AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ವ್ಯಕ್ತಿ! ನೆಟ್ಟಿಗರ ಮನಗೆದ್ದ ವಿಡಿಯೋ ನೋಡಿ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವು ವಿಡಿಯೋಗಳು ಎಚ್ಚರಿಕೆ ಸಂದೇಶವನ್ನು ಸಾರುತ್ತವೆ. ಅವುಗಳಲ್ಲಿ ಕೆಲವು ಹೃದಯ ಗೆಲ್ಲುವಂತಹ ದೃಶ್ಯಗಳಾಗಿರುತ್ತವೆ. ಇದೀಗ ನೆಟ್ಟಿಗರ ಮನ ಗೆದ್ದ ವಿಡಿಯೋ ಕೂಡಾ ಅಂಥದ್ದೇ! ವಿಡಿಯೋ ನೋಡಿ.

Viral Video: ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ವ್ಯಕ್ತಿ! ನೆಟ್ಟಿಗರ ಮನಗೆದ್ದ ವಿಡಿಯೋ ನೋಡಿ
ರೈಲಿಗೆ ಸಿಕ್ಕಿ ಪ್ರಾಣಕಳೆದುಕೊಳ್ಳುತ್ತಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ವ್ಯಕ್ತಿ!
TV9 Web
| Edited By: |

Updated on:Oct 15, 2021 | 10:06 AM

Share

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಅದೆಷ್ಟೋ ವಿಡಿಯೋಗಳಲ್ಲಿ ಕೆಲವು ತಮಾಷೆಯಾಗಿದ್ದರೆ, ಇನ್ನು ಕೆಲವು ಎಚ್ಚರಿಕೆ ಸಂದೇಶವನ್ನು ಸಾರುತ್ತವೆ. ಅವುಗಳಲ್ಲಿ ಕೆಲವು ಹೃದಯ ಗೆಲ್ಲುವಂತಹ ದೃಶ್ಯಗಳಾಗಿರುತ್ತವೆ. ಇದೀಗ ನೆಟ್ಟಿಗರ ಮನ ಗೆದ್ದ ವಿಡಿಯೋ ಕೂಡಾ ಅಂಥದ್ದೇ! ಜನರನ್ನು ಪ್ರೇರೇಪಿಸುವಂತಹ ದೃಶ್ಯ ಇದಾಗಿದ್ದು, ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಮುದ್ದಾದ ಬೆಕ್ಕಿನ ಮರಿಯನ್ನು ರಕ್ಷಿಸಲಾಗಿದೆ. ಎಟಿಎಂ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಓರ್ವರು ಬೆಕ್ಕಿನ ಮರಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ವಿಡಿಯೋವನ್ನು ಇನ್ಸ್ಟಾಗ್ರಾಂನ ಗುಡ್ ನ್ಯೂಸ್ ಮೂವ್​ಮೆಂಟ್​ ಎಂಬ ಖಾತೆಯಿಂದ ಹಂಚಿಕೊಳ್ಳಲಾಗಿದೆ. ಜನರ ಒಳ್ಳೆಯ ಕಾರ್ಯಗಳನ್ನು ತೋರಿಸುವ ವಿಡಿಯೋಗಳು ಬಹುಬೇಗ ಹೃದಯಗೆಲ್ಲುವುದಂತೂ ಸತ್ಯ. ಅದೇ ರೀತಿ ಈ ದೃಶ್ಯ ಕೂಡಾ ಸಾಮಾಜಿಕ ಬಳಕೆದಾರರ ಹೃದಯ ಗೆದ್ದಿದೆ. ಒಂದು ದಿನದ ಹಿಂದೆ ವಿಡಿಯೋ ಪೋಸ್ಟ್ ಮಾಡಲಾಗಿದ್ದು, ಜನರು ಅದ್ಭುತ ಕಾಮೆಂಟ್ಗಳನ್ನು ಮಾಡುವ ಮೂಲಕ ತಮ್ಮ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ.

ಘಟನೆ ನ್ಯೂಯಾರ್ಕ್​ನಲ್ಲಿ ನಡೆದಿದೆ. ವ್ಯಕ್ತಿ ಬೆಕ್ಕನ್ನು ರಕ್ಷಿಸುತ್ತಿರುವುದನ್ನು ವಿಡಿಯೋದಲ್ಲಿ ನೊಡಬಹುದು. ವಿಡಿಯೋ ಹಂಚಿಕೊಂಡಾಗಿನಿಂದ 3,30,000 ಬಾರಿ ವಿಡಿಯೋ ವೀಕ್ಷಣೆಯಾಗಿದೆ. ವಿಡಿಯೋ ಅದ್ಭುತವಾಗಿದೆ ಎಂದು ಕೆಲವರು ಹೇಳಿದ್ದಾರೆ. ಹೃದಯವಂತ ವ್ಯಕ್ತಿ ಎಂದು ಮತ್ತೋರ್ವರು ಹೇಳಿದ್ದಾರೆ. ಸಹಾಯ ಮಾಡಿದ್ದಕ್ಕಾಗಿ ಧನ್ಯವಾದಗಳು ಎಂದು ಕೆಲವರು ಕೃತಜ್ಞತೆ ತಿಳಿಸಿದ್ದಾರೆ.

ಇದನ್ನೂ ಓದಿ:

Viral Video: ಮೊದಲ ಬಾರಿ ವಿಮಾನ ಹತ್ತಿದ ಮಗಳಿಗೆ ಸರ್​ಪ್ರೈಸ್ ಕೊಟ್ಟ ಅಪ್ಪ; ಈ ವಿಡಿಯೋವನ್ನು ಮಿಸ್ ಮಾಡಲೇಬೇಡಿ!

Viral Video: ಚುರುಕಾದ ಶ್ವಾನದ ವಿಡಿಯೋ ಹಂಚಿಕೊಂಡು ಬದುಕಿನ ಪಾಠ ಹೇಳಿದ ಆನಂದ್ ಮಹೀಂದ್ರಾ; ವಿಡಿಯೋ ನೋಡಿ

Published On - 9:56 am, Fri, 15 October 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ