AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯುವತಿ ಜತೆ ಸಕತ್ ಸ್ಟೆಪ್ ಹಾಕಿದ ಮುದ್ದಾದ ಬೆಕ್ಕು; ವಿಡಿಯೋ ನೋಡಿ

ಯುವತಿ ಹಾಡು ಹೇಳುತ್ತಾ ನೃತ್ಯ ಮಾಡುತ್ತಿದ್ದಂತೆಯೇ ಬೆಕ್ಕು ಕೂಡಾ ನೃತ್ಯ ಮಾಡುತ್ತಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Viral Video: ಯುವತಿ ಜತೆ ಸಕತ್ ಸ್ಟೆಪ್ ಹಾಕಿದ ಮುದ್ದಾದ ಬೆಕ್ಕು; ವಿಡಿಯೋ ನೋಡಿ
ಯುವತಿ ಜತೆ ಸಕತ್ ಸ್ಟೆಪ್ ಹಾಕಿದ ಮುದ್ದಾದ ಬೆಕ್ಕು
TV9 Web
| Edited By: |

Updated on: Oct 17, 2021 | 1:55 PM

Share

ಸಾಮಾನ್ಯವಾಗಿ ಸಾಕು ಪ್ರಾಣಿಗಳ ತುಂಟಾಟದ ದೃಶ್ಯಗಳು ಹೆಚ್ಚು ಇಷ್ಟವಾಗುತ್ತವೆ. ಅದರಲ್ಲಿಯೂ ಮುದ್ದಾದ ಬೆಕ್ಕಿನ ಕೀಟಲೆಗಳು, ಆಟಗಳು ಮನಸ್ಸಿಗೆ ಹೆಚ್ಚು ಖುಷಿ ಕೊಡುತ್ತವೆ. ಇಲ್ಲೊಂದು ಮುದ್ದಾದ ಬೆಕ್ಕಿದೆ. ಯುವತಿ ನೃತ್ಯ ಮಾಡುತ್ತಿದ್ದಂತೆಯೇ ಅವಳಂತೆಯೇ ನಟಿಸುತ್ತಿದೆ. ಚುಕುರಾದ ಬೆಕ್ಕಿನ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ವೈರಲ್ ಆದ ವಿಡಿಯೋದಲ್ಲಿ ಗಮನಿಸುವಂತೆ ಯುವತಿ ಹಾಡು ಹೇಳುತ್ತಾ ನೃತ್ಯ ಮಾಡಲು ಮುಂದಾಗಿದ್ದಾಳೆ. ಪಂಜರದೊಳಗಿದ್ದ ಬೆಕ್ಕು ಕೂಡಾ ಅವಳಂತೆಯೇ ನಕಲಿಸಿದೆ. ಯುವತಿ ನೃತ್ಯ ಮಾಡುವಂತೆಯೇ ಬೆಕ್ಕು ಸಹ ಸ್ಟೆಪ್ ಹಾಕಿದೆ. ಬೆಕ್ಕಿನ ಬುದ್ಧಿವಂತಿಕೆಗೆ ಇದೀಗ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಬೆಕ್ಕು ನೃತ್ಯ ಮಾಡುತ್ತಿರುವುದನ್ನು ನೋಡಿದರೆ ನಿಜವಾಗಿಯೂ ಆಶ್ಚರ್ಯವಾಗುತ್ತದೆ ಎಂದು ಓರ್ವರು ಹೇಳಿದ್ದಾರೆ. ಬೆಕ್ಕು ತುಂಬಾ ಮುದ್ದಾಗಿದೆ ಎಂದು ಮತ್ತೋರ್ವರು ಹೇಳಿದ್ದಾರೆ. ತುಂಟತನದ ಬೆಕ್ಕು ಯುವತಿಯಂತೆಯೇ ನರ್ತಿಸುತ್ತಿದೆ, ವಿಡಿಯೋ ಮಜವಾಗಿದೆ ಎಂಬ ಪ್ರತಿಕ್ರಿಯೆಗಳು ಕೇಳಿ ಬಂದಿವೆ.

ಇದನ್ನೂ ಓದಿ:

Viral Video: ತಲೆಯ ಮೇಲೆ 750 ಮೊಟ್ಟೆಗಳನ್ನು ಬ್ಯಾಲೆನ್ಸ್​ ಮಾಡಿದ ವ್ಯಕ್ತಿ; ಗಿನ್ನೆಸ್ ದಾಖಲೆ

Viral Video: ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್