AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಗುವನ್ನು ರಕ್ಷಿಸಿದ ಈ ‘ಹೀರೋ ಕ್ಯಾಟ್’

Cat : ಅದೆಷ್ಟೇ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಂಡರೂ ನಿಮ್ಮ ಮಗು ಒಮ್ಮೆಯಾದರೂ ಮೆಟ್ಟಿಲಿನಿಂದಲೋ, ಮಂಚದಿಂದಲೋ ಉರುಳಿ ಬಿದ್ದೇ ಬಿದ್ದಿರುತ್ತದೆ. ಆದರೆ ಇಲ್ಲೇನಾಗಿದೆ ನೋಡಿ.

Viral Video: ಮಗುವನ್ನು ರಕ್ಷಿಸಿದ ಈ ‘ಹೀರೋ ಕ್ಯಾಟ್’
ಮಗುವನ್ನು ರಕ್ಷಿಸುತ್ತಿರುವ ಬೆಕ್ಕು
TV9 Web
| Edited By: |

Updated on:Aug 13, 2022 | 9:43 AM

Share

Cat : ಪ್ರಾಣಿಗಳು ಅದರಲ್ಲಿಯೂ ಬೆಕ್ಕು ನಾಯಿಗಳು ಎಳೆಯ ಮಕ್ಕಳೊಂದಿಗೆ ನಡೆದುಕೊಳ್ಳುವ ರೀತಿಯೇ ಬೇರೆ, ದೊಡ್ಡವರೊಂದಿಗೆ ನಡೆದುಕೊಳ್ಳುವ ರೀತಿಯೇ ಬೇರೆ. ಬೆಕ್ಕುಗಳಂತೂ ಎಳೆಯ ಮಕ್ಕಳನ್ನು ಅದೆಷ್ಟು ಸೂಕ್ಷ್ಮವಾಗಿ ನೋಡಿಕೊಳ್ಳುತ್ತವೆ ಎಂಬುದಕ್ಕೆ ಇಲ್ಲಿರುವ ವಿಡಿಯೋ ಸಾಕ್ಷಿ. ಅಂಬೆಗಾಲಿಟ್ಟುಕೊಂಡು ಬರುವ ಈ ಮಗು ಇನ್ನೇನು ಮೆಟ್ಟಿಲುಗಳ ತುದಿಗೆ ಬರುತ್ತಿದ್ದಂತೆ ಅಕ್ಷರಶಃ ಸಿನೆಮಾದಲ್ಲಿ ಹೀರೋ ಬಂದು ಹೀರೋಯಿನ್​ ಅನ್ನು ಕಾಪಾಡುವುದಿಲ್ಲವೆ? ಅದೇ ರೀತಿ ಬೆಕ್ಕು ಮಗುವನ್ನು ರಕ್ಷಿಸಿದೆ. ಇದು ಹಳೆಯ ವಿಡಿಯೋ ಆದರೂ 3 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಹೌ ಥಿಂಗ್ಸ್​ ವರ್ಕ್​ ಎಂಬ ಟ್ವಿಟರ್ ಪುಟದಲ್ಲಿ ಈ ವಿಡಿಯೋ ನೋಡಬಹುದಾಗಿದೆ.

ವಿಡಿಯೋ ನೋಡಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಮನೆಯೊಳಗೆ ಅಳವಡಿಸಿದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ನೆಟ್ಟಿಗರ ಮನಸೆಳೆದಿದೆ. ಈ ಬೆಕ್ಕು ರಿಯಲ್ ಬೇಬಿ ಸಿಟ್ಟರ್ ಎಂದು ಪ್ರಶಂಸಿಸಿದ್ದಾರೆ. ನಿಜ ಅಲ್ಲವೆ? ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುತ್ತಿರುವ ಇಂಥದೊಂದು ಬೆಕ್ಕು ನಿಮಗೂ ಬೇಕು ಅನ್ನಿಸುತ್ತಲ್ಲವೆ? ನಿಜವಾದ ಕಾಳಜಿ ಎನ್ನುವುದು ಈವತ್ತು ಬಹಳ ತುಟ್ಟಿ!

ಇನ್ನಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:42 am, Sat, 13 August 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ