AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

Cat : ಗಂಡಾಲ್ಫ್ ಇಷ್ಟೊಂದು ಚಿತ್ತಗೊಟ್ಟು ಅಡುಗೆ ಮಾಡುವುದನ್ನು ನೋಡುತ್ತಿದ್ದರೆ...

Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
ಶೆಫ್​ ಕ್ಯಾಟ್
TV9 Web
| Edited By: ಶ್ರೀದೇವಿ ಕಳಸದ|

Updated on: Aug 15, 2022 | 2:48 PM

Share

Viral Video : ಮನುಷ್ಯ-ಮನುಷ್ಯರ ನಡುವಿನ ನಂಬಿಕೆಯ ಸೇತುವೆ ಮುರಿದು ಬೀಳುತ್ತ ಹೋದಷ್ಟೂ ಹೆಚ್ಚೆಚ್ಚು ಪ್ರಾಣಿ-ಪಕ್ಷಿಗಳೊಂದಿಗೆ ಮನುಷ್ಯ ಜೀವಿಸಲು ಬಯಸುತ್ತಿದ್ದಾನೆ. ಈಗೀಗಲಂತೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ವಿಡಿಯೋ ನೋಡಿದರೆ, ತಮ್ಮ ಮಕ್ಕಳಿಗಿಂತ ಹೆಚ್ಚಾಗಿ ಮುದ್ದಿಸುವ, ಪ್ರೀತಿಸುವ, ಕಾಳಜಿ ತೆಗೆದುಕೊಳ್ಳುವ ಪೆಟ್​ ಪೇರೆಂಟ್​ಗಳು ನಮ್ಮ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಹುಟ್ಟಿಕೊಳ್ಳುತ್ತಿದ್ದಾರೆ ಎಂದೆನ್ನಿಸುತ್ತಿದೆ. ವಿದೇಶಗಳಲ್ಲಿ ಅಷ್ಟೇ ಯಾಕೆ ನಮ್ಮ ದೇಶದಲ್ಲಿಯೂ ಕೆಲ ಕಾರ್ಪೊರೇಟ್ ಕಂಪೆನಿಗಳು ತಮ್ಮ ಆಫೀಸುಗಳಿಗೆ ಬೆಕ್ಕು-ನಾಯಿಗಳನ್ನು ಕರೆದೊಯ್ಯಲು ಅನುಮತಿ ಇದೆ. ಏಕೆಂದರೆ ಅವೂ ಮಕ್ಕಳಂತೆಯೆ ತಾನೆ? ಮನೆಯಲ್ಲಿದ್ದಾಗಲಂತೂ ಅವುಗಳನ್ನು ಬಿಟ್ಟಿರುವುದು ದೂರದ ಮಾತೇ ಎನ್ನುವುದಕ್ಕೆ ಸಾಕ್ಷಿ ಈ ವಿಡಿಯೋ. ಇಲ್ಲಿ ನೋಡಿ ಗಂಡಾಲ್ಫ್​ ಎಂಬ ಬೆಕ್ಕಿಗೆ ಅಡುಗೆ ಮಾಡುವುದನ್ನು ತೋರಿಸುತ್ತಿದ್ದಾರೆ. ಅದು ಅಷ್ಟೇ ಚಿತ್ತಕೊಟ್ಟು ಎಲ್ಲವನ್ನೂ ನೋಡುತ್ತಿದೆ. ಶೆಫ್​ ಇನ್​ ಟ್ರೇನಿಂಗ್​ ಎಂಬ ಶೀರ್ಷಿಕೆಯಡಿ, ಇನ್​ಡೋರ್​ ಔಟ್​ಡೋರ್​ ಕ್ಯಾಟ್​ ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by IndoorOutdoorKat (@indoor_outdoor_kat)

ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ ಗಂಡಾಲ್ಫ್​ ಈ ವಿಡಿಯೋಗೆ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಲೈಕ್ಸ್​ ಪಡೆದಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!