AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ತನ್ನ ಹುಡುಗನಿಗಾಗಿ ಪಂಜಾಬಿ ಕಲಿತು ಮಾತನಾಡಿದ್ದಾಳೆ ಈ ಕೆನಡಿಯನ್ ಯುವತಿ

Punjabi : ಪ್ರೀತಿಸುವುದೆಂದರೆ ಆ ವ್ಯಕ್ತಿಯನ್ನಷ್ಟೇ ಅಲ್ಲ. ಆ ಮೂಲಕ ಹೊಸದನ್ನು ಕಲಿಯುತ್ತ ಹೋಗುವುದೂ ಪ್ರೀತಿಯ ಮುಂದಿನ ಹಂತ. ಏನು ಎನ್ನುವುದು ಅವರವರ ಆಯ್ಕೆ. ನೋಡಿ ಈ ವಿಡಿಯೋ, ಒಂದು ಲಕ್ಷ ವೀಕ್ಷಣೆ ಪಡೆದಿದೆ.

Viral Video : ತನ್ನ ಹುಡುಗನಿಗಾಗಿ ಪಂಜಾಬಿ ಕಲಿತು ಮಾತನಾಡಿದ್ದಾಳೆ ಈ ಕೆನಡಿಯನ್ ಯುವತಿ
ಸಾರಾ ವಿಕೆಟ್​
TV9 Web
| Edited By: |

Updated on:Aug 30, 2022 | 2:59 PM

Share

Viral Video : ನಿಮ್ಮನ್ನು ಪ್ರೀತಿಸುವವರು ನಿಮ್ಮನ್ನು ಸಂತೋಷಪಡಿಸಲು ನಿಮಗಿಷ್ಟವಾಗುವ ಏನನ್ನಾದರೂ ಪ್ರಯತ್ನಿಸುತ್ತಾರೆಂದರೆ ಅದು ನಿಮ್ಮಿಬ್ಬರ ಪ್ರೀತಿಯ ಬಂಧವನ್ನು ಗಟ್ಟಿಗೊಳಿಸುವ ಮಾರ್ಗ. ಕೆನಡಾದ ಯುವತಿಯೊಬ್ಬಳು ತನ್ನ ಗೆಳೆಯನಿಗಾಗಿ ಏನು ಮಾಡಿರಬಹುದು? ಇಲ್ಲಿರುವ ವಿಡಿಯೋ ನೋಡಿ. ದೆಹಲಿ ಮೂಲದ ತನ್ನ ಗೆಳೆಯನಿಗಾಗಿ ಪಂಜಾಬಿಯಲ್ಲಿ ಮಾತನಾಡಲು ಪ್ರಯತ್ನಿಸಿದ್ದಾಳೆ. 1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳೊಂದಿಗೆ ಆನ್‌ಲೈನ್‌ನಲ್ಲಿ ಈ ವಿಡಿಯೋ ವೈರಲ್ ಆಗಿದೆ. ಈಕೆಯ ಹೆಸರು ಸಾರಾ ವಿಕೆಟ್. ಇವಳೊಬ್ಬ ಪಾಪ್​ ಗಾಯಕಿ.

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!
View this post on Instagram

A post shared by Sarah Wickett (@sarahhww)

ನೆಟ್ಟಿಗರು ಮತ್ತು ಪಂಜಾಬಿಗಳು ಈ ಪೋಸ್ಟ್​ ಅನ್ನು ಶ್ಲಾಘಿಸಿದ್ದಾರೆ. ‘ನೀವು ಈ ಭಾಷೆಯನ್ನು ತುಂಬಾ ವೇಗವಾಗಿ ಕಲಿಯುತ್ತಿದ್ದೀರಿ’ ಎಂದು ಒಬ್ಬರು ಹೇಳಿದ್ದಾರೆ. ಮತ್ತೊಬ್ಬರು, ‘ನೀವು ಅದ್ಭುತವಾಗಿ ಮಾತನಾಡಿದ್ದೀರಿ. ನಿಜಕ್ಕೂ ನಿಮ್ಮ ಹುಡುಗ ಹೆಮ್ಮೆಪಡಬೇಕು’ ಎಂದಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:49 pm, Tue, 30 August 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ