AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಕ್ಯಾಂಡಿ ಚೀಫ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ!

Application : ಈ ಹುದ್ದೆಯು ಐದು ವರ್ಷ ಮೇಲ್ಪಟ್ಟವರಿಗೆ ಮಾತ್ರ ಮೀಸಲಾಗಿರುತ್ತದೆ. ಮುಂದಿನ ವಿವರಗಳಿಗಾಗಿ ಈ ಪೋಸ್ಟ್​ ನೋಡಿ. ನೀವೂ ಈ ಹುದ್ದೆಗೆ ಅರ್ಹರೇ? ಪರೀಕ್ಷಿಸಿಕೊಳ್ಳಿ.

Trending : ಕ್ಯಾಂಡಿ ಚೀಫ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ!
ಅರ್ಜಿ ಸಲ್ಲಿಸುತ್ತೀರಾ?
TV9 Web
| Edited By: ಶ್ರೀದೇವಿ ಕಳಸದ|

Updated on:Aug 04, 2022 | 5:04 PM

Share

Trending : ಕ್ಯಾಂಡಿ ಚೀಫ್ ಆಫೀಸರ್ ಹುದ್ದೆಗೆ ಕ್ಯಾಂಡಿ ಕಂಪೆನಿಯು ಅರ್ಜಿ ಆಹ್ವಾನಿಸಿದೆ. ಇಷ್ಟೇ ಅಲ್ಲ ಅಚ್ಚರಿ ನೀಡುವಂಥ ಅನೇಕ ಉದ್ಯೋಗಾವಕಾಶಗಳು ಇಲ್ಲಿ ಲಭ್ಯ. ಕ್ಯಾಂಡಿ ಚೀಫ್ ಆಫೀಸರ್ ಹುದ್ದೆಯ ಮುಖ್ಯ ಕೆಲಸವೇ ಕ್ಯಾಂಡಿ ರುಚಿ ನೋಡುವುದಾಗಿರುತ್ತದೆ. Candy Funhouse, Canadian Company ಈ ಕುರಿತು ಇನ್​ಸ್ಟ್ರಾಗ್ರಾಂನಲ್ಲಿ ಪೋಸ್ಟ್​ ಹಂಚಿಕೊಂಡಿದೆ. ನೀವು ಕ್ಯಾಂಡಿ ಮತ್ತು ಪಾಪ್​ ಕಲ್ಚರ್​ ಬಗ್ಗೆ ಆಸಕ್ತಿ ಹೊಂದಿದ್ದೀರಾ? ನಮ್ಮ ಕ್ಯಾಂಡಿಯಾಲಜಿಸ್ಟ್‌ಗಳನ್ನು ಮುನ್ನಡೆಸಲು 6 ಅಂಕಿಗಳನ್ನು ಪಾವತಿಸಿ! ಈ ಉದ್ಯೋಗವು 5 ವರ್ಷದ ಮೇಲ್ಪಟ್ಟವರಿಗೆ. ನಿಮ್ಮ ಮಗುವಿನ ಪರವಾಗಿಯೂ ಸಹ ನೀವು ಅರ್ಜಿ ಸಲ್ಲಿಸಬಹುದು! ಎಂಬ ಪೋಸ್ಟ್​ ಇದೀಗ ನೆಟ್ಟಿಗರಲ್ಲಿ ಸಂಚಲನ ಮೂಡಿಸಿದೆ.

ಈ ಕುರಿತು ಈ ಸಂಸ್ಥೆಗಳು ತಮ್ಮ ವೆಬ್​ಸೈಟ್​ಲ್ಲಿ ಕೂಡ ಉದ್ಯೋಗಾವಕಾಶಗಳ ಬಗ್ಗೆ ವಿವರ ಹಂಚಿಕೊಂಡಿವೆ. “ನಾವು ವಿಶ್ವದ ಮೊದಲ ಮತ್ತು ಏಕೈಕ ಮುಖ್ಯ ಕ್ಯಾಂಡಿ ಅಧಿಕಾರಿಯನ್ನು ಹುಡುಕುತ್ತಿದ್ದೇವೆ! ಈ ಅವಕಾಶವು ಟೊರೊಂಟೊ, ಕೆನಡಾ (ಕೆನಡಿಯನ್ ನಿವಾಸಿಗಳು) ಅಥವಾ ನ್ಯೂಜೆರ್ಸಿ (ಅಮೆರಿಕನ್ ನಿವಾಸಿಗಳು) ಯ ನಿವಾಸಿಗಳಿಗಿದ್ದು, ಮನೆಯಿಂದಲೇ ಕೆಲಸ ಮಾಡಬಹುದಾಗಿದೆ. “FUNhouse” ಈ ಪ್ರಾಜೆಕ್ಟಿಗೆ ವರ್ಷಕ್ಕೆ 1,00,000 ಡಾಲರ್ ತನಕ ಸಂಬಳವನ್ನು ನೀಡಲಾಗುತ್ತದೆ.’’

ಇದನ್ನೂ ಓದಿ
Image
Literature: ನೆರೆನಾಡ ನುಡಿಯೊಳಗಾಡಿ; ‘ಇಡೀ ಲೋಕವೇ ನಿನ್ನನ್ನು ವಂಚಿಸುತ್ತಿದೆ, ಈಗ ನಿನ್ನ ಸರದಿ, ಲೋಕವನ್ನು ವಂಚಿಸು’
Image
Literature: ನೆರೆನಾಡ ನುಡಿಯೊಳಗಾಡಿ; ಕೆಎಸ್ ವೈಶಾಲಿ ಅನುವಾದಿಸಿದ ರುಕಿಯಾ ಶೆಖಾವತ್​ ಹುಸೇನ್ ಕಥೆ ‘ಸುಲ್ತಾನಳ ಕನಸು’
Image
Literature: ನೆರೆನಾಡ ನುಡಿಯೊಳಗಾಡಿ; ಪಾವಣ್ಣನ್ ಚಿಂತಾಮಣಿ ಕೊಡ್ಲೆಕೆರೆ ಅನುವಾದಿಸಿದ ಬಿ ಜಯಮೋಹನ್ ಕಥೆ ‘ವಿಷಸರ್ಪ’
Image
Literature: ನೆರೆನಾಡ ನುಡಿಯೊಳಗಾಡಿ; ರೇಣುಕಾ ನಿಡಗುಂದಿ ಅನುವಾದಿಸಿದ ರವೀಂದ್ರನಾಥ ಟ್ಯಾಗೋರರ ಕಥೆ ‘ಪುತ್ರಯಜ್ಞ’

ಇನ್​ಸ್ಟಾಗ್ರಾಂನಲ್ಲಿ ಈ ಪೋಸ್ಟ್ ಹಂಚಿಕೊಂಡಾಗ ಸಾಕಷ್ಟು ಜನರು ವಿವಿಧ ರೀತಿಯಲ್ಲಿ ಕಮೆಂಟ್​ ಮಾಡಿದ್ದಾರೆ. ಅಷ್ಟೇ ಅಲ್ಲ ಮಜಮಜಾ ಕ್ಯಾಪ್ಷನ್​ ಕೊಟ್ಟು ಹಂಚಿಕೊಂಡಿದ್ದಾರೆ. ‘ನನಗಿದರಲ್ಲಿ ಆಸಕ್ತಿ ಇದೆ ಆದರೆ ನಾನು ಥೈಲ್ಯಾಂಡ್​ನಲ್ಲಿದ್ದೇನೆ.’ ‘ನನ್ನ ಐದು ವರ್ಷ ಮಗನ ಪರವಾಗಿ ನಾನು ಅರ್ಜಿ ಸಲ್ಲಿಸಲು ಬಯಸಿದ್ದೇನೆ.’  ‘ಈ ಐಡಿಯಾ ಅದ್ಭುತವಾಗಿದೆ’ ಹೀಗೆ ಅನೇಕರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ನೋಡಿ ನೀವೂ ಅರ್ಜಿ ಸಲ್ಲಿಸುತ್ತೀರಾ, ಸಾಧ್ಯವಾ?

Published On - 11:41 am, Thu, 4 August 22

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್