AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಅಳಿಲುಗಳ ಗುಂಪಿನಲ್ಲಿ ಅಡಗಿರುವ ಇಲಿಯನ್ನು ಪತ್ತೆ ಹಚ್ಚಲು ಸಾಧ್ಯವೇ?

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ಅಷ್ಟೂ ಅಳಿಲುಗಳ ಮಧ್ಯೆ ಅಡಗಿರುವ ಒಂದೇ ಒಂದು ಇಲಿಯನ್ನು ನೀವು ಪತ್ತೆ ಹಚ್ಚಬೇಕಿದೆ. ಎಷ್ಟೇ ಹುಡುಕಿದರೂ ಎಲ್ಲಿದೆ ಎಂದು ನಿಮ್ಮಿಂದ ಪತ್ತೆ ಹಚ್ಚಲು ಸಾಧ್ಯವಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusions: ಅಳಿಲುಗಳ ಗುಂಪಿನಲ್ಲಿ ಅಡಗಿರುವ ಇಲಿಯನ್ನು ಪತ್ತೆ ಹಚ್ಚಲು ಸಾಧ್ಯವೇ?
ಆಪ್ಟಿಕಲ್ ಇಲ್ಯೂಷನ್(Optical Illusions)Image Credit source: Bright Side
ಅಕ್ಷತಾ ವರ್ಕಾಡಿ
|

Updated on:Mar 05, 2024 | 6:51 PM

Share

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ಅಷ್ಟೂ ಅಳಿಲುಗಳ ಮಧ್ಯೆ ಅಡಗಿರುವ ಒಂದೇ ಒಂದು ಇಲಿಯನ್ನು ನೀವು ಕಂಡು ಹಿಡಿಯಬೇಕಿದೆ. ನೀವು ಚಿತ್ರವನ್ನು ಸರಿಯಾಗಿ ಗಮನಿಸಿದರೆ ಮಾತ್ರ ನಿಮಗೆ ಇಲಿಯನ್ನು ಪತ್ತೆ ಹಚ್ಚಲು ಸಾಧ್ಯ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ನೀವು ಕೇವಲ 7 ಸೆಕೆಂಡುಗಳಲ್ಲಿ ಇಲಿಯನ್ನು ಕಂಡುಹಿಡಿಯುವಿರಿ. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಪತ್ತೆ ಹಚ್ಚಿ ನೋಡೋಣ.

ಈ ಸವಾಲಿನ ಆಟ ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ದೊಡ್ಡ ಸವಾಲು. ಜೊತೆಗೆ ಫೋಕಸ್ ಮಟ್ಟವನ್ನು ಪರೀಕ್ಷಿಸುತ್ತದೆ.ಇದು ಬುದ್ಧಿಮತ್ತೆಯ ಮಟ್ಟವನ್ನು ನಿರ್ಣಯಿಸಲು ಸಹ ಸಹಾಯ ಮಾಡುತ್ತದೆ. ಆಪ್ಟಿಕಲ್ ಇಲ್ಯೂಷನ್​​ನಂತಹ ಸವಾಲಿನ ಆಟದ ಮೂಲಕ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟು ಚುರುಕಾಗಿದೆ ಎಂದು ಪರೀಕ್ಷಿಸಿಕೊಳ್ಳಬಹುದು.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಎಷ್ಟೇ ಹುಡುಕಿದರೂ ನಿಮ್ಮಿಂದ ಇಲಿಯನ್ನು​​​ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೇ? ಚಿತ್ರ ಸಾಕಷ್ಟು ಸಿಂಪಲ್​​ ಎಂದೆನಿಸಿದರೂ ಕೂಡ ಉತ್ತರವನ್ನು ಕಂಡುಹುಡುಕುವುದು ಅಷ್ಟು ಸುಲಭವಲ್ಲ. ನಿಮ್ಮಿಂದ ಇಲಿ ಎಲ್ಲಿದೆ ಎಂದು ಹುಡುಕಲು ಸಾಧ್ಯವಾಗುತ್ತಿಲ್ಲವೆಂದಾದರೆ ಇಲಿ​​ ಎಲ್ಲಿದೆ ಎಂಬುದನ್ನು ಕೆಳಗಿನ ಚಿತ್ರದಲ್ಲಿ ಕೆಂಪು ಬಣ್ಣದ ವೃತ್ತಗಳಲ್ಲಿ ಗುರುತಿಸಲಾಗಿದೆ.

ಉತ್ತರ ಇಲ್ಲಿದೆ ನೋಡಿ:

ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಹೇಗಾನಿಸಿತು, ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:50 pm, Tue, 5 March 24

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ