AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಲೈವ್​ ಎಂಬ ಅರಿವಿದ್ದೇ ಈ ಬೆಕ್ಕು ಹೀಗೆ ಮಾಡಿತೆ?

WFH : ಈ ಟರ್ಕಿಷ್ ರಿಪೋರ್ಟರ್​ ಲೈವ್​ನಲ್ಲಿದ್ದಾಗ ಅವನ ತಲೆಗೆ ಒಂದೇಟು ಹಾಕಿ ಅದೆಂಥಾ ‘ಸ್ವೀಟ್​ಸೇಡು’ ತೀರಿಸಿಕೊಂಡಿತೋ ಈ ಬೆಕ್ಕು! ನೋಡಿ ವಿಡಿಯೋ.

Viral Video : ಲೈವ್​ ಎಂಬ ಅರಿವಿದ್ದೇ ಈ ಬೆಕ್ಕು ಹೀಗೆ ಮಾಡಿತೆ?
ರಿಪೋರ್ಟರ್​ ಬೆನ್ನ ಹಿಂದೆ ಅಡಗಿದೆ ಬೆಕ್ಕು
TV9 Web
| Updated By: ಶ್ರೀದೇವಿ ಕಳಸದ|

Updated on:Sep 01, 2022 | 3:28 PM

Share

Viral Video : ನೀವು ಬೆಕ್ಕನ್ನು ಸಾಕಿಕೊಂಡಿದ್ದೀರಾ? ನಿಮ್ಮ ಸುತ್ತಮುತ್ತಲೂ ನಿಮ್ಮ ಸಾಕುಪ್ರಾಣಿಗಳನ್ನಿಟ್ಟುಕೊಂಡು ಅದೂ ವರ್ಕ್​ ಫ್ರಂ ಹೋಮ್ ಮಾಡುವುದಿದೆಯಲ್ಲ ಅದು ಎಂಥ ಕಷ್ಟದ್ದು ಎನ್ನುವುದನ್ನು ನೀವು ಅಲ್ಲಗಳೆಯಲು ಸಾಧ್ಯವೇ ಇಲ್ಲವಲ್ಲ. ಹೌದು, ಅದರಲ್ಲೂ ಬೆಕ್ಕುಗಳಂತೂ… ಅವುಗಳನ್ನು ಶಾಂತಗೊಳಿಸಲು ಮಾರುಕಟ್ಟೆಯಲ್ಲಿ ಪೆಟ್​ ಟಾಯ್​ಗಳು ತುಂಬಿದ್ದರೂ ಅವುಗಳಿಗೆ ಮತ್ತೂ ಮನುಷ್ಯರ ಸಂಗವೇ ಬೇಕು. ಇಲ್ಲಿರುವ ವಿಡಿಯೋ ನೋಡಿ. ನೇರ ಪ್ರಸಾರದ ಸಮಯದಲ್ಲಿ ಪತ್ರಕರ್ತನ ಬೆನ್ನು ಏರಿ ತಾನೂ ಕ್ಯಾಮೆರಾದೊಳಗೆ ಇಣುಕಲು ನೋಡುತ್ತಿದೆ ಈ ಬೆಕ್ಕು. ಅಷ್ಟೇ ಅಲ್ಲ, ಸಾಕು ಲೈವ್​ ರಿಪೋರ್ಟ್​ ಮಾಡಿದ್ದು ಅಂತ ತನ್ನ ಪೋಷಕನ ತಲೆಗೆ ಒಂದೇಟು ಕೊಟ್ಟೇ ಬಿಟ್ಟಿದೆ!

ಇದನ್ನೂ ಓದಿ
Image
Viral Video : ತನ್ನ ಹುಡುಗನಿಗಾಗಿ ಪಂಜಾಬಿ ಕಲಿತು ಮಾತನಾಡಿದ್ದಾಳೆ ಈ ಕೆನಡಿಯನ್ ಯುವತಿ
Image
Viral Video : ‘ಮಸಾಕಾ ಕಿಡ್ಸ್​ ಆಫ್ರಿಕಾನಾ’ದ ಮಕ್ಕಳು ಈ ಸಲ ಜಸ್ಟಿನ್​ ಬೈಬರ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ
Image
Viral Video: ಆಕಾಶಕ್ಕೆ ಈ ಬಣ್ಣದ ಕುಂಚಿಗೆ ಕಟ್ಟಿದರಾರೋ? ಚೀನಾದಲ್ಲಿ ಮೂಡಿದ ಕಾಮನಬಿಲ್ಲು
Image
Viral Video : ನಿರೀಕ್ಷೆ ಇಲ್ಲದೆ ಪ್ರೀತಿಸುವುದಷ್ಟೇ ಗೊತ್ತು ಈ ಜೀವಗಳಿಗೆ

ಟರ್ಕಿಯ ಕ್ರೀಡಾ ಪತ್ರಕರ್ತ ಹುಸೇನ್ ಓಝ್ಕೋಕ್ ತಮ್ಮ ವೈಯಕ್ತಿಕ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಈ ಬೆಕ್ಕಿನ ಹೆಸರು ಓಲಿ. ಇದು ನನ್ನ ಸ್ನೇಹಿತನ ಬೆಕ್ಕು. ಲೈವ್​ ರಿಪೋರ್ಟಿಂಗ್ ಮಾಡುವಾಗ ಹೇಗೆ ಅಡ್ಡಿಪಡಿಸಿದೆ ನೋಡಿ ಎಂಬ ವಿವರಣೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಪೋಸ್ಟ್ ಮಾಡಲಾದ ಈ ವಿಡಿಯೋ 5,200 ವೀಕ್ಷಣೆಗಳನ್ನು ಹೊಂದಿದೆ. ಸಾಕಷ್ಟು ಮರುಹಂಚಿಕೆಯಾಗಿದೆ.

ಮತ್ತಷ್ಟು ಇಂತ ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:20 pm, Thu, 1 September 22

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ