. ನಮ್ಮ ನೆರಳನ್ನೇ ಕಂಡು ಹಲವು ಬಾರಿ ಹೆದರಿದ್ದೂ ಇದೆ. ಹೀಗಿರುವಾಗ ಮನೆಯ ಮೆಟ್ಟಿನ ಮೇಲೆ ಯಾರೋ ನಡೆದು ಹೋದಂತೆ ವಿಡಿಯೋದಲ್ಲಿ ಗೋಚರವಾಗುತ್ತಿದೆ. ಕೆಲವರು ಅದು ದೆವ್ವವೇ? ಎಂದು ಪ್ರಶ್ನಿಸಿದರೆ ಇನ್ನು ಕೆಲವರು ಮನುಷ್ಯರ ನೆರಳು ಅದು ಎಂದು ಹೇಳುತ್ತಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ಓರ್ವ ವ್ಯಕ್ತಿಯು ಮನೆಯ ಮೆಟ್ಟಿಲುಗಳನ್ನು ಹತ್ತುವಾಗ ವಿಡಿಯೋ ಮಾಡುತ್ತಿರುತ್ತಾನೆ. ಅದೇ ಸಂದರ್ಭದಲ್ಲಿ ಕತ್ತಲೆಯಾದ ಆ ಮನೆಯಲ್ಲಿ ಪಕ್ಕದಲ್ಲಿರುವ ಕಿಟಕಿಯಲ್ಲಿ ಯಾವುದೋ ಕಪ್ಪು ನೆರಳು ಹಾದು ಹೋಗುವಂತೆ ಭಾಸವಾಗುತ್ತದೆ. ಭಯಾನಕ ಕ್ಷಣವಿದು ಎಂದು ಕೆಲವರು ಪ್ರತಿಕ್ರಿಯೆ ನೀಡಿದ್ದಾರೆ.

ಕ್ಯಾಮರಾದಲ್ಲಿ ಸೆರೆಯಾದ ಈ ದೃಶ್ಯವನ್ನು ಆಂಗ್ಲ ಮಾಧ್ಯಮ ದಿ ಸನ್​ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಕಟ್ಟಡವನ್ನು ನೋಡಲು ಓರ್ವರು ಬಂದಾಗ ಈ ವಿಡಿಯೋವನ್ನು ಮಾಡಲಾಗಿದೆ.

ಇದನ್ನೂ ಓದಿ:

ನಡುರಸ್ತೆಯಲ್ಲಿ ಯುವತಿಯ ತಲೆಗೂದಲು ಹಿಡಿದು ದೆವ್ವ ಬಿಡಿಸಿದ ಜನ

ಆರ್​ಟಿ ನಗರದಿಂದ ಬಂದ ದೆವ್ವಗಳು.. ಮತ್ತಿಕೆರೆಯಲ್ಲಿ ಹುಚ್ಚಾಟ: ಆತಂಕ, ಅರೆಸ್ಟ್

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು