AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ತಪ್ಪಿದ ಕಾರು, ಟ್ರಾಫಿಕ್ ಪೊಲೀಸ್​ಗೆ ಢಿಕ್ಕಿ; ನೋಡಿ ವೈರಲ್ ವಿಡಿಯೋ

Car Accident : ಅಮೆರಿಕದ ಅಪ್ರಾಪ್ತ ಚಾಲಕನೊಬ್ಬನ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ಟ್ರಾಫಿಕ್​ ಪೊಲೀಸ್​ಗೆ ಢಿಕ್ಕಿ ಹೊಡೆದಿದೆ. ಮುಂದೆ ಏನಾಯಿತೆಂದು ತಿಳಿಯಲು ಈ ವಿಡಿಯೋ ನೋಡಿ.

ನಿಯಂತ್ರಣ ತಪ್ಪಿದ ಕಾರು, ಟ್ರಾಫಿಕ್ ಪೊಲೀಸ್​ಗೆ ಢಿಕ್ಕಿ; ನೋಡಿ ವೈರಲ್ ವಿಡಿಯೋ
ಅಮೆರಿಕದ ಟ್ರಾಫಿಕ್ ಪೊಲೀಸ್​ಗೆ ಢಿಕ್ಕಿ ಹೊಡೆದ ಕಾರು
TV9 Web
| Edited By: |

Updated on:May 03, 2023 | 1:35 PM

Share

Viral Video : ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಅಲ್ಲಿದ್ದ ಟ್ರಾಫಿಕ್​ ಪೊಲೀಸ್​ ಮತ್ತು ಕಾರಿನ ಚಾಲಕ ಸದ್ಯ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಅನ್ನು ನೆಟ್ಟಿಗರು ಗಾಬರಿಯಿಂದ ನೋಡುತ್ತಿದ್ದಾರೆ.

ವರ್ಜೀನಿಯಾದ ಫೇರ್‌ಫ್ಯಾಕ್ಸ್ ಕೌಂಟಿಯ ಪೊಲೀಸ್ ಡ್ಯಾಶ್‌ಕ್ಯಾಮ್‌ನಲ್ಲಿ ಈ ವಿಡಿಯೋ ಚಿತ್ರೀಕರಣಗೊಂಡಿದೆ. ಈ ವಿಡಿಯೋ ಅನ್ನು ಪೊಲೀಸ್ ಇಲಾಖೆಯು ತನ್ನ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿದೆ; ಮೇ 1 ರಂದು, ಸುಮಾರು 11:38 ಗಂಟೆಗೆ, ಬಿಎಂಡಬ್ಲ್ಯೂ 750 ಕಾರಿನ ಬಳಿ ಪೊಲೀಸ್​ ಸಮಾಲೋಚನೆ ನಡೆಸುತ್ತಿರುವ ಹೊತ್ತಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬ್ರಾಡ್ಡಾಕ್ ರಸ್ತೆಯ ಸೌತ್ ಫೇರ್‌ಫ್ಯಾಕ್ಸ್ ಕೌಂಟಿ ಪಾರ್ಕ್​ ದಾರಿಯಲ್ಲಿ ಕಪ್ಪುಬಣ್ಣದ ಬಿಎಂಡಬ್ಲ್ಯೂ ಎಂ 3 ಕಾರಿನಲ್ಲಿದ್ದ 17 ವರ್ಷದ ಚಾಲಕನು ಅತೀವೇಗದಲ್ಲಿ ಚಲಿಸುತ್ತಿದ್ದ ಪರಿಣಾಮ ಕಾರು ನಿಯಂತ್ರಣ ಕಳೆದುಕೊಂಡಿದೆ.’ ಎಂದು ಫೇರ್‌ಫ್ಯಾಕ್ಸ್ ಕೌಂಟಿ ಪೊಲೀಸ್ ಇಲಾಖೆ ತಿಳಿಸಿದೆ.

ಇದನ್ನ ಓದಿ : ಹಾವು ಆಕಳಿಸಿದಾಗ;ಬೆಳಗ್ಗೆ ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ; ಎಂದ ನೆಟ್ಟಿಗ

‘ಭೀಕರ ದುರಂತಕ್ಕೆ ಕಾರಣವಾಗಿಲ್ಲ ಎನ್ನುವುದೇ ಸಮಾಧಾನದ ಸಂಗತಿ. ಆದರೆ ಅಪ್ರಾಪ್ತ ವಯಸ್ಸಿನ ಚಾಲಕನ ಪೋಷಕರು ಈ ಸಂದರ್ಭವನ್ನು ಗಂಭೀರವಾಗಿ ಪರಿಗಣಿಸಬೇಕು. ಅಜಾಗರೂಕತೆಯಿಂದ ಚಲಿಸಿದರೆ ಇತರರಿಗೆ ಹೇಗೆ ತೊಂದರೆಯಾಗುತ್ತದೆ ಎನ್ನುವುದನ್ನು ಮನವರಿಕೆ ಮಾಡಿಕೊಡಬೇಕು’ ಎಂದಿದ್ದಾರೆ ಪೊಲೀಸರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 1:27 pm, Wed, 3 May 23

Follow Us
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ