AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಗುವನ್ನು ರಕ್ಷಿಸಿದ ಈ ‘ಹೀರೋ ಕ್ಯಾಟ್’

Cat : ಅದೆಷ್ಟೇ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಂಡರೂ ನಿಮ್ಮ ಮಗು ಒಮ್ಮೆಯಾದರೂ ಮೆಟ್ಟಿಲಿನಿಂದಲೋ, ಮಂಚದಿಂದಲೋ ಉರುಳಿ ಬಿದ್ದೇ ಬಿದ್ದಿರುತ್ತದೆ. ಆದರೆ ಇಲ್ಲೇನಾಗಿದೆ ನೋಡಿ.

Viral Video: ಮಗುವನ್ನು ರಕ್ಷಿಸಿದ ಈ ‘ಹೀರೋ ಕ್ಯಾಟ್’
ಮಗುವನ್ನು ರಕ್ಷಿಸುತ್ತಿರುವ ಬೆಕ್ಕು
TV9 Web
| Edited By: ಶ್ರೀದೇವಿ ಕಳಸದ|

Updated on:Aug 13, 2022 | 9:43 AM

Share

Cat : ಪ್ರಾಣಿಗಳು ಅದರಲ್ಲಿಯೂ ಬೆಕ್ಕು ನಾಯಿಗಳು ಎಳೆಯ ಮಕ್ಕಳೊಂದಿಗೆ ನಡೆದುಕೊಳ್ಳುವ ರೀತಿಯೇ ಬೇರೆ, ದೊಡ್ಡವರೊಂದಿಗೆ ನಡೆದುಕೊಳ್ಳುವ ರೀತಿಯೇ ಬೇರೆ. ಬೆಕ್ಕುಗಳಂತೂ ಎಳೆಯ ಮಕ್ಕಳನ್ನು ಅದೆಷ್ಟು ಸೂಕ್ಷ್ಮವಾಗಿ ನೋಡಿಕೊಳ್ಳುತ್ತವೆ ಎಂಬುದಕ್ಕೆ ಇಲ್ಲಿರುವ ವಿಡಿಯೋ ಸಾಕ್ಷಿ. ಅಂಬೆಗಾಲಿಟ್ಟುಕೊಂಡು ಬರುವ ಈ ಮಗು ಇನ್ನೇನು ಮೆಟ್ಟಿಲುಗಳ ತುದಿಗೆ ಬರುತ್ತಿದ್ದಂತೆ ಅಕ್ಷರಶಃ ಸಿನೆಮಾದಲ್ಲಿ ಹೀರೋ ಬಂದು ಹೀರೋಯಿನ್​ ಅನ್ನು ಕಾಪಾಡುವುದಿಲ್ಲವೆ? ಅದೇ ರೀತಿ ಬೆಕ್ಕು ಮಗುವನ್ನು ರಕ್ಷಿಸಿದೆ. ಇದು ಹಳೆಯ ವಿಡಿಯೋ ಆದರೂ 3 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಹೌ ಥಿಂಗ್ಸ್​ ವರ್ಕ್​ ಎಂಬ ಟ್ವಿಟರ್ ಪುಟದಲ್ಲಿ ಈ ವಿಡಿಯೋ ನೋಡಬಹುದಾಗಿದೆ.

ವಿಡಿಯೋ ನೋಡಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಮನೆಯೊಳಗೆ ಅಳವಡಿಸಿದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ನೆಟ್ಟಿಗರ ಮನಸೆಳೆದಿದೆ. ಈ ಬೆಕ್ಕು ರಿಯಲ್ ಬೇಬಿ ಸಿಟ್ಟರ್ ಎಂದು ಪ್ರಶಂಸಿಸಿದ್ದಾರೆ. ನಿಜ ಅಲ್ಲವೆ? ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುತ್ತಿರುವ ಇಂಥದೊಂದು ಬೆಕ್ಕು ನಿಮಗೂ ಬೇಕು ಅನ್ನಿಸುತ್ತಲ್ಲವೆ? ನಿಜವಾದ ಕಾಳಜಿ ಎನ್ನುವುದು ಈವತ್ತು ಬಹಳ ತುಟ್ಟಿ!

ಇನ್ನಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:42 am, Sat, 13 August 22

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ