AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಟ್ಯಾಂಕ್​ನಲ್ಲಿ ಕೋಟಿ ರೂ. ಅಡಗಿಸಿಟ್ಟ ಉದ್ಯಮಿ: ಐಟಿ ದಾಳಿಯಲ್ಲಿ ಹೊರತೆಗೆದ ನೋಟುಗಳನ್ನು ಹೇರ್​ ಡ್ರೈಯರ್​ನಲ್ಲಿ ಒಣಗಿಸಿದ ಅಧಿಕಾರಿಗಳು

ಉದ್ಯಮಿ ಶಂಕರ್​ ರೈ ಒಂದು ಕೋಟಿಯಷ್ಟು ಹಣವನ್ನು ಅಂಡರ್​ ಗ್ರೌಂಡ್​ನಲ್ಲಿರುವ ನೀರಿನ ಟ್ಯಾಂಕ್​ನಲ್ಲಿ ಬಚ್ಚಿಟ್ಟಿದ್ದರು. ಮನೆಯನ್ನು ಜಾಲಾಡಿದ ಅಧಿಕಾರಿಗಳಿಗೆ ಟ್ಯಾಂಕ್​ನಲ್ಲಿ ಬಚ್ಚಿಟ್ಟ ಹಣವನ್ನೂ ಹೊರತೆಗೆದಿದ್ದಾರೆ.

ನೀರಿನ ಟ್ಯಾಂಕ್​ನಲ್ಲಿ ಕೋಟಿ ರೂ. ಅಡಗಿಸಿಟ್ಟ ಉದ್ಯಮಿ: ಐಟಿ ದಾಳಿಯಲ್ಲಿ ಹೊರತೆಗೆದ ನೋಟುಗಳನ್ನು ಹೇರ್​ ಡ್ರೈಯರ್​ನಲ್ಲಿ ಒಣಗಿಸಿದ ಅಧಿಕಾರಿಗಳು
ನೋಟುಗಳನ್ನು ಒಣಗಿಸುತ್ತಿರುವ ಅಧಿಕಾರಿಗಳು
TV9 Web
| Updated By: Pavitra Bhat Jigalemane|

Updated on:Jan 11, 2022 | 11:22 AM

Share

ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಭೂಪಾಲ್​ನ ಮದ್ಯ ಉದ್ಯಮಿಯೊಬ್ಬರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 8 ಕೋಟಿ ರೂ.ನಷ್ಟು ಹಣ, 3 ಕೆಜಿ ಬಂಗಾರ ದೊರಕಿದೆ. ಉದ್ಯಮಿ ಶಂಕರ್​​ ರೈ ಮತ್ತು ಅವರ ಕುಟುಂಬದವರ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಚ್ಚರಿಯ ಸಂಗತಿ ಎಂದರೆ ಶಂಕರ್​ ರೈ ಒಂದು ಕೋಟಿಯಷ್ಟು ಹಣವನ್ನು ಅಂಡರ್​ ಗ್ರೌಂಡ್​ನಲ್ಲಿರುವ ನೀರಿನ ಟ್ಯಾಂಕ್​ನಲ್ಲಿ ಬಚ್ಚಿಟ್ಟಿದ್ದರು. ಮನೆಯನ್ನು ಜಾಲಾಡಿದ ಅಧಿಕಾರಿಗಳು ಟ್ಯಾಂಕ್​ನಲ್ಲಿ ಬಚ್ಚಿಟ್ಟ ಹಣವನ್ನೂ ಹೊರತೆಗೆದಿದ್ದಾರೆ. ಆದರೆ ನೋಟುಗಳು ನೀರಿನಲ್ಲಿ ಒದ್ದೆಯಾಗಿದ್ದವು. ಹೀಗಾಗಿ ಅಧಿಕಾರಿಗಳು ಒಂದು ಕೋಟಿರೂ  ಮೌಲ್ಯದ ನೋಟುಗಳನ್ನು ಹೇರ್​ ಡ್ರೈಯರ್​ ಮತ್ತು ಇಸ್ತ್ರಿ ಪೆಟ್ಟುಗೆ ಮೂಲಕ ಒಣಗಿಸಿದ್ದಾರೆ.

ಅಧಿಕಾರಿಗಳು ಹೇರ್​ ಡ್ರೈಯರ್​ ಮತ್ತು ಇಸ್ತ್ರಿಪೆಟ್ಟಿಗೆ ಉಪಯೋಗಿಸಿ ನೋಟುಗಳನ್ನು ಒಣಗಿಸುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ದಾಳಿಯಲ್ಲಿ ಸಿಕ್ಕ ಆಸ್ತಿಯ ಬಗ್ಗೆ ಮಾಹಿತಿ ನೀಡಿದ ಜಬಲ್ಪುರದ ಆದಾಯ ತೆರಿಗೆ ಇಲಾಖೆಯ ಕಮಿಷನರ್​  ತನಿಖೆಯ ವೇಳೆ 8 ಕೋಟಿ ಮೌಲ್ಯದ ಹಣ, 3 ಕೆಜಿ ಬಂಗಾರ ದೊರಕಿದೆ.  ಅದರಲ್ಲಿ ಒಂದು ಕೋಟೊ ಹಣವನ್ನು ನೀರಿನ ಟ್ಯಾಂಕ್​ನಿಂದ ಹೊರತೆಗೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.  ಒಟ್ಟು 39 ಗಂಟೆಗಳ ನಿರಂತರ ವಿಚಾರಣೆ ನಡೆಸಿದ ಅಧಿಕಾರಿಗಳ ತಂಡ ಭೌತಿಕ ವಿಚಾರಣೆ ಮುಗಿದಿದೆ. ಇನ್ನು ದಾಖಲೆಗಳನ್ನು ಇಟ್ಟುಕೊಂಡು ತನಿಖೆ ಮುಂದುವರೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಂಕರ್​ ರೈ ಕೇವಲ ಮದ್ಯ ಉದ್ಯಮಿ ಮಾತ್ರವಲ್ಲದೆ ಬಡ್ಡಿ ವ್ಯವಹಾರವನ್ನೂ ಮಾಡುತ್ತಿದ್ದರು ಎಂದು ವರದಿಯಾಗಿದೆ.  ಸದ್ಯ ವೈರಲ್ ಆದ ವಿಡಿಯೋ 8 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ಹಲವು ರೀಟ್ವೀಟ್​ ಆಗಿದೆ.

ಇದನ್ನೂ ಓದಿ:

ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ವೈದ್ಯೆಯರು: ವೈರಲ್​ ಆದ ಎಂಗೇಜ್​ಮೆಂಟ್​​ ಫೋಟೋಗಳು

Published On - 11:16 am, Tue, 11 January 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!