AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

Cat : ಗಂಡಾಲ್ಫ್ ಇಷ್ಟೊಂದು ಚಿತ್ತಗೊಟ್ಟು ಅಡುಗೆ ಮಾಡುವುದನ್ನು ನೋಡುತ್ತಿದ್ದರೆ...

Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
ಶೆಫ್​ ಕ್ಯಾಟ್
TV9 Web
| Edited By: ಶ್ರೀದೇವಿ ಕಳಸದ|

Updated on: Aug 15, 2022 | 2:48 PM

Share

Viral Video : ಮನುಷ್ಯ-ಮನುಷ್ಯರ ನಡುವಿನ ನಂಬಿಕೆಯ ಸೇತುವೆ ಮುರಿದು ಬೀಳುತ್ತ ಹೋದಷ್ಟೂ ಹೆಚ್ಚೆಚ್ಚು ಪ್ರಾಣಿ-ಪಕ್ಷಿಗಳೊಂದಿಗೆ ಮನುಷ್ಯ ಜೀವಿಸಲು ಬಯಸುತ್ತಿದ್ದಾನೆ. ಈಗೀಗಲಂತೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ವಿಡಿಯೋ ನೋಡಿದರೆ, ತಮ್ಮ ಮಕ್ಕಳಿಗಿಂತ ಹೆಚ್ಚಾಗಿ ಮುದ್ದಿಸುವ, ಪ್ರೀತಿಸುವ, ಕಾಳಜಿ ತೆಗೆದುಕೊಳ್ಳುವ ಪೆಟ್​ ಪೇರೆಂಟ್​ಗಳು ನಮ್ಮ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಹುಟ್ಟಿಕೊಳ್ಳುತ್ತಿದ್ದಾರೆ ಎಂದೆನ್ನಿಸುತ್ತಿದೆ. ವಿದೇಶಗಳಲ್ಲಿ ಅಷ್ಟೇ ಯಾಕೆ ನಮ್ಮ ದೇಶದಲ್ಲಿಯೂ ಕೆಲ ಕಾರ್ಪೊರೇಟ್ ಕಂಪೆನಿಗಳು ತಮ್ಮ ಆಫೀಸುಗಳಿಗೆ ಬೆಕ್ಕು-ನಾಯಿಗಳನ್ನು ಕರೆದೊಯ್ಯಲು ಅನುಮತಿ ಇದೆ. ಏಕೆಂದರೆ ಅವೂ ಮಕ್ಕಳಂತೆಯೆ ತಾನೆ? ಮನೆಯಲ್ಲಿದ್ದಾಗಲಂತೂ ಅವುಗಳನ್ನು ಬಿಟ್ಟಿರುವುದು ದೂರದ ಮಾತೇ ಎನ್ನುವುದಕ್ಕೆ ಸಾಕ್ಷಿ ಈ ವಿಡಿಯೋ. ಇಲ್ಲಿ ನೋಡಿ ಗಂಡಾಲ್ಫ್​ ಎಂಬ ಬೆಕ್ಕಿಗೆ ಅಡುಗೆ ಮಾಡುವುದನ್ನು ತೋರಿಸುತ್ತಿದ್ದಾರೆ. ಅದು ಅಷ್ಟೇ ಚಿತ್ತಕೊಟ್ಟು ಎಲ್ಲವನ್ನೂ ನೋಡುತ್ತಿದೆ. ಶೆಫ್​ ಇನ್​ ಟ್ರೇನಿಂಗ್​ ಎಂಬ ಶೀರ್ಷಿಕೆಯಡಿ, ಇನ್​ಡೋರ್​ ಔಟ್​ಡೋರ್​ ಕ್ಯಾಟ್​ ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by IndoorOutdoorKat (@indoor_outdoor_kat)

ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ ಗಂಡಾಲ್ಫ್​ ಈ ವಿಡಿಯೋಗೆ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಲೈಕ್ಸ್​ ಪಡೆದಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ