Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಗುವನ್ನು ರಕ್ಷಿಸಿದ ಈ ‘ಹೀರೋ ಕ್ಯಾಟ್’

Cat : ಅದೆಷ್ಟೇ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಂಡರೂ ನಿಮ್ಮ ಮಗು ಒಮ್ಮೆಯಾದರೂ ಮೆಟ್ಟಿಲಿನಿಂದಲೋ, ಮಂಚದಿಂದಲೋ ಉರುಳಿ ಬಿದ್ದೇ ಬಿದ್ದಿರುತ್ತದೆ. ಆದರೆ ಇಲ್ಲೇನಾಗಿದೆ ನೋಡಿ.

Viral Video: ಮಗುವನ್ನು ರಕ್ಷಿಸಿದ ಈ ‘ಹೀರೋ ಕ್ಯಾಟ್’
ಮಗುವನ್ನು ರಕ್ಷಿಸುತ್ತಿರುವ ಬೆಕ್ಕು
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 13, 2022 | 9:43 AM

Cat : ಪ್ರಾಣಿಗಳು ಅದರಲ್ಲಿಯೂ ಬೆಕ್ಕು ನಾಯಿಗಳು ಎಳೆಯ ಮಕ್ಕಳೊಂದಿಗೆ ನಡೆದುಕೊಳ್ಳುವ ರೀತಿಯೇ ಬೇರೆ, ದೊಡ್ಡವರೊಂದಿಗೆ ನಡೆದುಕೊಳ್ಳುವ ರೀತಿಯೇ ಬೇರೆ. ಬೆಕ್ಕುಗಳಂತೂ ಎಳೆಯ ಮಕ್ಕಳನ್ನು ಅದೆಷ್ಟು ಸೂಕ್ಷ್ಮವಾಗಿ ನೋಡಿಕೊಳ್ಳುತ್ತವೆ ಎಂಬುದಕ್ಕೆ ಇಲ್ಲಿರುವ ವಿಡಿಯೋ ಸಾಕ್ಷಿ. ಅಂಬೆಗಾಲಿಟ್ಟುಕೊಂಡು ಬರುವ ಈ ಮಗು ಇನ್ನೇನು ಮೆಟ್ಟಿಲುಗಳ ತುದಿಗೆ ಬರುತ್ತಿದ್ದಂತೆ ಅಕ್ಷರಶಃ ಸಿನೆಮಾದಲ್ಲಿ ಹೀರೋ ಬಂದು ಹೀರೋಯಿನ್​ ಅನ್ನು ಕಾಪಾಡುವುದಿಲ್ಲವೆ? ಅದೇ ರೀತಿ ಬೆಕ್ಕು ಮಗುವನ್ನು ರಕ್ಷಿಸಿದೆ. ಇದು ಹಳೆಯ ವಿಡಿಯೋ ಆದರೂ 3 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಹೌ ಥಿಂಗ್ಸ್​ ವರ್ಕ್​ ಎಂಬ ಟ್ವಿಟರ್ ಪುಟದಲ್ಲಿ ಈ ವಿಡಿಯೋ ನೋಡಬಹುದಾಗಿದೆ.

ವಿಡಿಯೋ ನೋಡಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಮನೆಯೊಳಗೆ ಅಳವಡಿಸಿದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ನೆಟ್ಟಿಗರ ಮನಸೆಳೆದಿದೆ. ಈ ಬೆಕ್ಕು ರಿಯಲ್ ಬೇಬಿ ಸಿಟ್ಟರ್ ಎಂದು ಪ್ರಶಂಸಿಸಿದ್ದಾರೆ. ನಿಜ ಅಲ್ಲವೆ? ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುತ್ತಿರುವ ಇಂಥದೊಂದು ಬೆಕ್ಕು ನಿಮಗೂ ಬೇಕು ಅನ್ನಿಸುತ್ತಲ್ಲವೆ? ನಿಜವಾದ ಕಾಳಜಿ ಎನ್ನುವುದು ಈವತ್ತು ಬಹಳ ತುಟ್ಟಿ!

ಇನ್ನಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:42 am, Sat, 13 August 22

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು