AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಟ್ಯಾಂಕ್​ನಲ್ಲಿ ಕೋಟಿ ರೂ. ಅಡಗಿಸಿಟ್ಟ ಉದ್ಯಮಿ: ಐಟಿ ದಾಳಿಯಲ್ಲಿ ಹೊರತೆಗೆದ ನೋಟುಗಳನ್ನು ಹೇರ್​ ಡ್ರೈಯರ್​ನಲ್ಲಿ ಒಣಗಿಸಿದ ಅಧಿಕಾರಿಗಳು

ಉದ್ಯಮಿ ಶಂಕರ್​ ರೈ ಒಂದು ಕೋಟಿಯಷ್ಟು ಹಣವನ್ನು ಅಂಡರ್​ ಗ್ರೌಂಡ್​ನಲ್ಲಿರುವ ನೀರಿನ ಟ್ಯಾಂಕ್​ನಲ್ಲಿ ಬಚ್ಚಿಟ್ಟಿದ್ದರು. ಮನೆಯನ್ನು ಜಾಲಾಡಿದ ಅಧಿಕಾರಿಗಳಿಗೆ ಟ್ಯಾಂಕ್​ನಲ್ಲಿ ಬಚ್ಚಿಟ್ಟ ಹಣವನ್ನೂ ಹೊರತೆಗೆದಿದ್ದಾರೆ.

ನೀರಿನ ಟ್ಯಾಂಕ್​ನಲ್ಲಿ ಕೋಟಿ ರೂ. ಅಡಗಿಸಿಟ್ಟ ಉದ್ಯಮಿ: ಐಟಿ ದಾಳಿಯಲ್ಲಿ ಹೊರತೆಗೆದ ನೋಟುಗಳನ್ನು ಹೇರ್​ ಡ್ರೈಯರ್​ನಲ್ಲಿ ಒಣಗಿಸಿದ ಅಧಿಕಾರಿಗಳು
ನೋಟುಗಳನ್ನು ಒಣಗಿಸುತ್ತಿರುವ ಅಧಿಕಾರಿಗಳು
Follow us
TV9 Web
| Updated By: Pavitra Bhat Jigalemane

Updated on:Jan 11, 2022 | 11:22 AM

ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಭೂಪಾಲ್​ನ ಮದ್ಯ ಉದ್ಯಮಿಯೊಬ್ಬರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 8 ಕೋಟಿ ರೂ.ನಷ್ಟು ಹಣ, 3 ಕೆಜಿ ಬಂಗಾರ ದೊರಕಿದೆ. ಉದ್ಯಮಿ ಶಂಕರ್​​ ರೈ ಮತ್ತು ಅವರ ಕುಟುಂಬದವರ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಚ್ಚರಿಯ ಸಂಗತಿ ಎಂದರೆ ಶಂಕರ್​ ರೈ ಒಂದು ಕೋಟಿಯಷ್ಟು ಹಣವನ್ನು ಅಂಡರ್​ ಗ್ರೌಂಡ್​ನಲ್ಲಿರುವ ನೀರಿನ ಟ್ಯಾಂಕ್​ನಲ್ಲಿ ಬಚ್ಚಿಟ್ಟಿದ್ದರು. ಮನೆಯನ್ನು ಜಾಲಾಡಿದ ಅಧಿಕಾರಿಗಳು ಟ್ಯಾಂಕ್​ನಲ್ಲಿ ಬಚ್ಚಿಟ್ಟ ಹಣವನ್ನೂ ಹೊರತೆಗೆದಿದ್ದಾರೆ. ಆದರೆ ನೋಟುಗಳು ನೀರಿನಲ್ಲಿ ಒದ್ದೆಯಾಗಿದ್ದವು. ಹೀಗಾಗಿ ಅಧಿಕಾರಿಗಳು ಒಂದು ಕೋಟಿರೂ  ಮೌಲ್ಯದ ನೋಟುಗಳನ್ನು ಹೇರ್​ ಡ್ರೈಯರ್​ ಮತ್ತು ಇಸ್ತ್ರಿ ಪೆಟ್ಟುಗೆ ಮೂಲಕ ಒಣಗಿಸಿದ್ದಾರೆ.

ಅಧಿಕಾರಿಗಳು ಹೇರ್​ ಡ್ರೈಯರ್​ ಮತ್ತು ಇಸ್ತ್ರಿಪೆಟ್ಟಿಗೆ ಉಪಯೋಗಿಸಿ ನೋಟುಗಳನ್ನು ಒಣಗಿಸುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ದಾಳಿಯಲ್ಲಿ ಸಿಕ್ಕ ಆಸ್ತಿಯ ಬಗ್ಗೆ ಮಾಹಿತಿ ನೀಡಿದ ಜಬಲ್ಪುರದ ಆದಾಯ ತೆರಿಗೆ ಇಲಾಖೆಯ ಕಮಿಷನರ್​  ತನಿಖೆಯ ವೇಳೆ 8 ಕೋಟಿ ಮೌಲ್ಯದ ಹಣ, 3 ಕೆಜಿ ಬಂಗಾರ ದೊರಕಿದೆ.  ಅದರಲ್ಲಿ ಒಂದು ಕೋಟೊ ಹಣವನ್ನು ನೀರಿನ ಟ್ಯಾಂಕ್​ನಿಂದ ಹೊರತೆಗೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.  ಒಟ್ಟು 39 ಗಂಟೆಗಳ ನಿರಂತರ ವಿಚಾರಣೆ ನಡೆಸಿದ ಅಧಿಕಾರಿಗಳ ತಂಡ ಭೌತಿಕ ವಿಚಾರಣೆ ಮುಗಿದಿದೆ. ಇನ್ನು ದಾಖಲೆಗಳನ್ನು ಇಟ್ಟುಕೊಂಡು ತನಿಖೆ ಮುಂದುವರೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಂಕರ್​ ರೈ ಕೇವಲ ಮದ್ಯ ಉದ್ಯಮಿ ಮಾತ್ರವಲ್ಲದೆ ಬಡ್ಡಿ ವ್ಯವಹಾರವನ್ನೂ ಮಾಡುತ್ತಿದ್ದರು ಎಂದು ವರದಿಯಾಗಿದೆ.  ಸದ್ಯ ವೈರಲ್ ಆದ ವಿಡಿಯೋ 8 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ಹಲವು ರೀಟ್ವೀಟ್​ ಆಗಿದೆ.

ಇದನ್ನೂ ಓದಿ:

ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ವೈದ್ಯೆಯರು: ವೈರಲ್​ ಆದ ಎಂಗೇಜ್​ಮೆಂಟ್​​ ಫೋಟೋಗಳು

Published On - 11:16 am, Tue, 11 January 22

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ