AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೆಕ್ಕಿನ ವೇಷ ಧರಿಸಿರುವ ಗೂಬೆ!?

Cat : ಕಿಟಕಿಯಿಂದ ಆಚೆ ಅದೇನು ಬ್ರಹ್ಮಾಂಡ ಕಾಣುತ್ತಿದೆಯೋ ದೇವರೇ ಬಲ್ಲ. 14 ತಾಸಿನಲ್ಲಿ 2,200 ವೋಟ್​ ಪಡೆದಿದಾನೆ ಈ ಬೆಕ್​ಗೂಬಣ್ಣ.

Viral Video: ಬೆಕ್ಕಿನ ವೇಷ ಧರಿಸಿರುವ ಗೂಬೆ!?
ಯಾರು ಏನು ಮಾಡಿದರೂ ನಾನು ಮಾತ್ರ ಹೀಗೇ!
TV9 Web
| Edited By: ಶ್ರೀದೇವಿ ಕಳಸದ|

Updated on: Aug 23, 2022 | 11:02 AM

Share

Cat : ಕೆಲ ಬೆಕ್ಕುಗಳು ಇಡೀ ದಿನ ತನ್ನ ಪೋಷಕರಿಂದ ಮುದ್ದು ನಿರೀಕ್ಷಿಸುತ್ತಲೇ ಇರುತ್ತವೆ. ಇನ್ನೂ ಕೆಲ ಬೆಕ್ಕುಗಳು ತಮ್ಮನ್ನು ಸ್ಪರ್ಶಿಸಲೂ ತನ್ನ ಅನುಮತಿ ಕೇಳಬೇಕು ಎನ್ನುವಷ್ಟರ ಮಟ್ಟಿಗೆ ಗಂಭೀರವಾಗಿ ವರ್ತಿಸುತ್ತವೆ. ಈಗ ಇಲ್ಲಿದೆಯಲ್ಲ, ನೀವೇನೇ ಮಾಡಿದರೂ ನಾನು ತಲೆ ಕೆಡಿಸಿಕೊಳ್ಳುವುದೇ ಇಲ್ಲ. ನೀವದೆಷ್ಟೇ ಪ್ರೀತಿಸಲು ನೋಡಿದರೂ ನನಗದು ಬೇಕಾಗಿಯೇ ಇಲ್ಲ ಎಂಬ ವಿಚಿತ್ರ ಅಸಡ್ಡೆಯಲ್ಲಿ ಕುಳಿತಿರುವಂತಿದೆ. ಯಾಕೆ ಹೀಗೆ? ನಿಮಗೇನಾದರೂ ಅರ್ಥವಾಗುತ್ತಾ ನೋಡಿ. ರೆಡ್ಡಿಟ್​ನಲ್ಲಿರುವ ಈ ವಿಡಿಯೋ ಸುಮಾರು 2,200  ವೋಟ್ ಗಳಿಸಿದೆ. 14 ಗಂಟೆಗಳ ಹಿಂದೆ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ.

I am the best at being unbothered from StoppedWorking

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಕಿಟಕಿಯಿಂದ ಆಚೆ ಅದೇನು ಬ್ರಹ್ಮಾಂಡ ಕಾಣುತ್ತಿದೆಯೋ ದೇವರೇ ಬಲ್ಲ. ಅದರ ಪೋಷಕರು ಅದನ್ನು ಮೆಲ್ಲ ಮುಟ್ಟಿ, ತಿವಿದು ಏನೆಲ್ಲ ಮಾಡಿದರೂ ಕಣ್ಣೂ ಪಿಳುಕಿಸದಷ್ಟು ಕೋಪ (!) ನುಂಗಿ ಕುಳಿತಿದೆ. ಆದರೆ ಹೀಗದು ಕಣ್ಣು ಅಗಲಿಸಿಕೊಂಡು ಕುಳಿತಿರುವುದು ಅದರ ಸೌಂದರ್ಯ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. ಉದ್ದೇಶಪೂರ್ವಕವಾಗಿ ಹೀಗೆ ಕುಳಿತಿದೆಯೇ, ತಮಾಷೆ ಮಾಡುತ್ತಿದೆಯೇ ಎಂದೂ ಕೆಲವರು ಪ್ರಶ್ನಿಸಿದ್ದಾರೆ. ಬೆಕ್ಕಿನ ರೂಪದಲ್ಲಿರುವ ಗೂಬೆ ಎಂದೂ ಮತ್ತೊಬ್ಬರು ತಮಾಷೆ ಮಾಡಿದ್ದಾರೆ. ಆನ್​ ಆಫ್​ ಮಾಡಲು ಪ್ರಯತ್ನಿಸುತ್ತಿದ್ದೀರಾ ಎಂದು ಇನ್ನೂ ಯಾರೋ ಒಬ್ಬರು ಕೇಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ