AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಪೊಲೀಸ್ ಠಾಣೆಯ ಬೀರುವಿನಲ್ಲಿದ್ದ ಲಕ್ಷಾಂತರ ನಗದು ನಾಪತ್ತೆ

ಲಕ್ಷ ಲಕ್ಷ ನಗದು ನಾಪತ್ತೆಯಾಗಿದ್ದರೂ ಕೂಡ ಬೀರುವಿಗೆ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ. ಬೀಗಗಳು ಇದ್ದಂತೆಯೇ ಇದ್ದುದ್ದರಿಂದ ಇದು ಹೊರಗಿನವರ ಕೆಲಸವಲ್ಲ, ಠಾಣೆಯ ಒಳಗಿನವರ ಕೆಲಸ ಎಂದು ಸ್ಪಷ್ಟವಾಗಿದೆ. ಈ ವೇಳೆ ತನಿಖೆ ನಡೆಸಿದಾಗ ಬೀರುವಿನಲ್ಲಿದ್ದ ಹಣವನ್ನು ಗೃಹರಕ್ಷಕ ದಳದ ಸಿಬ್ಬಂದಿಯೇ ಕದ್ದಿರುವುದು ಬೆಳಕಿಗೆ ಬಂದಿದೆ.

Andhra Pradesh: ಪೊಲೀಸ್ ಠಾಣೆಯ ಬೀರುವಿನಲ್ಲಿದ್ದ ಲಕ್ಷಾಂತರ ನಗದು ನಾಪತ್ತೆ
ಪೊಲೀಸ್ ಠಾಣೆಯ ಬೀರುವಿನಲ್ಲಿದ್ದ ಲಕ್ಷಾಂತರ ನಗದು ನಾಪತ್ತೆ
ಅಕ್ಷತಾ ವರ್ಕಾಡಿ
|

Updated on: May 02, 2024 | 10:37 AM

Share

ಆಂಧ್ರಪ್ರದೇಶ: ಮನೆಯಲ್ಲಿ ದರೋಡೆಯಾದರೆ ತಕ್ಷಣ ಪೊಲೀಸರಿಗೆ ಕರೆ ಮಾಡಿ ದೂರು ದಾಖಲಿಸುತ್ತೇವೆ. ಆದರೆ ಇದೀಗ ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನವಾಗಿದೆ. ಈ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ನಗದು ಕಾಣಿಯಾಗಿದೆ. ಬೀರುವಿನ ಲಾಕರ್‌ಗಳಲ್ಲಿ ಇರಿಸಲಾಗಿದ್ದ 5.63 ಲಕ್ಷ ರೂ ನಾಪತ್ತೆಯಾಗಿವೆ.

ಲಕ್ಷ ಲಕ್ಷ ನಗದು ನಾಪತ್ತೆಯಾಗಿದ್ದರೂ ಕೂಡ ಬೀರುವಿಗೆ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ. ಬೀಗಗಳು ಇದ್ದಂತೆಯೇ ಇದ್ದುದ್ದರಿಂದ ಇದು ಹೊರಗಿನವರ ಕೆಲಸವಲ್ಲ, ಠಾಣೆಯ ಒಳಗಿನವರ ಕೆಲಸ ಎಂದು ಸ್ಪಷ್ಟವಾಗಿದೆ. ಈ ವೇಳೆ ತನಿಖೆ ನಡೆಸಿದಾಗ ಬೀರುವಿನಲ್ಲಿದ್ದ ಹಣವನ್ನು ಗೃಹರಕ್ಷಕ ದಳದ ಸಿಬ್ಬಂದಿಯೇ ಕದ್ದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬನ್ನಿ ಮತದಾನ ಮಾಡಿ; ವಜ್ರದ ಉಂಗುರ,ಟಿವಿ, ಫ್ರಿಜ್, ಸ್ಕೂಟರ್ ಗೆಲ್ಲಿರಿ

ಬಹಳ ನಂಬಿಕಸ್ಥನಾಗಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮನೋಜ್ ಹೋಮ್ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ವಿವಿಧ ಪ್ರಕರಣಗಳಲ್ಲಿ ಸಿಕ್ಕ ನಗದನ್ನು ನೋಡಿಕೊಳ್ಳಲು ಮನೋಜ್ ಅವರಿಗೆ ಜವಬ್ದಾರಿ ನೀಡಲಾಗಿತ್ತು. ಕೆಲ ದಿನಗಳ ಹಿಂದೆಯಷ್ಟೇ 5.63 ಲಕ್ಷ ರೂ ದೋಚಿ ತನಗೇನೂ ಗೊತ್ತಿಲ್ಲದವರಂತೆ ಪೊಲೀಸ್​ ಠಾಣೆಯಲ್ಲೇ ಕೆಲಸ ನಿರ್ವಹಿಸುತ್ತಿದ್ದ. ಆದರೆ ಬೀರುವಿನಲ್ಲಿದ್ದ ಹಣದ ಲೆಕ್ಕಾಚಾರದಲ್ಲಿ ವ್ಯತ್ಯಾಸ ಪೊಲೀಸರನ್ನು ಕಾಡತೊಡಗಿದೆ. ಇದಾದ ಬಳಿಕ ಗೃಹರಕ್ಷಕ ದಳದ ಸಿಬ್ಬಂದಿ ಮನೋಜ್ ನನ್ನು ವಶಕ್ಕೆ ಪಡೆದಿದ್ದು, ತಾನು ಕದ್ದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ನಂತರ ಪೊಲೀಸರು ಆತನಿಂದ 3 ಲಕ್ಷ ನಗದು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ರಿಮಾಂಡ್‌ಗೆ ಕಳುಹಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!