AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ತಪ್ಪಿದ ಕಾರು, ಟ್ರಾಫಿಕ್ ಪೊಲೀಸ್​ಗೆ ಢಿಕ್ಕಿ; ನೋಡಿ ವೈರಲ್ ವಿಡಿಯೋ

Car Accident : ಅಮೆರಿಕದ ಅಪ್ರಾಪ್ತ ಚಾಲಕನೊಬ್ಬನ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ಟ್ರಾಫಿಕ್​ ಪೊಲೀಸ್​ಗೆ ಢಿಕ್ಕಿ ಹೊಡೆದಿದೆ. ಮುಂದೆ ಏನಾಯಿತೆಂದು ತಿಳಿಯಲು ಈ ವಿಡಿಯೋ ನೋಡಿ.

ನಿಯಂತ್ರಣ ತಪ್ಪಿದ ಕಾರು, ಟ್ರಾಫಿಕ್ ಪೊಲೀಸ್​ಗೆ ಢಿಕ್ಕಿ; ನೋಡಿ ವೈರಲ್ ವಿಡಿಯೋ
ಅಮೆರಿಕದ ಟ್ರಾಫಿಕ್ ಪೊಲೀಸ್​ಗೆ ಢಿಕ್ಕಿ ಹೊಡೆದ ಕಾರು
TV9 Web
| Edited By: |

Updated on:May 03, 2023 | 1:35 PM

Share

Viral Video : ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಅಲ್ಲಿದ್ದ ಟ್ರಾಫಿಕ್​ ಪೊಲೀಸ್​ ಮತ್ತು ಕಾರಿನ ಚಾಲಕ ಸದ್ಯ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಅನ್ನು ನೆಟ್ಟಿಗರು ಗಾಬರಿಯಿಂದ ನೋಡುತ್ತಿದ್ದಾರೆ.

ವರ್ಜೀನಿಯಾದ ಫೇರ್‌ಫ್ಯಾಕ್ಸ್ ಕೌಂಟಿಯ ಪೊಲೀಸ್ ಡ್ಯಾಶ್‌ಕ್ಯಾಮ್‌ನಲ್ಲಿ ಈ ವಿಡಿಯೋ ಚಿತ್ರೀಕರಣಗೊಂಡಿದೆ. ಈ ವಿಡಿಯೋ ಅನ್ನು ಪೊಲೀಸ್ ಇಲಾಖೆಯು ತನ್ನ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿದೆ; ಮೇ 1 ರಂದು, ಸುಮಾರು 11:38 ಗಂಟೆಗೆ, ಬಿಎಂಡಬ್ಲ್ಯೂ 750 ಕಾರಿನ ಬಳಿ ಪೊಲೀಸ್​ ಸಮಾಲೋಚನೆ ನಡೆಸುತ್ತಿರುವ ಹೊತ್ತಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬ್ರಾಡ್ಡಾಕ್ ರಸ್ತೆಯ ಸೌತ್ ಫೇರ್‌ಫ್ಯಾಕ್ಸ್ ಕೌಂಟಿ ಪಾರ್ಕ್​ ದಾರಿಯಲ್ಲಿ ಕಪ್ಪುಬಣ್ಣದ ಬಿಎಂಡಬ್ಲ್ಯೂ ಎಂ 3 ಕಾರಿನಲ್ಲಿದ್ದ 17 ವರ್ಷದ ಚಾಲಕನು ಅತೀವೇಗದಲ್ಲಿ ಚಲಿಸುತ್ತಿದ್ದ ಪರಿಣಾಮ ಕಾರು ನಿಯಂತ್ರಣ ಕಳೆದುಕೊಂಡಿದೆ.’ ಎಂದು ಫೇರ್‌ಫ್ಯಾಕ್ಸ್ ಕೌಂಟಿ ಪೊಲೀಸ್ ಇಲಾಖೆ ತಿಳಿಸಿದೆ.

ಇದನ್ನ ಓದಿ : ಹಾವು ಆಕಳಿಸಿದಾಗ;ಬೆಳಗ್ಗೆ ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ; ಎಂದ ನೆಟ್ಟಿಗ

‘ಭೀಕರ ದುರಂತಕ್ಕೆ ಕಾರಣವಾಗಿಲ್ಲ ಎನ್ನುವುದೇ ಸಮಾಧಾನದ ಸಂಗತಿ. ಆದರೆ ಅಪ್ರಾಪ್ತ ವಯಸ್ಸಿನ ಚಾಲಕನ ಪೋಷಕರು ಈ ಸಂದರ್ಭವನ್ನು ಗಂಭೀರವಾಗಿ ಪರಿಗಣಿಸಬೇಕು. ಅಜಾಗರೂಕತೆಯಿಂದ ಚಲಿಸಿದರೆ ಇತರರಿಗೆ ಹೇಗೆ ತೊಂದರೆಯಾಗುತ್ತದೆ ಎನ್ನುವುದನ್ನು ಮನವರಿಕೆ ಮಾಡಿಕೊಡಬೇಕು’ ಎಂದಿದ್ದಾರೆ ಪೊಲೀಸರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 1:27 pm, Wed, 3 May 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್