AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಗುವನ್ನು ರಕ್ಷಿಸಿದ ಈ ‘ಹೀರೋ ಕ್ಯಾಟ್’

Cat : ಅದೆಷ್ಟೇ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಂಡರೂ ನಿಮ್ಮ ಮಗು ಒಮ್ಮೆಯಾದರೂ ಮೆಟ್ಟಿಲಿನಿಂದಲೋ, ಮಂಚದಿಂದಲೋ ಉರುಳಿ ಬಿದ್ದೇ ಬಿದ್ದಿರುತ್ತದೆ. ಆದರೆ ಇಲ್ಲೇನಾಗಿದೆ ನೋಡಿ.

Viral Video: ಮಗುವನ್ನು ರಕ್ಷಿಸಿದ ಈ ‘ಹೀರೋ ಕ್ಯಾಟ್’
ಮಗುವನ್ನು ರಕ್ಷಿಸುತ್ತಿರುವ ಬೆಕ್ಕು
TV9 Web
| Edited By: ಶ್ರೀದೇವಿ ಕಳಸದ|

Updated on:Aug 13, 2022 | 9:43 AM

Share

Cat : ಪ್ರಾಣಿಗಳು ಅದರಲ್ಲಿಯೂ ಬೆಕ್ಕು ನಾಯಿಗಳು ಎಳೆಯ ಮಕ್ಕಳೊಂದಿಗೆ ನಡೆದುಕೊಳ್ಳುವ ರೀತಿಯೇ ಬೇರೆ, ದೊಡ್ಡವರೊಂದಿಗೆ ನಡೆದುಕೊಳ್ಳುವ ರೀತಿಯೇ ಬೇರೆ. ಬೆಕ್ಕುಗಳಂತೂ ಎಳೆಯ ಮಕ್ಕಳನ್ನು ಅದೆಷ್ಟು ಸೂಕ್ಷ್ಮವಾಗಿ ನೋಡಿಕೊಳ್ಳುತ್ತವೆ ಎಂಬುದಕ್ಕೆ ಇಲ್ಲಿರುವ ವಿಡಿಯೋ ಸಾಕ್ಷಿ. ಅಂಬೆಗಾಲಿಟ್ಟುಕೊಂಡು ಬರುವ ಈ ಮಗು ಇನ್ನೇನು ಮೆಟ್ಟಿಲುಗಳ ತುದಿಗೆ ಬರುತ್ತಿದ್ದಂತೆ ಅಕ್ಷರಶಃ ಸಿನೆಮಾದಲ್ಲಿ ಹೀರೋ ಬಂದು ಹೀರೋಯಿನ್​ ಅನ್ನು ಕಾಪಾಡುವುದಿಲ್ಲವೆ? ಅದೇ ರೀತಿ ಬೆಕ್ಕು ಮಗುವನ್ನು ರಕ್ಷಿಸಿದೆ. ಇದು ಹಳೆಯ ವಿಡಿಯೋ ಆದರೂ 3 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಹೌ ಥಿಂಗ್ಸ್​ ವರ್ಕ್​ ಎಂಬ ಟ್ವಿಟರ್ ಪುಟದಲ್ಲಿ ಈ ವಿಡಿಯೋ ನೋಡಬಹುದಾಗಿದೆ.

ವಿಡಿಯೋ ನೋಡಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಮನೆಯೊಳಗೆ ಅಳವಡಿಸಿದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ನೆಟ್ಟಿಗರ ಮನಸೆಳೆದಿದೆ. ಈ ಬೆಕ್ಕು ರಿಯಲ್ ಬೇಬಿ ಸಿಟ್ಟರ್ ಎಂದು ಪ್ರಶಂಸಿಸಿದ್ದಾರೆ. ನಿಜ ಅಲ್ಲವೆ? ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುತ್ತಿರುವ ಇಂಥದೊಂದು ಬೆಕ್ಕು ನಿಮಗೂ ಬೇಕು ಅನ್ನಿಸುತ್ತಲ್ಲವೆ? ನಿಜವಾದ ಕಾಳಜಿ ಎನ್ನುವುದು ಈವತ್ತು ಬಹಳ ತುಟ್ಟಿ!

ಇನ್ನಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:42 am, Sat, 13 August 22

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ